• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡೋಕ್ಲಾಂನಲ್ಲಿ ಎಂಥಹುದ್ದೇ ಪರಿಸ್ಥಿತಿಯನ್ನು ಎದುರಿಸಲು ಸೈನ್ಯ ಸಿದ್ಧ

TNN Correspondent Posted On December 17, 2017
0


0
Shares
  • Share On Facebook
  • Tweet It

ದೆಹಲಿ: ಪದೇಪದೆ ಡೋಕ್ಲಾಂ ಗಡಿಯಲ್ಲಿ ಕೀಟಲೇ ಮಾಡುತ್ತಿರುವ ಚೀನಾದ ವಿರುದ್ಧ ಎಂಥಹುದ್ದೇ ಕಠಿಣ ಪರಿಸ್ಥಿತಿ ಎದುರಿಸಲು ಭಾರತದ ಸೈನ್ಯ ಸಿದ್ಧವಿದೆ ಎಂದು ಜನರಲ್ ಆಫಿಸರ್ ಕಮಾಂಡಿಂಗ್ ಚೀಫ್ ಲೆ.ಜ ಅಭಯ ಕೃಷ್ಣನ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೂತಾನ ಮತ್ತು ಭಾರತದ ಗಡಿಯಲ್ಲಿ ಚೀನಾ ಸೈನ್ಯ ರಸ್ತೆ ನಿರ್ಮಾಣಕ್ಕೆ ಪ್ರಯತ್ನಿಸುತ್ತಿರುವ ವೇಳೆಯೇ ಈ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ  ಹೊರ ಬಿದ್ದಿರುವುದು ಭಾರತ ಸೈನ್ಯದ ತಾಕತ್ತಿನ ಸಂದೇಶವನ್ನು ಚೀನಾಕ್ಕೆ ರವಾನಿಸಿದಂತಾಗಿದೆ.

ಭಾರತ ಸೈನಿಕರು ಡೋಕ್ಲಾ ಗಡಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ಕ್ಷಮತೆ ಹೊಂದಿದ್ದಾರೆ. ನಮ್ಮ ಸೈನ್ಯಕ್ಕೆ ಪೂರಕ ಶಕ್ತಿಯೂ ದೊರಕಿದೆ. ಯಾರಾದ್ರೂ ದಾಳಿ ಮಾಡಿದರೇ ತಕ್ಕ ಪ್ರತಿರೋಧ ನೀಡುವ ಶಕ್ತಿಯನ್ನು ನಮ್ಮ ಸೈನ್ಯ ಹೊಂದಿದೆ. ಸಕಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಪ್ರತ್ಯೇಕ ರಾಷ್ಟ್ರಗಳ ಹೆಸರು ಹೇಳುವುದಿಲ್ಲ. ಯಾವುದೇ ರಾಷ್ಟ್ರ ಕೀಟಲೆ ಮಾಡಿದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ ಈಗಲೂ ಡೋಕ್ಲಾ ಗಡಿಯ ಕೆಲವೇ ಅಡಿಗಳಷ್ಟು ದೂರದಲ್ಲಿ ಚೀನಾ ತನ್ನ ಸೈನಿಕರನ್ನು ಜಮಾ ಮಾಡಿಟ್ಟುಕೊಂಡಿದೆ. ಈ ಕುರಿತು ಹಲವು ಭಾರಿ ಹೇಳಲಾಗಿದೆ. ಇನ್ನು ಹೇಳಲು ಏನು ಬಾಕಿ ಉಳಿದಿಲ್ಲ. ದೇಶ ಇದೀಗ ಎಂತಹುದ್ದೇ ಪರಿಣಾಮವನ್ನು ಎದುರಿಸಲು ಸಿದ್ಧ ಎಂದು ಅಭಯ ಕೃಷ್ಣನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search