• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡೋಕ್ಲಾಂನಲ್ಲಿ ಎಂಥಹುದ್ದೇ ಪರಿಸ್ಥಿತಿಯನ್ನು ಎದುರಿಸಲು ಸೈನ್ಯ ಸಿದ್ಧ

TNN Correspondent Posted On December 17, 2017
0


0
Shares
  • Share On Facebook
  • Tweet It

ದೆಹಲಿ: ಪದೇಪದೆ ಡೋಕ್ಲಾಂ ಗಡಿಯಲ್ಲಿ ಕೀಟಲೇ ಮಾಡುತ್ತಿರುವ ಚೀನಾದ ವಿರುದ್ಧ ಎಂಥಹುದ್ದೇ ಕಠಿಣ ಪರಿಸ್ಥಿತಿ ಎದುರಿಸಲು ಭಾರತದ ಸೈನ್ಯ ಸಿದ್ಧವಿದೆ ಎಂದು ಜನರಲ್ ಆಫಿಸರ್ ಕಮಾಂಡಿಂಗ್ ಚೀಫ್ ಲೆ.ಜ ಅಭಯ ಕೃಷ್ಣನ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೂತಾನ ಮತ್ತು ಭಾರತದ ಗಡಿಯಲ್ಲಿ ಚೀನಾ ಸೈನ್ಯ ರಸ್ತೆ ನಿರ್ಮಾಣಕ್ಕೆ ಪ್ರಯತ್ನಿಸುತ್ತಿರುವ ವೇಳೆಯೇ ಈ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ  ಹೊರ ಬಿದ್ದಿರುವುದು ಭಾರತ ಸೈನ್ಯದ ತಾಕತ್ತಿನ ಸಂದೇಶವನ್ನು ಚೀನಾಕ್ಕೆ ರವಾನಿಸಿದಂತಾಗಿದೆ.

ಭಾರತ ಸೈನಿಕರು ಡೋಕ್ಲಾ ಗಡಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ಕ್ಷಮತೆ ಹೊಂದಿದ್ದಾರೆ. ನಮ್ಮ ಸೈನ್ಯಕ್ಕೆ ಪೂರಕ ಶಕ್ತಿಯೂ ದೊರಕಿದೆ. ಯಾರಾದ್ರೂ ದಾಳಿ ಮಾಡಿದರೇ ತಕ್ಕ ಪ್ರತಿರೋಧ ನೀಡುವ ಶಕ್ತಿಯನ್ನು ನಮ್ಮ ಸೈನ್ಯ ಹೊಂದಿದೆ. ಸಕಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಪ್ರತ್ಯೇಕ ರಾಷ್ಟ್ರಗಳ ಹೆಸರು ಹೇಳುವುದಿಲ್ಲ. ಯಾವುದೇ ರಾಷ್ಟ್ರ ಕೀಟಲೆ ಮಾಡಿದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ ಈಗಲೂ ಡೋಕ್ಲಾ ಗಡಿಯ ಕೆಲವೇ ಅಡಿಗಳಷ್ಟು ದೂರದಲ್ಲಿ ಚೀನಾ ತನ್ನ ಸೈನಿಕರನ್ನು ಜಮಾ ಮಾಡಿಟ್ಟುಕೊಂಡಿದೆ. ಈ ಕುರಿತು ಹಲವು ಭಾರಿ ಹೇಳಲಾಗಿದೆ. ಇನ್ನು ಹೇಳಲು ಏನು ಬಾಕಿ ಉಳಿದಿಲ್ಲ. ದೇಶ ಇದೀಗ ಎಂತಹುದ್ದೇ ಪರಿಣಾಮವನ್ನು ಎದುರಿಸಲು ಸಿದ್ಧ ಎಂದು ಅಭಯ ಕೃಷ್ಣನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
Tulunadu News July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
  • Popular Posts

    • 1
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 2
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 3
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 4
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 5
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?

  • Privacy Policy
  • Contact
© Tulunadu Infomedia.

Press enter/return to begin your search