• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಡೋಕ್ಲಾಂನಲ್ಲಿ ಎಂಥಹುದ್ದೇ ಪರಿಸ್ಥಿತಿಯನ್ನು ಎದುರಿಸಲು ಸೈನ್ಯ ಸಿದ್ಧ

TNN Correspondent Posted On December 17, 2017


  • Share On Facebook
  • Tweet It

ದೆಹಲಿ: ಪದೇಪದೆ ಡೋಕ್ಲಾಂ ಗಡಿಯಲ್ಲಿ ಕೀಟಲೇ ಮಾಡುತ್ತಿರುವ ಚೀನಾದ ವಿರುದ್ಧ ಎಂಥಹುದ್ದೇ ಕಠಿಣ ಪರಿಸ್ಥಿತಿ ಎದುರಿಸಲು ಭಾರತದ ಸೈನ್ಯ ಸಿದ್ಧವಿದೆ ಎಂದು ಜನರಲ್ ಆಫಿಸರ್ ಕಮಾಂಡಿಂಗ್ ಚೀಫ್ ಲೆ.ಜ ಅಭಯ ಕೃಷ್ಣನ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೂತಾನ ಮತ್ತು ಭಾರತದ ಗಡಿಯಲ್ಲಿ ಚೀನಾ ಸೈನ್ಯ ರಸ್ತೆ ನಿರ್ಮಾಣಕ್ಕೆ ಪ್ರಯತ್ನಿಸುತ್ತಿರುವ ವೇಳೆಯೇ ಈ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ  ಹೊರ ಬಿದ್ದಿರುವುದು ಭಾರತ ಸೈನ್ಯದ ತಾಕತ್ತಿನ ಸಂದೇಶವನ್ನು ಚೀನಾಕ್ಕೆ ರವಾನಿಸಿದಂತಾಗಿದೆ.

ಭಾರತ ಸೈನಿಕರು ಡೋಕ್ಲಾ ಗಡಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ಕ್ಷಮತೆ ಹೊಂದಿದ್ದಾರೆ. ನಮ್ಮ ಸೈನ್ಯಕ್ಕೆ ಪೂರಕ ಶಕ್ತಿಯೂ ದೊರಕಿದೆ. ಯಾರಾದ್ರೂ ದಾಳಿ ಮಾಡಿದರೇ ತಕ್ಕ ಪ್ರತಿರೋಧ ನೀಡುವ ಶಕ್ತಿಯನ್ನು ನಮ್ಮ ಸೈನ್ಯ ಹೊಂದಿದೆ. ಸಕಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಪ್ರತ್ಯೇಕ ರಾಷ್ಟ್ರಗಳ ಹೆಸರು ಹೇಳುವುದಿಲ್ಲ. ಯಾವುದೇ ರಾಷ್ಟ್ರ ಕೀಟಲೆ ಮಾಡಿದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ ಈಗಲೂ ಡೋಕ್ಲಾ ಗಡಿಯ ಕೆಲವೇ ಅಡಿಗಳಷ್ಟು ದೂರದಲ್ಲಿ ಚೀನಾ ತನ್ನ ಸೈನಿಕರನ್ನು ಜಮಾ ಮಾಡಿಟ್ಟುಕೊಂಡಿದೆ. ಈ ಕುರಿತು ಹಲವು ಭಾರಿ ಹೇಳಲಾಗಿದೆ. ಇನ್ನು ಹೇಳಲು ಏನು ಬಾಕಿ ಉಳಿದಿಲ್ಲ. ದೇಶ ಇದೀಗ ಎಂತಹುದ್ದೇ ಪರಿಣಾಮವನ್ನು ಎದುರಿಸಲು ಸಿದ್ಧ ಎಂದು ಅಭಯ ಕೃಷ್ಣನ್ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search