• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉನ್ನತ ಸಮುದಾಯದ ಬಡವರಿಗೂ ಮೀಸಲು ಸಿಗಲಿ: ಹೈ ಕೋರ್ಟ್

TNN Correspondent Posted On December 17, 2017


  • Share On Facebook
  • Tweet It

ಚೆನ್ನೈ: ಉನ್ನತ ವರ್ಗದ ಸಮುದಾಯಗಳ ಬಡ ಅಭ್ಯರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಕಲ್ಪಿಸುವಮತೆ ಮದ್ರಾಸ್ ಹೈಕೋರ್ಟ್  ಮಹತ್ತರವಾದ ಸಲಹೆಯನ್ನು ಸರ್ಕಾರಕ್ಕೆ ನೀಡಿದೆ.

ನ್ಯಾಯಮೂರ್ತಿ ಎನ್.ಕಿರುಬಾಕರನ್ ಈ ಸಲಹೆ ನೀಡಿದ್ದು, ಉನ್ನತ ವರ್ಗದವರಲ್ಲೂ ಹಲವು ಬಡವರಿದ್ದಾರೆ. ಅವರಲ್ಲೂ ಸಾಮಾಜಿಕ, ಅರ್ಥಿಕ ಸಮಸ್ಯೆಯುಳ್ಳ ಜನರಿದ್ದಾರೆ. ಅವರಿಗೂ ಮೀಸಲು ಕಲ್ಪಿಸಬೇಕು. ಎಲ್ಲ ವರ್ಗಗಳಿಗೂ ಸಮಾನ ಸೌಲಭ್ಯಗಳು ದೊರೆಯಬೇಕು. ಇಲ್ಲಿದ್ದಿದ್ದರೇ ಸಮಸ್ಯೆ ಉದ್ಭವವಾಗಲಿದೆ  ಎಂದು ಹೇಳಿದ್ದಾರೆ.

ಉನ್ನತರ ಸಮುದಾಯಗಳ ಬಡವರಿಗೆ ಮೀಸಲು ಕಲ್ಪಿಸುವುದು ಎಂದರೆ, ಹಿಂದಿನಿಂದಲೂ ಮೀಸಲು ಸೌಲಭ್ಯ ಪಡೆಯುತ್ತಿರುವ ಸಮುದಾಯಗಳ ಮೀಸಲನ್ನು ಕಿತ್ತುಕೊಳ್ಳಲಾಗುವುದು ಎಂದು ಪರಿಗಣಿಸುವುದಲ್ಲ. ಸೌಲಭ್ಯ ವಂಚಿತರಿಗೆ, ಸಂಕಷ್ಟದಲ್ಲಿರುವವರಿಗೆ ಸಕಲ ಸೌಲಭ್ಯ ಒದಗಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯಾವುದೇ ಸಮುದಾಯವಿದ್ದರೂ ಬಡವರು, ಬಡವರೇ ಅವರಿಗೂ ಆರ್ಥಿಕ ಸಾಮಾಜಿಕ ನ್ಯಾಯ ಒದಗಿಸಬೇಕು. ಈ ಕುರಿತು ಯಾರೂ ಮಾತನಾಡುವುದಿಲ್ಲ. ಮಾತಾಡಿದರೆ ಪ್ರತಿಭಟನೆ ಎದುರಿಸುವ ಸ್ಥಿತಿ ಇದೆ. ಆದ್ದರಿಂದ ಎಲ್ಲ ವರ್ಗದ ಬಡವರಿಗೆ ಸೂಕ್ತ ಸೌಲಭ್ಯಗಳನ್ನು ನೀಡಬೇಕು. ಮುಂದುವರಿದ ಸಮುದಾಯದ ಬಡವರಿಗೆ ಮೀಸಲು ಒದಗಿಸುವ ಇರುವ ಅಂಶಗಳ ಕುರಿತು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಸೂಚಿಸಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search