• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉನ್ನತ ಸಮುದಾಯದ ಬಡವರಿಗೂ ಮೀಸಲು ಸಿಗಲಿ: ಹೈ ಕೋರ್ಟ್

TNN Correspondent Posted On December 17, 2017
0


0
Shares
  • Share On Facebook
  • Tweet It

ಚೆನ್ನೈ: ಉನ್ನತ ವರ್ಗದ ಸಮುದಾಯಗಳ ಬಡ ಅಭ್ಯರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಕಲ್ಪಿಸುವಮತೆ ಮದ್ರಾಸ್ ಹೈಕೋರ್ಟ್  ಮಹತ್ತರವಾದ ಸಲಹೆಯನ್ನು ಸರ್ಕಾರಕ್ಕೆ ನೀಡಿದೆ.

ನ್ಯಾಯಮೂರ್ತಿ ಎನ್.ಕಿರುಬಾಕರನ್ ಈ ಸಲಹೆ ನೀಡಿದ್ದು, ಉನ್ನತ ವರ್ಗದವರಲ್ಲೂ ಹಲವು ಬಡವರಿದ್ದಾರೆ. ಅವರಲ್ಲೂ ಸಾಮಾಜಿಕ, ಅರ್ಥಿಕ ಸಮಸ್ಯೆಯುಳ್ಳ ಜನರಿದ್ದಾರೆ. ಅವರಿಗೂ ಮೀಸಲು ಕಲ್ಪಿಸಬೇಕು. ಎಲ್ಲ ವರ್ಗಗಳಿಗೂ ಸಮಾನ ಸೌಲಭ್ಯಗಳು ದೊರೆಯಬೇಕು. ಇಲ್ಲಿದ್ದಿದ್ದರೇ ಸಮಸ್ಯೆ ಉದ್ಭವವಾಗಲಿದೆ  ಎಂದು ಹೇಳಿದ್ದಾರೆ.

ಉನ್ನತರ ಸಮುದಾಯಗಳ ಬಡವರಿಗೆ ಮೀಸಲು ಕಲ್ಪಿಸುವುದು ಎಂದರೆ, ಹಿಂದಿನಿಂದಲೂ ಮೀಸಲು ಸೌಲಭ್ಯ ಪಡೆಯುತ್ತಿರುವ ಸಮುದಾಯಗಳ ಮೀಸಲನ್ನು ಕಿತ್ತುಕೊಳ್ಳಲಾಗುವುದು ಎಂದು ಪರಿಗಣಿಸುವುದಲ್ಲ. ಸೌಲಭ್ಯ ವಂಚಿತರಿಗೆ, ಸಂಕಷ್ಟದಲ್ಲಿರುವವರಿಗೆ ಸಕಲ ಸೌಲಭ್ಯ ಒದಗಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯಾವುದೇ ಸಮುದಾಯವಿದ್ದರೂ ಬಡವರು, ಬಡವರೇ ಅವರಿಗೂ ಆರ್ಥಿಕ ಸಾಮಾಜಿಕ ನ್ಯಾಯ ಒದಗಿಸಬೇಕು. ಈ ಕುರಿತು ಯಾರೂ ಮಾತನಾಡುವುದಿಲ್ಲ. ಮಾತಾಡಿದರೆ ಪ್ರತಿಭಟನೆ ಎದುರಿಸುವ ಸ್ಥಿತಿ ಇದೆ. ಆದ್ದರಿಂದ ಎಲ್ಲ ವರ್ಗದ ಬಡವರಿಗೆ ಸೂಕ್ತ ಸೌಲಭ್ಯಗಳನ್ನು ನೀಡಬೇಕು. ಮುಂದುವರಿದ ಸಮುದಾಯದ ಬಡವರಿಗೆ ಮೀಸಲು ಒದಗಿಸುವ ಇರುವ ಅಂಶಗಳ ಕುರಿತು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಸೂಚಿಸಿದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search