• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉನ್ನತ ಸಮುದಾಯದ ಬಡವರಿಗೂ ಮೀಸಲು ಸಿಗಲಿ: ಹೈ ಕೋರ್ಟ್

TNN Correspondent Posted On December 17, 2017
0


0
Shares
  • Share On Facebook
  • Tweet It

ಚೆನ್ನೈ: ಉನ್ನತ ವರ್ಗದ ಸಮುದಾಯಗಳ ಬಡ ಅಭ್ಯರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಕಲ್ಪಿಸುವಮತೆ ಮದ್ರಾಸ್ ಹೈಕೋರ್ಟ್  ಮಹತ್ತರವಾದ ಸಲಹೆಯನ್ನು ಸರ್ಕಾರಕ್ಕೆ ನೀಡಿದೆ.

ನ್ಯಾಯಮೂರ್ತಿ ಎನ್.ಕಿರುಬಾಕರನ್ ಈ ಸಲಹೆ ನೀಡಿದ್ದು, ಉನ್ನತ ವರ್ಗದವರಲ್ಲೂ ಹಲವು ಬಡವರಿದ್ದಾರೆ. ಅವರಲ್ಲೂ ಸಾಮಾಜಿಕ, ಅರ್ಥಿಕ ಸಮಸ್ಯೆಯುಳ್ಳ ಜನರಿದ್ದಾರೆ. ಅವರಿಗೂ ಮೀಸಲು ಕಲ್ಪಿಸಬೇಕು. ಎಲ್ಲ ವರ್ಗಗಳಿಗೂ ಸಮಾನ ಸೌಲಭ್ಯಗಳು ದೊರೆಯಬೇಕು. ಇಲ್ಲಿದ್ದಿದ್ದರೇ ಸಮಸ್ಯೆ ಉದ್ಭವವಾಗಲಿದೆ  ಎಂದು ಹೇಳಿದ್ದಾರೆ.

ಉನ್ನತರ ಸಮುದಾಯಗಳ ಬಡವರಿಗೆ ಮೀಸಲು ಕಲ್ಪಿಸುವುದು ಎಂದರೆ, ಹಿಂದಿನಿಂದಲೂ ಮೀಸಲು ಸೌಲಭ್ಯ ಪಡೆಯುತ್ತಿರುವ ಸಮುದಾಯಗಳ ಮೀಸಲನ್ನು ಕಿತ್ತುಕೊಳ್ಳಲಾಗುವುದು ಎಂದು ಪರಿಗಣಿಸುವುದಲ್ಲ. ಸೌಲಭ್ಯ ವಂಚಿತರಿಗೆ, ಸಂಕಷ್ಟದಲ್ಲಿರುವವರಿಗೆ ಸಕಲ ಸೌಲಭ್ಯ ಒದಗಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯಾವುದೇ ಸಮುದಾಯವಿದ್ದರೂ ಬಡವರು, ಬಡವರೇ ಅವರಿಗೂ ಆರ್ಥಿಕ ಸಾಮಾಜಿಕ ನ್ಯಾಯ ಒದಗಿಸಬೇಕು. ಈ ಕುರಿತು ಯಾರೂ ಮಾತನಾಡುವುದಿಲ್ಲ. ಮಾತಾಡಿದರೆ ಪ್ರತಿಭಟನೆ ಎದುರಿಸುವ ಸ್ಥಿತಿ ಇದೆ. ಆದ್ದರಿಂದ ಎಲ್ಲ ವರ್ಗದ ಬಡವರಿಗೆ ಸೂಕ್ತ ಸೌಲಭ್ಯಗಳನ್ನು ನೀಡಬೇಕು. ಮುಂದುವರಿದ ಸಮುದಾಯದ ಬಡವರಿಗೆ ಮೀಸಲು ಒದಗಿಸುವ ಇರುವ ಅಂಶಗಳ ಕುರಿತು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಸೂಚಿಸಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search