• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉನ್ನತ ಸಮುದಾಯದ ಬಡವರಿಗೂ ಮೀಸಲು ಸಿಗಲಿ: ಹೈ ಕೋರ್ಟ್

TNN Correspondent Posted On December 17, 2017
0


0
Shares
  • Share On Facebook
  • Tweet It

ಚೆನ್ನೈ: ಉನ್ನತ ವರ್ಗದ ಸಮುದಾಯಗಳ ಬಡ ಅಭ್ಯರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಕಲ್ಪಿಸುವಮತೆ ಮದ್ರಾಸ್ ಹೈಕೋರ್ಟ್  ಮಹತ್ತರವಾದ ಸಲಹೆಯನ್ನು ಸರ್ಕಾರಕ್ಕೆ ನೀಡಿದೆ.

ನ್ಯಾಯಮೂರ್ತಿ ಎನ್.ಕಿರುಬಾಕರನ್ ಈ ಸಲಹೆ ನೀಡಿದ್ದು, ಉನ್ನತ ವರ್ಗದವರಲ್ಲೂ ಹಲವು ಬಡವರಿದ್ದಾರೆ. ಅವರಲ್ಲೂ ಸಾಮಾಜಿಕ, ಅರ್ಥಿಕ ಸಮಸ್ಯೆಯುಳ್ಳ ಜನರಿದ್ದಾರೆ. ಅವರಿಗೂ ಮೀಸಲು ಕಲ್ಪಿಸಬೇಕು. ಎಲ್ಲ ವರ್ಗಗಳಿಗೂ ಸಮಾನ ಸೌಲಭ್ಯಗಳು ದೊರೆಯಬೇಕು. ಇಲ್ಲಿದ್ದಿದ್ದರೇ ಸಮಸ್ಯೆ ಉದ್ಭವವಾಗಲಿದೆ  ಎಂದು ಹೇಳಿದ್ದಾರೆ.

ಉನ್ನತರ ಸಮುದಾಯಗಳ ಬಡವರಿಗೆ ಮೀಸಲು ಕಲ್ಪಿಸುವುದು ಎಂದರೆ, ಹಿಂದಿನಿಂದಲೂ ಮೀಸಲು ಸೌಲಭ್ಯ ಪಡೆಯುತ್ತಿರುವ ಸಮುದಾಯಗಳ ಮೀಸಲನ್ನು ಕಿತ್ತುಕೊಳ್ಳಲಾಗುವುದು ಎಂದು ಪರಿಗಣಿಸುವುದಲ್ಲ. ಸೌಲಭ್ಯ ವಂಚಿತರಿಗೆ, ಸಂಕಷ್ಟದಲ್ಲಿರುವವರಿಗೆ ಸಕಲ ಸೌಲಭ್ಯ ಒದಗಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯಾವುದೇ ಸಮುದಾಯವಿದ್ದರೂ ಬಡವರು, ಬಡವರೇ ಅವರಿಗೂ ಆರ್ಥಿಕ ಸಾಮಾಜಿಕ ನ್ಯಾಯ ಒದಗಿಸಬೇಕು. ಈ ಕುರಿತು ಯಾರೂ ಮಾತನಾಡುವುದಿಲ್ಲ. ಮಾತಾಡಿದರೆ ಪ್ರತಿಭಟನೆ ಎದುರಿಸುವ ಸ್ಥಿತಿ ಇದೆ. ಆದ್ದರಿಂದ ಎಲ್ಲ ವರ್ಗದ ಬಡವರಿಗೆ ಸೂಕ್ತ ಸೌಲಭ್ಯಗಳನ್ನು ನೀಡಬೇಕು. ಮುಂದುವರಿದ ಸಮುದಾಯದ ಬಡವರಿಗೆ ಮೀಸಲು ಒದಗಿಸುವ ಇರುವ ಅಂಶಗಳ ಕುರಿತು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಸೂಚಿಸಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search