• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಗ್ಧರನ್ನು ಮತಾಂತರ ಮಾಡುತ್ತಿದ್ದ 40 ಕ್ರಿಶ್ಚಿಯನ್ನರನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು

TNN Correspondent Posted On December 17, 2017
0


0
Shares
  • Share On Facebook
  • Tweet It

ಸತ್ನಾ: ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮುಗ್ದ ಜನರನ್ನು ಒತ್ತಾಯದಿಂದ ಮತಾಂತರ ಮಾಡಲು ಯತ್ನಿಸುತ್ತಿದ್ದ 40 ಕ್ರಿಶ್ಚಿಯನ್ನರನ್ನು ಭಜರಂಗ ದಳ ಸೇರಿ ನಾನಾ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಒತ್ತಾಯದ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿದ 40 ಕ್ರಿಶ್ಚಿಯನ್ನರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಒತ್ತಾಯದ ಮತಾಂತರ ಮಾಡುತ್ತಿದ್ದ ಕೆಲ ಕ್ರಿಶ್ಚಿಯನ್ನರಿಗೆ ಹಿಂದೂಗಳು ಕೆಲವು ಏಟು ಕೊಟ್ಟು, ಅವರ ಕಾರನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸತ್ನಾ ಜಿಲ್ಲೆಯಿಂದ 15 ಕಿಲೋ ಮೀಟರ್ ದೂರದಲ್ಲಿರುವ ಭೂಮ್ಕಾರ ಗ್ರಾಮದಲ್ಲಿ ಕ್ರಿಶ್ಚಿಯನ್ ಗೆ ಸೇರುವ ಮುಂಚಿನ ಕೆಲ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿತ್ತು. ಅಲ್ಲದೇ ರಾತ್ರಿ ಮತಾಂತರ ಪ್ರಕ್ರಿಯೆ ನಡೆಯಲಿತ್ತು ಎಂಬ ಮಾಹಿತಿ ಆಧಾರಿಸಿ, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ, ಮತಾಂತರ ಪ್ರಕ್ರಿಯೆಯನ್ನು ತಡೆದಿದ್ದಾರೆ.

ಬಂಧಿತರನ್ನು ಬಿಡುಗಡೆ ಮಾಡಿರುವ ಪೊಲೀಸರು ಎಂ ಜಾರ್ಜ್ ಸೇರಿ ಐವರು ಕ್ರಿಶ್ಚಿಯನ್ನರ ವಿರುದ್ಧ ಒತ್ತಾಯ ಪೂರ್ವಕವಾಗಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಧರ್ಮೇಂದ್ರ ದೋಹ್ರಾ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search