• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶಕ್ಕೆ ತನ್ನ ಚಿನ್ನದ ಪದಕ ಸಮರ್ಪಿಸಿದ ಸುಶೀಲ್ ಕುಮಾರ

TNN Correspondent Posted On December 18, 2017


  • Share On Facebook
  • Tweet It

ಜೋಹಾನ್ಸ್ ಬರ್ಗ್ (ದಕ್ಷಿಣ ಆಫ್ರಿಕಾ): ಮೂರು ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಮರಳಿರುವ ಕುಸ್ತಿಪಟು ಸುಶೀಲ್ ಕುಮಾರ್ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಕುಸ್ತಿ ಕಾಮನವೇಲ್ತ್ ನಲ್ಲಿಚಿನ್ನದ ಪದಕ ಪಡೆದಿದ್ದಾರೆ. ತಾನು ಗೆದ್ದಿರುವ ಚಿನ್ನದ ಪದಕವನ್ನು ದೇಶಕ್ಕೆ ಸಮರ್ಪಿಸುವ ಮೂಲಕ ದೇಶ ಭಕ್ತಿ ಮೆರೆದಿದ್ದಾರೆ.

74 ಕೆಜಿ ವಿಭಾಗದಲ್ಲಿ ನ್ಯೂಜಲೆಂಡ್ ನ ಆಕಾಶ್ ಕುಲ್ಲರ್ ಜತೆ ಸೆಣಸಾಟ ಫೈನಲ್ ಪಂದ್ಯದಲ್ಲಿ ವಿಜಯಿಯಾಗಿ ದೇಶಕ್ಕೆ ಚಿನ್ನದ ಪದಕ ನೀಡಿದ್ದಾರೆ. ಡ್ರಗ್ಸ್ ಸೇವನೆ ಆರೋಪದಿಂದ ಮುಕ್ತರಾದ ನಂತರ ಮೊದಲ ಭಾರಿಗೆ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾಗವಹಿಸಿದ್ದ ಸುಶೀಲ್ ಕುಮಾರ ಚಿನ್ನದ ಪದಕ ಪಡೆದಿರುವುದು ಭಾರತಕ್ಕೆ ಹೆಮ್ಮೆ ಮೂಡಿಸಿದೆ.

ಚಿನ್ನದ ಪದಕ ಪಡೆದ ನಂತರ ಟ್ವೀಟ ಮಾಡಿರುವ ಸುಶೀಲ್ ಕುಮಾರ ‘ಮೂರುವರ್ಷಗಳ ನಂತರ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಚಿನ್ನದ ಪದಕ ಪಡೆದಿದ್ದೇನೆ. ಪದಕವನ್ನು ನನ್ನ ತಂದೆ, ತಾಯಿ, ಗುರು ಮತ್ತು ದೇಶಕ್ಕೆ ಸಮರ್ಪಿಸುತ್ತೇನೆ’ ಇದು ನನ್ನ ಜೀವನದ ಸಾರ್ಥಕ ಕ್ಷಣ’ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search