• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶಕ್ಕೆ ತನ್ನ ಚಿನ್ನದ ಪದಕ ಸಮರ್ಪಿಸಿದ ಸುಶೀಲ್ ಕುಮಾರ

TNN Correspondent Posted On December 18, 2017


  • Share On Facebook
  • Tweet It

ಜೋಹಾನ್ಸ್ ಬರ್ಗ್ (ದಕ್ಷಿಣ ಆಫ್ರಿಕಾ): ಮೂರು ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಮರಳಿರುವ ಕುಸ್ತಿಪಟು ಸುಶೀಲ್ ಕುಮಾರ್ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಕುಸ್ತಿ ಕಾಮನವೇಲ್ತ್ ನಲ್ಲಿಚಿನ್ನದ ಪದಕ ಪಡೆದಿದ್ದಾರೆ. ತಾನು ಗೆದ್ದಿರುವ ಚಿನ್ನದ ಪದಕವನ್ನು ದೇಶಕ್ಕೆ ಸಮರ್ಪಿಸುವ ಮೂಲಕ ದೇಶ ಭಕ್ತಿ ಮೆರೆದಿದ್ದಾರೆ.

74 ಕೆಜಿ ವಿಭಾಗದಲ್ಲಿ ನ್ಯೂಜಲೆಂಡ್ ನ ಆಕಾಶ್ ಕುಲ್ಲರ್ ಜತೆ ಸೆಣಸಾಟ ಫೈನಲ್ ಪಂದ್ಯದಲ್ಲಿ ವಿಜಯಿಯಾಗಿ ದೇಶಕ್ಕೆ ಚಿನ್ನದ ಪದಕ ನೀಡಿದ್ದಾರೆ. ಡ್ರಗ್ಸ್ ಸೇವನೆ ಆರೋಪದಿಂದ ಮುಕ್ತರಾದ ನಂತರ ಮೊದಲ ಭಾರಿಗೆ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾಗವಹಿಸಿದ್ದ ಸುಶೀಲ್ ಕುಮಾರ ಚಿನ್ನದ ಪದಕ ಪಡೆದಿರುವುದು ಭಾರತಕ್ಕೆ ಹೆಮ್ಮೆ ಮೂಡಿಸಿದೆ.

ಚಿನ್ನದ ಪದಕ ಪಡೆದ ನಂತರ ಟ್ವೀಟ ಮಾಡಿರುವ ಸುಶೀಲ್ ಕುಮಾರ ‘ಮೂರುವರ್ಷಗಳ ನಂತರ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಚಿನ್ನದ ಪದಕ ಪಡೆದಿದ್ದೇನೆ. ಪದಕವನ್ನು ನನ್ನ ತಂದೆ, ತಾಯಿ, ಗುರು ಮತ್ತು ದೇಶಕ್ಕೆ ಸಮರ್ಪಿಸುತ್ತೇನೆ’ ಇದು ನನ್ನ ಜೀವನದ ಸಾರ್ಥಕ ಕ್ಷಣ’ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search