• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶಕ್ಕೆ ತನ್ನ ಚಿನ್ನದ ಪದಕ ಸಮರ್ಪಿಸಿದ ಸುಶೀಲ್ ಕುಮಾರ

TNN Correspondent Posted On December 18, 2017


  • Share On Facebook
  • Tweet It

ಜೋಹಾನ್ಸ್ ಬರ್ಗ್ (ದಕ್ಷಿಣ ಆಫ್ರಿಕಾ): ಮೂರು ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಮರಳಿರುವ ಕುಸ್ತಿಪಟು ಸುಶೀಲ್ ಕುಮಾರ್ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಕುಸ್ತಿ ಕಾಮನವೇಲ್ತ್ ನಲ್ಲಿಚಿನ್ನದ ಪದಕ ಪಡೆದಿದ್ದಾರೆ. ತಾನು ಗೆದ್ದಿರುವ ಚಿನ್ನದ ಪದಕವನ್ನು ದೇಶಕ್ಕೆ ಸಮರ್ಪಿಸುವ ಮೂಲಕ ದೇಶ ಭಕ್ತಿ ಮೆರೆದಿದ್ದಾರೆ.

74 ಕೆಜಿ ವಿಭಾಗದಲ್ಲಿ ನ್ಯೂಜಲೆಂಡ್ ನ ಆಕಾಶ್ ಕುಲ್ಲರ್ ಜತೆ ಸೆಣಸಾಟ ಫೈನಲ್ ಪಂದ್ಯದಲ್ಲಿ ವಿಜಯಿಯಾಗಿ ದೇಶಕ್ಕೆ ಚಿನ್ನದ ಪದಕ ನೀಡಿದ್ದಾರೆ. ಡ್ರಗ್ಸ್ ಸೇವನೆ ಆರೋಪದಿಂದ ಮುಕ್ತರಾದ ನಂತರ ಮೊದಲ ಭಾರಿಗೆ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾಗವಹಿಸಿದ್ದ ಸುಶೀಲ್ ಕುಮಾರ ಚಿನ್ನದ ಪದಕ ಪಡೆದಿರುವುದು ಭಾರತಕ್ಕೆ ಹೆಮ್ಮೆ ಮೂಡಿಸಿದೆ.

ಚಿನ್ನದ ಪದಕ ಪಡೆದ ನಂತರ ಟ್ವೀಟ ಮಾಡಿರುವ ಸುಶೀಲ್ ಕುಮಾರ ‘ಮೂರುವರ್ಷಗಳ ನಂತರ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಚಿನ್ನದ ಪದಕ ಪಡೆದಿದ್ದೇನೆ. ಪದಕವನ್ನು ನನ್ನ ತಂದೆ, ತಾಯಿ, ಗುರು ಮತ್ತು ದೇಶಕ್ಕೆ ಸಮರ್ಪಿಸುತ್ತೇನೆ’ ಇದು ನನ್ನ ಜೀವನದ ಸಾರ್ಥಕ ಕ್ಷಣ’ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
Leave A Reply

  • Recent Posts

    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
  • Popular Posts

    • 1
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 2
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 3
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 4
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 5
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search