• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಯಂತ್ರದ ಬಗ್ಗೆ ಅನುಮಾನ ಆಪ್ ಮುಖಂಡನಿಗೆ ಚಿಪ್ ಡಿಸೈನರ್ ಸವಾಲು

TNN Correspondent Posted On December 18, 2017
0


0
Shares
  • Share On Facebook
  • Tweet It

ದೆಹಲಿ: ಮತಯಂತ್ರದಲ್ಲಿ ಚಿಪ್ ಅಳವಡಿಸಿ ಬಿಜೆಪಿ ಚುನಾವಣೆಗಳನ್ನು ವಾಮಮಾರ್ಗದಿಂದ ಗೆಲ್ಲುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿರುವ ಕಾಂಗ್ರೆಸ್, ಆಪ್, ಹಾರ್ದಿಕ್ ಪಟೇಲ್ ಸೇರಿ ಇತರಿರಿಗೆ ಚಿಪ್ ಡಿಸೈನರ್ ಒಬ್ಬರು ಸವಾಲು ಹಾಕಿದ್ದಾರೆ.

ಇತ್ತೀಚೆಗೆ ಆಪ್ ಮುಖಂಡ ಅಂಕಿತ್ ಲಾಲ್ ‘ಚುನಾವಣೆ ಆಯೋಗ ಮತಯಂತ್ರಗಳನ್ನು ಸರಿಯಾಗಿ ಬಳಸುತ್ತಿಲ್ಲ. ಮತಯಂತ್ರಗಳನ್ನು ಬಿಜೆಪಿ ಪರ ಮತ ಬೀಳುವಂತೆ ಸಿದ್ಧಪಡಿಸಲಾಗುತ್ತಿದೆ. ಚುನಾವಣೆ ಆಯೋಗ ಸಂಪೂರ್ಣವಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದ.

ಇದಕ್ಕೆ ಪ್ರತಿಕ್ರಿಯಿಸಿರುವ ರೋಷಿ ಸಿಬಿಜಿ ಸ್ಯಾನ್ ಎಂಬ ಚಿಪ್ ಡಿಸೈನರ್ ‘ಆತ್ಮೀಯ ಅಂಕಿತ್ ಲಾಲ್ ಅವರೇ ನಾನು ಪ್ರೋಪೇಷನಲ್  ಚಿಪ್ ಡಿಸೈನರ್ ಆಗಿದ್ದೇನೆ. ನಿಮಗೆ ಬಹಿರಂಗ ಸವಾಲು ಹಾಕುತ್ತೇನೆ. ಮತಯಂತ್ರದ ಚಿಪ್ ಹ್ಯಾಕ್ ಮಾಡುವ ಬಗ್ಗೆ ತಿಳಿಸಿಕೊಡಿ ಎಂದು ಸವಾಲು ಹಾಕಿದ್ದಾನೆ. ಇನ್ನು ಪೂಕರವಾಗಿ ಸೂಕ್ತ ಉದಾಹರಣೆಗಳನ್ನು ಸರಣಿ ಟ್ವೀಟ್ ಮಾಡುವ ಮೂಲಕ ಮನದಟ್ಟು ಮಾಡಿಸಿದ್ದಾನೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search