• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮತಯಂತ್ರದ ಬಗ್ಗೆ ಅನುಮಾನ ಆಪ್ ಮುಖಂಡನಿಗೆ ಚಿಪ್ ಡಿಸೈನರ್ ಸವಾಲು

TNN Correspondent Posted On December 18, 2017


  • Share On Facebook
  • Tweet It

ದೆಹಲಿ: ಮತಯಂತ್ರದಲ್ಲಿ ಚಿಪ್ ಅಳವಡಿಸಿ ಬಿಜೆಪಿ ಚುನಾವಣೆಗಳನ್ನು ವಾಮಮಾರ್ಗದಿಂದ ಗೆಲ್ಲುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿರುವ ಕಾಂಗ್ರೆಸ್, ಆಪ್, ಹಾರ್ದಿಕ್ ಪಟೇಲ್ ಸೇರಿ ಇತರಿರಿಗೆ ಚಿಪ್ ಡಿಸೈನರ್ ಒಬ್ಬರು ಸವಾಲು ಹಾಕಿದ್ದಾರೆ.

ಇತ್ತೀಚೆಗೆ ಆಪ್ ಮುಖಂಡ ಅಂಕಿತ್ ಲಾಲ್ ‘ಚುನಾವಣೆ ಆಯೋಗ ಮತಯಂತ್ರಗಳನ್ನು ಸರಿಯಾಗಿ ಬಳಸುತ್ತಿಲ್ಲ. ಮತಯಂತ್ರಗಳನ್ನು ಬಿಜೆಪಿ ಪರ ಮತ ಬೀಳುವಂತೆ ಸಿದ್ಧಪಡಿಸಲಾಗುತ್ತಿದೆ. ಚುನಾವಣೆ ಆಯೋಗ ಸಂಪೂರ್ಣವಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದ.

ಇದಕ್ಕೆ ಪ್ರತಿಕ್ರಿಯಿಸಿರುವ ರೋಷಿ ಸಿಬಿಜಿ ಸ್ಯಾನ್ ಎಂಬ ಚಿಪ್ ಡಿಸೈನರ್ ‘ಆತ್ಮೀಯ ಅಂಕಿತ್ ಲಾಲ್ ಅವರೇ ನಾನು ಪ್ರೋಪೇಷನಲ್  ಚಿಪ್ ಡಿಸೈನರ್ ಆಗಿದ್ದೇನೆ. ನಿಮಗೆ ಬಹಿರಂಗ ಸವಾಲು ಹಾಕುತ್ತೇನೆ. ಮತಯಂತ್ರದ ಚಿಪ್ ಹ್ಯಾಕ್ ಮಾಡುವ ಬಗ್ಗೆ ತಿಳಿಸಿಕೊಡಿ ಎಂದು ಸವಾಲು ಹಾಕಿದ್ದಾನೆ. ಇನ್ನು ಪೂಕರವಾಗಿ ಸೂಕ್ತ ಉದಾಹರಣೆಗಳನ್ನು ಸರಣಿ ಟ್ವೀಟ್ ಮಾಡುವ ಮೂಲಕ ಮನದಟ್ಟು ಮಾಡಿಸಿದ್ದಾನೆ.

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search