• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಚಿತ್ರ ಪ್ರಕಟಿಸಿರುವ ಸಿಪಿಐ(ಎಂ) ಪಕ್ಷದ ಹಿಂಸಾತ್ಮಕ ಮನಸ್ಥಿತಿ ಅನಾವರಣ

TNN Correspondent Posted On December 18, 2017
0


0
Shares
  • Share On Facebook
  • Tweet It

ಕೇರಳದಲ್ಲಿ ಸರಣಿಯಲ್ಲಿ ಹಿಂದೂ ಕಾರ್ಯಕರ್ತರ ಕಗ್ಗೊಲೆ ನಡೆಸುತ್ತೀರುವ ಸಿಪಿಐ ಸೇರಿ ಎಡ ಪಕ್ಷಗಳ ಹಿಂಸಾತ್ಮಕ ಮನಸ್ಥಿತಿ ಇದೀಗ ಅನಾವರಣವಾಗಿದೆ. ಉತ್ತರ ಕೋರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನ ಚಿತ್ರವನ್ನು ಸಿಪಿಂ ತನ್ನ ಬ್ಯಾನರ್ ಗಳಲ್ಲಿ ಬಳಸುವ ಮೂಲಕ ತಾವು ಸರ್ವಾಧಿಕಾರಿ ಧೋರಣೆ ಹೊಂದಿದ್ದೇವೆ ಎಂಬುದನ್ನು ಪರೋಕ್ಷವಾಗಿ ಸಾಬೀತುಮಾಡಿದೆ.

ತನ್ನ ಕ್ರೂರ ನೀತಿಗಳ ಮೂಲಕ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಕಿಮ್ ಜಾಂಗ್ ಉನ್ ನ ಚಿತ್ರ ಬಳಸಿರುವುದು ಇದೀಗ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಅಲ್ಲದೇ ಇದು ಕೇರಳದಲ್ಲಿ ನಡೆಯುತ್ತಿರುವ ಸರಣಿ ಕಗ್ಗೊಲೆಗಳ ತಾಣವಾಗಿದೆ ಎಂಬುದಕ್ಕೆಸಾಕ್ಷಿ ಎಂದು ಬಿಜೆಪಿ ವಕ್ತಾರ ಸಂಬೀತ್ ಪಾತ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಪಂಥಿಯ ಪಕ್ಷಗಳು ಬಿಜೆಪಿ ಮತ್ತು ಆರ್ ಎಸ್ ಎಸ್ ಕಚೇರಿಗಳ ಮೇಲೆ ಮಿಸೈಲ್ ಉಡಾಯಿಸಿದರೂ ಅಚ್ಚರಿಯಿಲ್ಲ. ಕಮ್ಯುನಿಸ್ಟ್ ಪಕ್ಷ ಮಿಸೈಲ್ ಉಡಾಯಿಸುವ ಯೋಜನೆ ರೂಪಿಸಿದೆ ಎಂದು ಆರೋಪಿಸಿದ್ದಾರೆ.

ಕೇರಳದಲ್ಲಿ ಅಧಿಕಾರದಲ್ಲಿರುವ ಸಿಪಿಐ ಪಕ್ಷ ಶಸ್ತ್ರಾಗಳನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡು ವಿಶ್ವವನ್ನೇ ಹೆದರಿಸುತ್ತಿರುವ ಉತ್ತರ ಕೋರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನನ್ನು ಮಾದರಿಯಾಗಿಟ್ಟುಕೊಂಡಿದ್ದು, ಭಾರಿ ಆತಂಕ ಮೂಡಿಸಿದೆ. ಭಾರತದಂತ ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಸರ್ವಾಧಿಕಾರಿಯನ್ನು ವಿಜೃಂಭಿಸುತ್ತಿರುವುದು, ಅದೂ ಜವಾಬ್ದಾರಿಯುತವಾಗಿ ಆಡಳಿತದಲ್ಲಿರುವ ಸರ್ಕಾರದ ಪಕ್ಷದ ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೇರಳದಲ್ಲಿ ಅಧಿಕಾರದಲ್ಲಿರುವ ಪಕ್ಷದವರೇ ಸರ್ವಾಧಿಕಾರಿಯನ್ನು ವೈಭವಿಕರಿಸಿರುವುದು ದೇಶದ ಶಾಂತಿ, ಸುವ್ಯವಸ್ಥೆ, ಭದ್ರತೆ ಬಗ್ಗೆ ಹಲವು ಅನುಮಾನಗಳನ್ನು ಮೂಡಿಸಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search