• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಚಿತ್ರ ಪ್ರಕಟಿಸಿರುವ ಸಿಪಿಐ(ಎಂ) ಪಕ್ಷದ ಹಿಂಸಾತ್ಮಕ ಮನಸ್ಥಿತಿ ಅನಾವರಣ

TNN Correspondent Posted On December 18, 2017
0


0
Shares
  • Share On Facebook
  • Tweet It

ಕೇರಳದಲ್ಲಿ ಸರಣಿಯಲ್ಲಿ ಹಿಂದೂ ಕಾರ್ಯಕರ್ತರ ಕಗ್ಗೊಲೆ ನಡೆಸುತ್ತೀರುವ ಸಿಪಿಐ ಸೇರಿ ಎಡ ಪಕ್ಷಗಳ ಹಿಂಸಾತ್ಮಕ ಮನಸ್ಥಿತಿ ಇದೀಗ ಅನಾವರಣವಾಗಿದೆ. ಉತ್ತರ ಕೋರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನ ಚಿತ್ರವನ್ನು ಸಿಪಿಂ ತನ್ನ ಬ್ಯಾನರ್ ಗಳಲ್ಲಿ ಬಳಸುವ ಮೂಲಕ ತಾವು ಸರ್ವಾಧಿಕಾರಿ ಧೋರಣೆ ಹೊಂದಿದ್ದೇವೆ ಎಂಬುದನ್ನು ಪರೋಕ್ಷವಾಗಿ ಸಾಬೀತುಮಾಡಿದೆ.

ತನ್ನ ಕ್ರೂರ ನೀತಿಗಳ ಮೂಲಕ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಕಿಮ್ ಜಾಂಗ್ ಉನ್ ನ ಚಿತ್ರ ಬಳಸಿರುವುದು ಇದೀಗ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಅಲ್ಲದೇ ಇದು ಕೇರಳದಲ್ಲಿ ನಡೆಯುತ್ತಿರುವ ಸರಣಿ ಕಗ್ಗೊಲೆಗಳ ತಾಣವಾಗಿದೆ ಎಂಬುದಕ್ಕೆಸಾಕ್ಷಿ ಎಂದು ಬಿಜೆಪಿ ವಕ್ತಾರ ಸಂಬೀತ್ ಪಾತ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಪಂಥಿಯ ಪಕ್ಷಗಳು ಬಿಜೆಪಿ ಮತ್ತು ಆರ್ ಎಸ್ ಎಸ್ ಕಚೇರಿಗಳ ಮೇಲೆ ಮಿಸೈಲ್ ಉಡಾಯಿಸಿದರೂ ಅಚ್ಚರಿಯಿಲ್ಲ. ಕಮ್ಯುನಿಸ್ಟ್ ಪಕ್ಷ ಮಿಸೈಲ್ ಉಡಾಯಿಸುವ ಯೋಜನೆ ರೂಪಿಸಿದೆ ಎಂದು ಆರೋಪಿಸಿದ್ದಾರೆ.

ಕೇರಳದಲ್ಲಿ ಅಧಿಕಾರದಲ್ಲಿರುವ ಸಿಪಿಐ ಪಕ್ಷ ಶಸ್ತ್ರಾಗಳನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡು ವಿಶ್ವವನ್ನೇ ಹೆದರಿಸುತ್ತಿರುವ ಉತ್ತರ ಕೋರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನನ್ನು ಮಾದರಿಯಾಗಿಟ್ಟುಕೊಂಡಿದ್ದು, ಭಾರಿ ಆತಂಕ ಮೂಡಿಸಿದೆ. ಭಾರತದಂತ ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಸರ್ವಾಧಿಕಾರಿಯನ್ನು ವಿಜೃಂಭಿಸುತ್ತಿರುವುದು, ಅದೂ ಜವಾಬ್ದಾರಿಯುತವಾಗಿ ಆಡಳಿತದಲ್ಲಿರುವ ಸರ್ಕಾರದ ಪಕ್ಷದ ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೇರಳದಲ್ಲಿ ಅಧಿಕಾರದಲ್ಲಿರುವ ಪಕ್ಷದವರೇ ಸರ್ವಾಧಿಕಾರಿಯನ್ನು ವೈಭವಿಕರಿಸಿರುವುದು ದೇಶದ ಶಾಂತಿ, ಸುವ್ಯವಸ್ಥೆ, ಭದ್ರತೆ ಬಗ್ಗೆ ಹಲವು ಅನುಮಾನಗಳನ್ನು ಮೂಡಿಸಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search