• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಚಿತ್ರ ಪ್ರಕಟಿಸಿರುವ ಸಿಪಿಐ(ಎಂ) ಪಕ್ಷದ ಹಿಂಸಾತ್ಮಕ ಮನಸ್ಥಿತಿ ಅನಾವರಣ

TNN Correspondent Posted On December 18, 2017


  • Share On Facebook
  • Tweet It

ಕೇರಳದಲ್ಲಿ ಸರಣಿಯಲ್ಲಿ ಹಿಂದೂ ಕಾರ್ಯಕರ್ತರ ಕಗ್ಗೊಲೆ ನಡೆಸುತ್ತೀರುವ ಸಿಪಿಐ ಸೇರಿ ಎಡ ಪಕ್ಷಗಳ ಹಿಂಸಾತ್ಮಕ ಮನಸ್ಥಿತಿ ಇದೀಗ ಅನಾವರಣವಾಗಿದೆ. ಉತ್ತರ ಕೋರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನ ಚಿತ್ರವನ್ನು ಸಿಪಿಂ ತನ್ನ ಬ್ಯಾನರ್ ಗಳಲ್ಲಿ ಬಳಸುವ ಮೂಲಕ ತಾವು ಸರ್ವಾಧಿಕಾರಿ ಧೋರಣೆ ಹೊಂದಿದ್ದೇವೆ ಎಂಬುದನ್ನು ಪರೋಕ್ಷವಾಗಿ ಸಾಬೀತುಮಾಡಿದೆ.

ತನ್ನ ಕ್ರೂರ ನೀತಿಗಳ ಮೂಲಕ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಕಿಮ್ ಜಾಂಗ್ ಉನ್ ನ ಚಿತ್ರ ಬಳಸಿರುವುದು ಇದೀಗ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಅಲ್ಲದೇ ಇದು ಕೇರಳದಲ್ಲಿ ನಡೆಯುತ್ತಿರುವ ಸರಣಿ ಕಗ್ಗೊಲೆಗಳ ತಾಣವಾಗಿದೆ ಎಂಬುದಕ್ಕೆಸಾಕ್ಷಿ ಎಂದು ಬಿಜೆಪಿ ವಕ್ತಾರ ಸಂಬೀತ್ ಪಾತ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಪಂಥಿಯ ಪಕ್ಷಗಳು ಬಿಜೆಪಿ ಮತ್ತು ಆರ್ ಎಸ್ ಎಸ್ ಕಚೇರಿಗಳ ಮೇಲೆ ಮಿಸೈಲ್ ಉಡಾಯಿಸಿದರೂ ಅಚ್ಚರಿಯಿಲ್ಲ. ಕಮ್ಯುನಿಸ್ಟ್ ಪಕ್ಷ ಮಿಸೈಲ್ ಉಡಾಯಿಸುವ ಯೋಜನೆ ರೂಪಿಸಿದೆ ಎಂದು ಆರೋಪಿಸಿದ್ದಾರೆ.

ಕೇರಳದಲ್ಲಿ ಅಧಿಕಾರದಲ್ಲಿರುವ ಸಿಪಿಐ ಪಕ್ಷ ಶಸ್ತ್ರಾಗಳನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡು ವಿಶ್ವವನ್ನೇ ಹೆದರಿಸುತ್ತಿರುವ ಉತ್ತರ ಕೋರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನನ್ನು ಮಾದರಿಯಾಗಿಟ್ಟುಕೊಂಡಿದ್ದು, ಭಾರಿ ಆತಂಕ ಮೂಡಿಸಿದೆ. ಭಾರತದಂತ ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಸರ್ವಾಧಿಕಾರಿಯನ್ನು ವಿಜೃಂಭಿಸುತ್ತಿರುವುದು, ಅದೂ ಜವಾಬ್ದಾರಿಯುತವಾಗಿ ಆಡಳಿತದಲ್ಲಿರುವ ಸರ್ಕಾರದ ಪಕ್ಷದ ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೇರಳದಲ್ಲಿ ಅಧಿಕಾರದಲ್ಲಿರುವ ಪಕ್ಷದವರೇ ಸರ್ವಾಧಿಕಾರಿಯನ್ನು ವೈಭವಿಕರಿಸಿರುವುದು ದೇಶದ ಶಾಂತಿ, ಸುವ್ಯವಸ್ಥೆ, ಭದ್ರತೆ ಬಗ್ಗೆ ಹಲವು ಅನುಮಾನಗಳನ್ನು ಮೂಡಿಸಿದೆ.

  • Share On Facebook
  • Tweet It


- Advertisement -


Trending Now
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
Tulunadu News January 26, 2023
Leave A Reply

  • Recent Posts

    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
    • ವಕ್ಫ್ ಬೋರ್ಡ್ ಅಧ್ಯಕ್ಷರ ಕ್ಲೈಮ್ಯಾಕ್ಸ್ ಆಟದಿಂದ ಬಿಜೆಪಿಗೆ ಟೆನ್ಷನ್!
  • Popular Posts

    • 1
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 2
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search