• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಚಿತ್ರ ಪ್ರಕಟಿಸಿರುವ ಸಿಪಿಐ(ಎಂ) ಪಕ್ಷದ ಹಿಂಸಾತ್ಮಕ ಮನಸ್ಥಿತಿ ಅನಾವರಣ

TNN Correspondent Posted On December 18, 2017


  • Share On Facebook
  • Tweet It

ಕೇರಳದಲ್ಲಿ ಸರಣಿಯಲ್ಲಿ ಹಿಂದೂ ಕಾರ್ಯಕರ್ತರ ಕಗ್ಗೊಲೆ ನಡೆಸುತ್ತೀರುವ ಸಿಪಿಐ ಸೇರಿ ಎಡ ಪಕ್ಷಗಳ ಹಿಂಸಾತ್ಮಕ ಮನಸ್ಥಿತಿ ಇದೀಗ ಅನಾವರಣವಾಗಿದೆ. ಉತ್ತರ ಕೋರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನ ಚಿತ್ರವನ್ನು ಸಿಪಿಂ ತನ್ನ ಬ್ಯಾನರ್ ಗಳಲ್ಲಿ ಬಳಸುವ ಮೂಲಕ ತಾವು ಸರ್ವಾಧಿಕಾರಿ ಧೋರಣೆ ಹೊಂದಿದ್ದೇವೆ ಎಂಬುದನ್ನು ಪರೋಕ್ಷವಾಗಿ ಸಾಬೀತುಮಾಡಿದೆ.

ತನ್ನ ಕ್ರೂರ ನೀತಿಗಳ ಮೂಲಕ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಕಿಮ್ ಜಾಂಗ್ ಉನ್ ನ ಚಿತ್ರ ಬಳಸಿರುವುದು ಇದೀಗ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಅಲ್ಲದೇ ಇದು ಕೇರಳದಲ್ಲಿ ನಡೆಯುತ್ತಿರುವ ಸರಣಿ ಕಗ್ಗೊಲೆಗಳ ತಾಣವಾಗಿದೆ ಎಂಬುದಕ್ಕೆಸಾಕ್ಷಿ ಎಂದು ಬಿಜೆಪಿ ವಕ್ತಾರ ಸಂಬೀತ್ ಪಾತ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಪಂಥಿಯ ಪಕ್ಷಗಳು ಬಿಜೆಪಿ ಮತ್ತು ಆರ್ ಎಸ್ ಎಸ್ ಕಚೇರಿಗಳ ಮೇಲೆ ಮಿಸೈಲ್ ಉಡಾಯಿಸಿದರೂ ಅಚ್ಚರಿಯಿಲ್ಲ. ಕಮ್ಯುನಿಸ್ಟ್ ಪಕ್ಷ ಮಿಸೈಲ್ ಉಡಾಯಿಸುವ ಯೋಜನೆ ರೂಪಿಸಿದೆ ಎಂದು ಆರೋಪಿಸಿದ್ದಾರೆ.

ಕೇರಳದಲ್ಲಿ ಅಧಿಕಾರದಲ್ಲಿರುವ ಸಿಪಿಐ ಪಕ್ಷ ಶಸ್ತ್ರಾಗಳನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡು ವಿಶ್ವವನ್ನೇ ಹೆದರಿಸುತ್ತಿರುವ ಉತ್ತರ ಕೋರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನನ್ನು ಮಾದರಿಯಾಗಿಟ್ಟುಕೊಂಡಿದ್ದು, ಭಾರಿ ಆತಂಕ ಮೂಡಿಸಿದೆ. ಭಾರತದಂತ ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಸರ್ವಾಧಿಕಾರಿಯನ್ನು ವಿಜೃಂಭಿಸುತ್ತಿರುವುದು, ಅದೂ ಜವಾಬ್ದಾರಿಯುತವಾಗಿ ಆಡಳಿತದಲ್ಲಿರುವ ಸರ್ಕಾರದ ಪಕ್ಷದ ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೇರಳದಲ್ಲಿ ಅಧಿಕಾರದಲ್ಲಿರುವ ಪಕ್ಷದವರೇ ಸರ್ವಾಧಿಕಾರಿಯನ್ನು ವೈಭವಿಕರಿಸಿರುವುದು ದೇಶದ ಶಾಂತಿ, ಸುವ್ಯವಸ್ಥೆ, ಭದ್ರತೆ ಬಗ್ಗೆ ಹಲವು ಅನುಮಾನಗಳನ್ನು ಮೂಡಿಸಿದೆ.

  • Share On Facebook
  • Tweet It


- Advertisement -


Trending Now
ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
Tulunadu News September 26, 2023
ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
Tulunadu News September 26, 2023
Leave A Reply

  • Recent Posts

    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
    • ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!
  • Popular Posts

    • 1
      ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • 2
      ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • 3
      ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • 4
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search