• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಧಾನಿ ‘ಸಹಜ ಬಿಜಲಿ, ಹರ್ ಗರ್ ಬಿಜಲಿ’ ಯೋಜನೆ 70 ವರ್ಷದ ಬಳಿಕ ಹಳ್ಳಿಗೆ ಬಂತು ಕರೆಂಟ್

TNN Correspondent Posted On December 18, 2017


  • Share On Facebook
  • Tweet It

ದೆಹಲಿ: ದೇಶದ ಎಲ್ಲ ಹಳ್ಳಿಗಳಿಗೆ ವಿದ್ಯುತ್ ಕಲ್ಪಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಹರ್ ಗರ್ ಬಿಜಲಿ’ ಯೋಜನೆ ಫಲದಿಂದ ದೇಶದ ಸ್ವಾತಂತ್ರ್ಯ ಬಂದ 70 ವರ್ಷದ ಬಳಿಕ ಹಳ್ಳಯೊಂದಕ್ಕೆ ವಿದ್ಯುತ್ ದೊರಕಿದೆ. ಚತ್ತಿಸ್ ಗಡದ ಬಲರಾಮಪುರ ಜಿಲ್ಲೆಯ ಜೋಕಪತ್ ಪ್ರಧಾನಿ ಕನಸನ ಯೋಜನೆಯ ಫಲ ಪಡೆದಿರುವ ಹಳ್ಳಿ

ದಡ್ಡ ಕಾಡು ಮತ್ತು ಗುಡ್ಡಗಳ ಮಧ್ಯೆ ಇರುವ ಜೋಕಪತ್ ಗ್ರಾಮದಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ 70 ವರ್ಷಗಳ ನಂತರವೂ ವಿದ್ಯುತ್ ಪಡೆದಿರುವುದಿಲ್ಲ. 1,652 ಜನರಿರುವ ಈ ಹಳ್ಳಿಯಲ್ಲಿ ನಿತ್ಯ ಕತ್ತಲೆಯಲ್ಲಿ ಜೀವನ ಸಾಗಿಸಬೇಕಿತ್ತು. ವಿದ್ಯಾರ್ಥಿಗಳು ಓದಲು ದೀಪವನ್ನೆ ಆಶ್ರಯ ಪಡೆಯಬೇಕಿತ್ತು. ಆದರೆ ಕಾರ್ಗತ್ತಲಲ್ಲೇ ಜೀವಿಸುತ್ತಿದ್ದ ಜೋಕಪತ್ ಗ್ರಾಮಕ್ಕೆ ಬೆಳಕು ಬಂದಿದೆ.

ತಮ್ಮ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ದೊರೆತಿದ್ದಕ್ಕೆ ಈ ಗ್ರಾಮದ ಜನರು ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ನು ನಮಗೆ ರಾತ್ರಿ ಓಡಾಟಕ್ಕೆ ಚಿಂತೆ ಇಲ್ಲ. ನಮ್ಮ ಮಕ್ಕಳು ಉತ್ತಮ ಅಭ್ಯಾಸ ಮಾಡಬಹುದು. ವಿದ್ಯುತ್ ಸಂಪರ್ಕಕ್ಕೆ ಶ್ರಮಿಸಿದ ಸರ್ಕಾರ ಮತ್ತು ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ.

2019ರ ವೇಳೆಗೆ ಭಾರತದ ಎಲ್ಲ ಹಳ್ಳಿಗಳಿಗೆ ದಿನ 24/7 ಗಂಟೆಗೆ ವಿದ್ಯುತ್ ಒದಗಿಸಲು ಪ್ರಧಾನಿ ನರೇಂದ್ರ ಮೋದಿ 16,320 ಕೋಟಿ ರೂಪಾಯಿ ಅನುದಾನ ನೀಡಿದೆ.  ಅಲ್ಲದೇ 2015ರಲ್ಲೇ ಪ್ರತಿ 1000 ದಿನಕ್ಕೆ 18,000 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿತ್ತು. ಅದನ್ನು ಕೇಂದ್ರ ಸರ್ಕಾರ ಯಶಸ್ವಿಯಾಗಿ ಜಾರಿಗೆ ತರುತ್ತಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search