• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ‘ಸಹಜ ಬಿಜಲಿ, ಹರ್ ಗರ್ ಬಿಜಲಿ’ ಯೋಜನೆ 70 ವರ್ಷದ ಬಳಿಕ ಹಳ್ಳಿಗೆ ಬಂತು ಕರೆಂಟ್

TNN Correspondent Posted On December 18, 2017
0


0
Shares
  • Share On Facebook
  • Tweet It

ದೆಹಲಿ: ದೇಶದ ಎಲ್ಲ ಹಳ್ಳಿಗಳಿಗೆ ವಿದ್ಯುತ್ ಕಲ್ಪಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಹರ್ ಗರ್ ಬಿಜಲಿ’ ಯೋಜನೆ ಫಲದಿಂದ ದೇಶದ ಸ್ವಾತಂತ್ರ್ಯ ಬಂದ 70 ವರ್ಷದ ಬಳಿಕ ಹಳ್ಳಯೊಂದಕ್ಕೆ ವಿದ್ಯುತ್ ದೊರಕಿದೆ. ಚತ್ತಿಸ್ ಗಡದ ಬಲರಾಮಪುರ ಜಿಲ್ಲೆಯ ಜೋಕಪತ್ ಪ್ರಧಾನಿ ಕನಸನ ಯೋಜನೆಯ ಫಲ ಪಡೆದಿರುವ ಹಳ್ಳಿ

ದಡ್ಡ ಕಾಡು ಮತ್ತು ಗುಡ್ಡಗಳ ಮಧ್ಯೆ ಇರುವ ಜೋಕಪತ್ ಗ್ರಾಮದಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ 70 ವರ್ಷಗಳ ನಂತರವೂ ವಿದ್ಯುತ್ ಪಡೆದಿರುವುದಿಲ್ಲ. 1,652 ಜನರಿರುವ ಈ ಹಳ್ಳಿಯಲ್ಲಿ ನಿತ್ಯ ಕತ್ತಲೆಯಲ್ಲಿ ಜೀವನ ಸಾಗಿಸಬೇಕಿತ್ತು. ವಿದ್ಯಾರ್ಥಿಗಳು ಓದಲು ದೀಪವನ್ನೆ ಆಶ್ರಯ ಪಡೆಯಬೇಕಿತ್ತು. ಆದರೆ ಕಾರ್ಗತ್ತಲಲ್ಲೇ ಜೀವಿಸುತ್ತಿದ್ದ ಜೋಕಪತ್ ಗ್ರಾಮಕ್ಕೆ ಬೆಳಕು ಬಂದಿದೆ.

ತಮ್ಮ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ದೊರೆತಿದ್ದಕ್ಕೆ ಈ ಗ್ರಾಮದ ಜನರು ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ನು ನಮಗೆ ರಾತ್ರಿ ಓಡಾಟಕ್ಕೆ ಚಿಂತೆ ಇಲ್ಲ. ನಮ್ಮ ಮಕ್ಕಳು ಉತ್ತಮ ಅಭ್ಯಾಸ ಮಾಡಬಹುದು. ವಿದ್ಯುತ್ ಸಂಪರ್ಕಕ್ಕೆ ಶ್ರಮಿಸಿದ ಸರ್ಕಾರ ಮತ್ತು ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ.

2019ರ ವೇಳೆಗೆ ಭಾರತದ ಎಲ್ಲ ಹಳ್ಳಿಗಳಿಗೆ ದಿನ 24/7 ಗಂಟೆಗೆ ವಿದ್ಯುತ್ ಒದಗಿಸಲು ಪ್ರಧಾನಿ ನರೇಂದ್ರ ಮೋದಿ 16,320 ಕೋಟಿ ರೂಪಾಯಿ ಅನುದಾನ ನೀಡಿದೆ.  ಅಲ್ಲದೇ 2015ರಲ್ಲೇ ಪ್ರತಿ 1000 ದಿನಕ್ಕೆ 18,000 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿತ್ತು. ಅದನ್ನು ಕೇಂದ್ರ ಸರ್ಕಾರ ಯಶಸ್ವಿಯಾಗಿ ಜಾರಿಗೆ ತರುತ್ತಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search