• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಗೆ ನುಂಗಲಾರದ ತುತ್ತಾದ ಗುಜರಾತ್ ಫಲಿತಾಂಶ

TNN Correspondent Posted On December 19, 2017
0


0
Shares
  • Share On Facebook
  • Tweet It

‘ಅಕ್ಕಿ ಮೇಲಾಸೆ ಬೀಗರ ಮೇಲೆ ಪ್ರೀತಿ’ ಉತ್ತರ ಕರ್ನಾಟಕದ ಪ್ರಸಿದ್ಧ ಗಾದೆ ಇದು. ಈ ಗಾದೆ ಇದೀಗ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಎದುರಾಗಿರುವ ಸ್ಥಿತಿ. ಅತ್ತ ಇವಿಎಂ ನ್ನು ದೂಷಿಸಬೇಕೆಂದರೆ ತಕ್ಕ ಮಟ್ಟಿಗೆ ಕಾಂಗ್ರೆಸ್ ಸೀಟ್ ಗಳು ಬಂದಿವೆ. ವಿಜಯೋತ್ಸವ ಆಚರಿಸಬೇಕು ಎಂದರೆ ಬಹುಮತಕ್ಕೆ ಬೇಕಾದ ಸ್ಥಾನಗಳು ಬಂದಿಲ್ಲ. ಆದ್ದರಿಂದ ಬಿಜೆಪಿ ಗೆಲುವನ್ನು ವಿರೋಧಿಸಲು ಯಾವುದೇ ಬತ್ತಳಿಕೆ ಇಲ್ಲದೇ ಕಾಂಗ್ರೆಸ್ ಯುವರಾಜ್ ರಾಹುಲ್ ಗಾಂಧಿ ದೆಹಲಿಯ 10 ಜನಪಥ್ ಮನೆಯಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ ಎಂಬ ಮಾಹಿತಿ ಇದೆ.

ತಮ್ಮ ಮೂಗಿನ ನೇರಕ್ಕೆ ಚುನಾವಣೆ ಆಯೋಗವನ್ನು ಶಪಿಸಿದ್ದ ಕಾಂಗ್ರೆಸ್ ಮತ್ತು  ಸಾಥಿಗಳಾದ ಜಿಗ್ನೇಶ್ ಮೇವಾನಿ, ಅಲ್ಪೇಶ್ ಠಾಕೂರ್ ಮತ್ತು ಹಾರ್ದಿಕ್ ಪಟೇಲ್ ಗೆ ಇದೀಗ ಫಲಿತಾಂಶ ಹೇಗೆ ಸ್ವೀಕರಿಸಬೇಕು ಎಂಬ ಗಾಡ ಚಿಂತೆ ಮೂಡಿದೆ. ಇದೇ ಅಲ್ಲವೇ ಪ್ರಜಾಪ್ರಭುತ್ವದ ಸೌಂದರ್ಯ.

ಕಾಂಗ್ರೆಸ್ ಮತ್ತು ತಂಡ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋರಾಟ, ಹಾರಾಟ, ದೂಷಣೆ ಮಾಡಿದರೂ ಕೊನೆಗೆ ಪ್ರಜ್ಞಾವಂತ ಗುಜರಾತ್ ಮತದಾರ ಮೋದಿಗೆ ಜೈ ಅಂದಿದ್ದಾನೆ. ಜಿಎಸ್ ಟಿಯನ್ನು ಪ್ರಬಲವಾಗಿ ಬಳಸಿಕೊಂಡು ಉದ್ಯಮಿಗಳನ್ನು ಎತ್ತಿಕಟ್ಟಲು ಪ್ರಯತ್ನಿಸಿದರೂ ಅವರು ಕೂಡ ಮೋದಿಗೆ ಜೈ ಅಂದಿದ್ದಾರೆ. ಅದಕ್ಕೆ ಹೆಚ್ಚು ಉದ್ಯಮಿಗಳೇ ಇರುವ ಸುರತ್ ನ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನೋಟ್ ಬ್ಯಾನ್ ನ್ನು ವಿರೋಧಿಸಿದ ಎಲ್ಲ ಪಕ್ಷಗಳಿಗೂ ಜನರು ಪಂಚ ರಾಜ್ಯಗಳಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಅಲ್ಲಿಗೆ  ಬತ್ತಳಿಕೆ ಖಾಲಿ ಮಾಡಿ ಕುಳಿತುಕೊಂಡಿರುವ ಕಾಂಗ್ರೆಸ್ ಇದೀಗ ಅಕ್ಷರಶಃ ಬೀದಿಗೆ ಬಿದ್ದಿದೆ ಎಂದರೆ ಅಚ್ಚರಿಯಾಗಲಾಗದು.

0
Shares
  • Share On Facebook
  • Tweet It




Trending Now
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
  • Popular Posts

    • 1
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 2
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 3
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 4
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 5
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search