• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಗೆ ನುಂಗಲಾರದ ತುತ್ತಾದ ಗುಜರಾತ್ ಫಲಿತಾಂಶ

TNN Correspondent Posted On December 19, 2017
0


0
Shares
  • Share On Facebook
  • Tweet It

‘ಅಕ್ಕಿ ಮೇಲಾಸೆ ಬೀಗರ ಮೇಲೆ ಪ್ರೀತಿ’ ಉತ್ತರ ಕರ್ನಾಟಕದ ಪ್ರಸಿದ್ಧ ಗಾದೆ ಇದು. ಈ ಗಾದೆ ಇದೀಗ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಎದುರಾಗಿರುವ ಸ್ಥಿತಿ. ಅತ್ತ ಇವಿಎಂ ನ್ನು ದೂಷಿಸಬೇಕೆಂದರೆ ತಕ್ಕ ಮಟ್ಟಿಗೆ ಕಾಂಗ್ರೆಸ್ ಸೀಟ್ ಗಳು ಬಂದಿವೆ. ವಿಜಯೋತ್ಸವ ಆಚರಿಸಬೇಕು ಎಂದರೆ ಬಹುಮತಕ್ಕೆ ಬೇಕಾದ ಸ್ಥಾನಗಳು ಬಂದಿಲ್ಲ. ಆದ್ದರಿಂದ ಬಿಜೆಪಿ ಗೆಲುವನ್ನು ವಿರೋಧಿಸಲು ಯಾವುದೇ ಬತ್ತಳಿಕೆ ಇಲ್ಲದೇ ಕಾಂಗ್ರೆಸ್ ಯುವರಾಜ್ ರಾಹುಲ್ ಗಾಂಧಿ ದೆಹಲಿಯ 10 ಜನಪಥ್ ಮನೆಯಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ ಎಂಬ ಮಾಹಿತಿ ಇದೆ.

ತಮ್ಮ ಮೂಗಿನ ನೇರಕ್ಕೆ ಚುನಾವಣೆ ಆಯೋಗವನ್ನು ಶಪಿಸಿದ್ದ ಕಾಂಗ್ರೆಸ್ ಮತ್ತು  ಸಾಥಿಗಳಾದ ಜಿಗ್ನೇಶ್ ಮೇವಾನಿ, ಅಲ್ಪೇಶ್ ಠಾಕೂರ್ ಮತ್ತು ಹಾರ್ದಿಕ್ ಪಟೇಲ್ ಗೆ ಇದೀಗ ಫಲಿತಾಂಶ ಹೇಗೆ ಸ್ವೀಕರಿಸಬೇಕು ಎಂಬ ಗಾಡ ಚಿಂತೆ ಮೂಡಿದೆ. ಇದೇ ಅಲ್ಲವೇ ಪ್ರಜಾಪ್ರಭುತ್ವದ ಸೌಂದರ್ಯ.

ಕಾಂಗ್ರೆಸ್ ಮತ್ತು ತಂಡ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋರಾಟ, ಹಾರಾಟ, ದೂಷಣೆ ಮಾಡಿದರೂ ಕೊನೆಗೆ ಪ್ರಜ್ಞಾವಂತ ಗುಜರಾತ್ ಮತದಾರ ಮೋದಿಗೆ ಜೈ ಅಂದಿದ್ದಾನೆ. ಜಿಎಸ್ ಟಿಯನ್ನು ಪ್ರಬಲವಾಗಿ ಬಳಸಿಕೊಂಡು ಉದ್ಯಮಿಗಳನ್ನು ಎತ್ತಿಕಟ್ಟಲು ಪ್ರಯತ್ನಿಸಿದರೂ ಅವರು ಕೂಡ ಮೋದಿಗೆ ಜೈ ಅಂದಿದ್ದಾರೆ. ಅದಕ್ಕೆ ಹೆಚ್ಚು ಉದ್ಯಮಿಗಳೇ ಇರುವ ಸುರತ್ ನ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನೋಟ್ ಬ್ಯಾನ್ ನ್ನು ವಿರೋಧಿಸಿದ ಎಲ್ಲ ಪಕ್ಷಗಳಿಗೂ ಜನರು ಪಂಚ ರಾಜ್ಯಗಳಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಅಲ್ಲಿಗೆ  ಬತ್ತಳಿಕೆ ಖಾಲಿ ಮಾಡಿ ಕುಳಿತುಕೊಂಡಿರುವ ಕಾಂಗ್ರೆಸ್ ಇದೀಗ ಅಕ್ಷರಶಃ ಬೀದಿಗೆ ಬಿದ್ದಿದೆ ಎಂದರೆ ಅಚ್ಚರಿಯಾಗಲಾಗದು.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search