• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

1997ರಲ್ಲಿ ಗೇಲಿ ಮಾಡಿದ ಕಾಂಗ್ರೆಸ್ ಗೆ ಅಟಲ್ ಜೀ ಹೇಳಿದ ಮಾತು ಸಾಕಾರವಾಗಿದೆ, ಅದೇನು ಗೊತ್ತೆ?

ಸಂಜಯ್ ಗೌಡ, ಮಂಡ್ಯ Posted On December 19, 2017
0


0
Shares
  • Share On Facebook
  • Tweet It

ನನ್ನ ಮಾತನ್ನು ನೆನಪಲ್ಲಿ ಇಟ್ಟುಕೊಳ್ಳಿ. ಇಂದು ನಮಗೆ ಕಡಿಮೆ ಸದಸ್ಯರು ಇದ್ದಾರೆ ಎಂದು ಗೇಲಿ ಮಾಡುತ್ತಿದ್ದೀರಿ. ಆದರೆ ಒಂದು ದಿನ ಬರುತ್ತದೆ. ಪೂರ್ಣ ಭಾರತದಲ್ಲಿ ಬಿಜೆಪಿ ಜಯಭೇರಿ ಭಾರಿಸುತ್ತದೆ. ಇಡೀ ದೇಶದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೇರುತ್ತದೆ. ಆಗ ಇಡೀ ದೇಶ ನಿಮ್ಮನ್ನು ನೋಡಿ ಗೇಲಿ ಮಾಡುತ್ತದೆ…

ಇದು 1997ರಲ್ಲಿ  ಮೋಸದಾಟದಿಂದ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಗೇಲಿ ಮಾಡಿದ್ದಾಗ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕೊಟ್ಟ ಉತ್ತರ. ಅವರು ನೀಡಿದ್ದ ಉತ್ತರ ಇಂದು ಸಾಕಾರವಾಗಿದೆ. ಪುಣ್ಯ ಪುರುಷ ಕನಸು ಕಾಣುತ್ತಾನೆ ಎಂದರೇ ಅದರ ಹಿಂದೆ ಬಹುದೂರದೃಷ್ಟಿಯ ಸ್ಪಷ್ಟನೆ ಕಲ್ಪನೆ ಇರುತ್ತೇ. ಅವನಿಗೆ ಆತನ ಸಂಘಟನೆಯ ಬಲ ಗೊತ್ತಿರುತ್ತೇ. ಅದಕ್ಕೆ ಇಲ್ಲವೇ ಇಂದು ಬಿಜೆಪಿ ರಾಷ್ಟ್ರಾಧ್ಯಂತ ರಣಭೇರಿ ಭಾರಿಸುತ್ತಿದೆ. 70 ವರ್ಷ ದೇಶವನ್ನು ಆಳಿದ ಕಾಂಗ್ರೆಸ್ ಹೀನಾಯ ಸೋಲು ಕಾಣುತ್ತಿದೆ.

ದೇಶದಲ್ಲಿ ಕೇವಲ ಒಂದು ಕೈ ಅಂಕಿಯಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಎರಡಂಕಿ ದಾಟದಷ್ಟು ಸದಸ್ಯರು ಸಂಸತ್ ನಲ್ಲಿ ಇದ್ದಾರೆ. ಈ ಸ್ಥಿತಿಗೆ ಬರಲು ಕಾಂಗ್ರೆಸ್ ಜನರಿಗೆ ಮಾಡಿದ ಮೋಸ, ಭ್ರಷ್ಟಾಚಾರ ಜನರನ್ನು ರೋಸಿ ಹೋಗುವಂತೆ ಮಾಡಿದೆ. ಅದಕ್ಕೆ ಅಲ್ಲವೇ ಇಡೀ ದೇಶದಿಂದ ಕಾಂಗ್ರೆಸ್ ಮುಕ್ತ ಎಂದು ಅಶ್ವಮೇದ ಕುದುರೆಯಂತೆ ಬಿಜೆಪಿ ನಿರಂತರ ಗೆಲುವು ಸಾಧಿಸುತ್ತಿದ್ದರೇ. ನೆಲೆ ಉಳಿಸಿಕೊಳ್ಳಲು ಕಾಂಗ್ರೆಸ್ ಹೆಣಗಾಡುತ್ತಿದೆ.

ದೇಶದಲ್ಲಿ 19 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಿದರೇ, ಕಾಂಗ್ರೆಸ್ ಕೇವಲ 4 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಇನ್ನು 2018ರಲ್ಲಿ ಅಲ್ಲೂ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಗೆ ತನ್ನ ಅಸ್ಮಿತೆಯ ಪ್ರಶ್ನೆ ಕಾಡುತ್ತಿದೆ. ಇನ್ನು ಸದಾ ಕೋಮುವಾದಿ ಪಕ್ಷ ಎಂದು ಗೀಳಿಡುತ್ತಿದ್ದ ಕಾಂಗ್ರೆಸ್ ಗೆ ಜನರು ತಕ್ಕ ಉತ್ತರ ನೀಡಿದ್ದಾರೆ ಎನ್ನುವುದಕ್ಕೆ ಸಾಕ್ಷಿ 2002ರಲ್ಲಿ ಗೋದ್ರಾ ಹತ್ಯಾಕಾಂಡದ ನಂತರ ಒಂದು ಭಾರಿಯೂ ಗೋದ್ರಾ ಕ್ಷೇತ್ರದಲ್ಲಿ ವಿಜಯ ಸಾಧಿಸದ ಬಿಜೆಪಿ ಇಂದು ಜಯಭೇರಿ ಸಾಧಿಸಿದೆ. ಅಂದರೆ ಜನರು ಬಿಜೆಪಿ ಕೋಮುವಾದಿ ಪಕ್ಷವಲ್ಲ ಅಭಿವೃದ್ಧಿ ಮಾಡುವ ಪಕ್ಷ ಎಂಬುದನ್ನು ಅರ್ಥೈಸಿಕೊಂಡಿದ್ದಾರೆ ಎಂದಾಯಿತು.

ಸುಮ್ಮನೇ ಕೋಮುವಾದಿ ಕೋಮುವಾದಿ ಎಂದು ಬೊಗಳೆ ಬಿಡುತ್ತಾ ಕೂತರೇ, ಅಟಲ್ ಜೀ ಹೇಳಿದಂತೆ ಗೇಲಿ ಮಾಡಿಸಿಕೊಳ್ಳಲೂ ಕೂಡ ಕಾಂಗ್ರೆಸ್ ಉಳಿಯದಂತ ಸ್ಥಿತಿ ಬರುತ್ತದೆ. ವಿನಾಕಾರಣ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾಂಗ್ರೆಸ್ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಿದರೇ ಒಂದು ಹೊತ್ತಿನ ಗಂಜಿಗಾದರೂ ಅನುಕೂಲವಾದಾತು.

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
ಸಂಜಯ್ ಗೌಡ, ಮಂಡ್ಯ November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
ಸಂಜಯ್ ಗೌಡ, ಮಂಡ್ಯ November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search