• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸ್ವಚ್ಛ ಭಾರತ ಯೋಜನೆಯಡಿ 5.6 ಕೋಟಿ ಶೌಚಾಲಯ ನಿರ್ಮಾಣ!

TNN Correspondent Posted On December 19, 2017


  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗುತ್ತಲೇ ಜಾರಿಗೊಳಿಸಿದ ಸ್ವಚ್ಛ ಭಾರತ ಯೋಜನೆ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ದೇಶಾದ್ಯಂತ ಯೋಜನೆಯಡಿಯಲ್ಲಿ 5.6 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ.

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ್ ಜಿಗಜಿಣಗಿ ಈ ಕುರಿತು ಸರ್ಕಾರದ ಪರವಾಗಿ ರಾಜ್ಯಸಭೆಗೆ ಮಾಹಿತಿ ನೀಡಿದ್ದು, ಯೋಜನೆ ಯಶಸ್ಸಿಗೆ ಮುನ್ನುಡಿ ಬರೆದಂತಾಗಿದೆ.

ಸ್ವಚ್ಛ ಭಾರತ ಅಭಿಯಾನದಡಿ ಇದುವರೆಗೆ ದೇಶದ ಗ್ರಾಮೀಣ ಪ್ರದೇಶದಲ್ಲಿ 5.61 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಏಳು ರಾಜ್ಯಗಳನ್ನು (ಕೇಂದ್ರಾಡಳಿತ ಪ್ರದೇಶ ಒಳಗೊಂಡು) ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗಿದೆ ಎಂದು ರಾಜ್ಯಸಭೆಗೆ ಲಿಖಿತವಾಗಿ ಮಾಹಿತಿ ನೀಡಿದ್ದಾರೆ.

ಜತೆಗೆ ನರೇಗಾ ಯೋಜನೆ ಅನ್ವಯವೂ 29.08 ಲಕ್ಷ ಶೌಚಾಲಯ ನಿರ್ಮಿಸಲಾಗಿದ್ದು, ಸ್ವಚ್ಛ ಭಾರತ ಯೋಜನೆ ಬೇಡಿಕೆ ಆಧಾರಿತ ಯೋಜನೆಯಾದ ಕಾರಣ ರಾಜ್ಯವಾರು ಅನುದಾನ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಸಹ ತಿಳಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಹಾಗೂ ರಾಜ್ಯಗಳು ಹಣ ಬಳಸಿದ ಮಾಹಿತಿ ಒದಗಿಸಿದರೆ ಎಸ್ ಬಿಎಂ ಯೋಜನೆಯನ್ವಯ ಹಣ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search