• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚೀನಾದ ಒಬಿಒಆರ್ ಯೋಜನೆಗೆ ಸೆಡ್ಡು ಹೊಡೆಯಲು ಭಾರತ ರೂಪಿಸಿದ ಯೋಜನೆ ಯಾವುದು ಗೊತ್ತಾ?

TNN Correspondent Posted On December 19, 2017


  • Share On Facebook
  • Tweet It

ದೆಹಲಿ: ಚೀನಾದ ಒಂದು ಪ್ರದೇಶ ಒಂದು ಯೋಜನೆ (ಒಬಿಒಆರ್)ಗೆ ವಿರೋಧ ವ್ಯಕ್ತಪಡಿಸಿ ದಕ್ಕಿಸಿಕೊಂಡಿದ್ದಲ್ಲದೇ, ಚೀನಾಗೇ ಸೆಡ್ಡೊಡೆಯಲು ಯೋಜನೆಯೊಂದು ರೂಪಿಸಿದೆ.

ಹೌದು, ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (ಐಎನ್ಎಸ್ ಟಿಸಿ) ಯೋಜನೆ ರೂಪಿಸಿದ್ದು, ಭಾರತ-ರಷ್ಯಾ ನಡುವೆ ದೀರ್ಘ ಸಂಪರ್ಕ ಸಾಧನೆಗೆ ಇದು ಸಹಕಾರಿಯಾಗಲಿದೆ. ಸುಮಾರು 7,200 ಕಿ.ಮೀ.ವರೆಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು, ಸುಮಾರು 17 ವರ್ಷದ ಸುದೀರ್ಘ ಯೋಜನೆ ಚೀನಾಗೆ ಸೆಡ್ಡು ಹೊಡೆಯುವುದರಲ್ಲಿ ಎರಡು ಮಾತಿಲ್ಲ.

ಮೊದಲ ಹಂತವಾಗಿ 2018ರ ಜನವರಿಯಲ್ಲಿ ಯೋಜನೆ ದ್ಯೋತಕವಾಗಿ 14ರಂದು ಮೊದಲ ಸರಕು ರಫ್ತಾಗಲಿದೆ. ಮುಂಬೈ ಮೂಲಕ ಕೇಂದ್ರೀಯ ಏಷ್ಯಾದ ಹಲವು ರಾಷ್ಟ್ರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಅದರಲ್ಲೂ ಯೋಜನೆಯಿಂದ ಪಾಕಿಸ್ತಾನ ಹೊರತಾಗಿದೆ ಎಂಬುದು ಪ್ರಮುಖ ಅಂಶವಾಗಿದೆ.

ಭಾರತ, ಇರಾನ್, ಅಜರ್ ಬೈಜಾನ್ ಮೂಲಕ ಯೋಜನೆ ರಷ್ಯಾ ತಲುಪಲಿದ್ದು, ಮುಂಬೈಯಿಂದ ಹಡಗು, ರೈಲು ಮತ್ತು ರಸ್ತೆ ಸಾರಿಗೆ ಮೂಲಕ ಸಂಪರ್ಕ ಸಾಧಿಸಲಾಗುತ್ತದೆ.

ಈ ಯೋಜನೆ ಭಾರತದ 2015-20ರವರೆಗಿನ ಭಾರತದ ವಿದೇಶ ವ್ಯವಹಾರ ನೀತಿಗೆ ಈ ಯೋಜನೆ ಸಹಕಾರಿಯಾಗಲಿದ್ದು, ಭಾರತದ ವಿದೇಶ ವ್ಯವಹಾರ, ಸಹಕಾರ, ಸೌಹಾರ್ದ ವೃದ್ಧಿಗೆ ಈ ಯೋಜನೆ ಸಹಕಾರಿ ಎಂದೇ ವಿಶ್ಲೇಷಿಸಲಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನ ಸೇರಿ ಹಲವು ರಾಷ್ಟ್ರಗಳೊಂದಿಗೆ ಸಂಬಂಧ ಬೆಸೆದು ಮಾರುಕಟ್ಟೆ ವಿಸ್ತರಣೆಗೆ ಮುಂದಾಗಿದ್ದ ಚೀನಾಗೆ ಈ ಯೋಜನೆ ತಿರುಗೇಟಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search