• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಒಬಿಒಆರ್ ಯೋಜನೆಗೆ ಸೆಡ್ಡು ಹೊಡೆಯಲು ಭಾರತ ರೂಪಿಸಿದ ಯೋಜನೆ ಯಾವುದು ಗೊತ್ತಾ?

TNN Correspondent Posted On December 19, 2017
0


0
Shares
  • Share On Facebook
  • Tweet It

ದೆಹಲಿ: ಚೀನಾದ ಒಂದು ಪ್ರದೇಶ ಒಂದು ಯೋಜನೆ (ಒಬಿಒಆರ್)ಗೆ ವಿರೋಧ ವ್ಯಕ್ತಪಡಿಸಿ ದಕ್ಕಿಸಿಕೊಂಡಿದ್ದಲ್ಲದೇ, ಚೀನಾಗೇ ಸೆಡ್ಡೊಡೆಯಲು ಯೋಜನೆಯೊಂದು ರೂಪಿಸಿದೆ.

ಹೌದು, ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (ಐಎನ್ಎಸ್ ಟಿಸಿ) ಯೋಜನೆ ರೂಪಿಸಿದ್ದು, ಭಾರತ-ರಷ್ಯಾ ನಡುವೆ ದೀರ್ಘ ಸಂಪರ್ಕ ಸಾಧನೆಗೆ ಇದು ಸಹಕಾರಿಯಾಗಲಿದೆ. ಸುಮಾರು 7,200 ಕಿ.ಮೀ.ವರೆಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು, ಸುಮಾರು 17 ವರ್ಷದ ಸುದೀರ್ಘ ಯೋಜನೆ ಚೀನಾಗೆ ಸೆಡ್ಡು ಹೊಡೆಯುವುದರಲ್ಲಿ ಎರಡು ಮಾತಿಲ್ಲ.

ಮೊದಲ ಹಂತವಾಗಿ 2018ರ ಜನವರಿಯಲ್ಲಿ ಯೋಜನೆ ದ್ಯೋತಕವಾಗಿ 14ರಂದು ಮೊದಲ ಸರಕು ರಫ್ತಾಗಲಿದೆ. ಮುಂಬೈ ಮೂಲಕ ಕೇಂದ್ರೀಯ ಏಷ್ಯಾದ ಹಲವು ರಾಷ್ಟ್ರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಅದರಲ್ಲೂ ಯೋಜನೆಯಿಂದ ಪಾಕಿಸ್ತಾನ ಹೊರತಾಗಿದೆ ಎಂಬುದು ಪ್ರಮುಖ ಅಂಶವಾಗಿದೆ.

ಭಾರತ, ಇರಾನ್, ಅಜರ್ ಬೈಜಾನ್ ಮೂಲಕ ಯೋಜನೆ ರಷ್ಯಾ ತಲುಪಲಿದ್ದು, ಮುಂಬೈಯಿಂದ ಹಡಗು, ರೈಲು ಮತ್ತು ರಸ್ತೆ ಸಾರಿಗೆ ಮೂಲಕ ಸಂಪರ್ಕ ಸಾಧಿಸಲಾಗುತ್ತದೆ.

ಈ ಯೋಜನೆ ಭಾರತದ 2015-20ರವರೆಗಿನ ಭಾರತದ ವಿದೇಶ ವ್ಯವಹಾರ ನೀತಿಗೆ ಈ ಯೋಜನೆ ಸಹಕಾರಿಯಾಗಲಿದ್ದು, ಭಾರತದ ವಿದೇಶ ವ್ಯವಹಾರ, ಸಹಕಾರ, ಸೌಹಾರ್ದ ವೃದ್ಧಿಗೆ ಈ ಯೋಜನೆ ಸಹಕಾರಿ ಎಂದೇ ವಿಶ್ಲೇಷಿಸಲಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನ ಸೇರಿ ಹಲವು ರಾಷ್ಟ್ರಗಳೊಂದಿಗೆ ಸಂಬಂಧ ಬೆಸೆದು ಮಾರುಕಟ್ಟೆ ವಿಸ್ತರಣೆಗೆ ಮುಂದಾಗಿದ್ದ ಚೀನಾಗೆ ಈ ಯೋಜನೆ ತಿರುಗೇಟಾಗಿದೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search