• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚೀನಾದ ಒಬಿಒಆರ್ ಯೋಜನೆಗೆ ಸೆಡ್ಡು ಹೊಡೆಯಲು ಭಾರತ ರೂಪಿಸಿದ ಯೋಜನೆ ಯಾವುದು ಗೊತ್ತಾ?

TNN Correspondent Posted On December 19, 2017


  • Share On Facebook
  • Tweet It

ದೆಹಲಿ: ಚೀನಾದ ಒಂದು ಪ್ರದೇಶ ಒಂದು ಯೋಜನೆ (ಒಬಿಒಆರ್)ಗೆ ವಿರೋಧ ವ್ಯಕ್ತಪಡಿಸಿ ದಕ್ಕಿಸಿಕೊಂಡಿದ್ದಲ್ಲದೇ, ಚೀನಾಗೇ ಸೆಡ್ಡೊಡೆಯಲು ಯೋಜನೆಯೊಂದು ರೂಪಿಸಿದೆ.

ಹೌದು, ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (ಐಎನ್ಎಸ್ ಟಿಸಿ) ಯೋಜನೆ ರೂಪಿಸಿದ್ದು, ಭಾರತ-ರಷ್ಯಾ ನಡುವೆ ದೀರ್ಘ ಸಂಪರ್ಕ ಸಾಧನೆಗೆ ಇದು ಸಹಕಾರಿಯಾಗಲಿದೆ. ಸುಮಾರು 7,200 ಕಿ.ಮೀ.ವರೆಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು, ಸುಮಾರು 17 ವರ್ಷದ ಸುದೀರ್ಘ ಯೋಜನೆ ಚೀನಾಗೆ ಸೆಡ್ಡು ಹೊಡೆಯುವುದರಲ್ಲಿ ಎರಡು ಮಾತಿಲ್ಲ.

ಮೊದಲ ಹಂತವಾಗಿ 2018ರ ಜನವರಿಯಲ್ಲಿ ಯೋಜನೆ ದ್ಯೋತಕವಾಗಿ 14ರಂದು ಮೊದಲ ಸರಕು ರಫ್ತಾಗಲಿದೆ. ಮುಂಬೈ ಮೂಲಕ ಕೇಂದ್ರೀಯ ಏಷ್ಯಾದ ಹಲವು ರಾಷ್ಟ್ರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಅದರಲ್ಲೂ ಯೋಜನೆಯಿಂದ ಪಾಕಿಸ್ತಾನ ಹೊರತಾಗಿದೆ ಎಂಬುದು ಪ್ರಮುಖ ಅಂಶವಾಗಿದೆ.

ಭಾರತ, ಇರಾನ್, ಅಜರ್ ಬೈಜಾನ್ ಮೂಲಕ ಯೋಜನೆ ರಷ್ಯಾ ತಲುಪಲಿದ್ದು, ಮುಂಬೈಯಿಂದ ಹಡಗು, ರೈಲು ಮತ್ತು ರಸ್ತೆ ಸಾರಿಗೆ ಮೂಲಕ ಸಂಪರ್ಕ ಸಾಧಿಸಲಾಗುತ್ತದೆ.

ಈ ಯೋಜನೆ ಭಾರತದ 2015-20ರವರೆಗಿನ ಭಾರತದ ವಿದೇಶ ವ್ಯವಹಾರ ನೀತಿಗೆ ಈ ಯೋಜನೆ ಸಹಕಾರಿಯಾಗಲಿದ್ದು, ಭಾರತದ ವಿದೇಶ ವ್ಯವಹಾರ, ಸಹಕಾರ, ಸೌಹಾರ್ದ ವೃದ್ಧಿಗೆ ಈ ಯೋಜನೆ ಸಹಕಾರಿ ಎಂದೇ ವಿಶ್ಲೇಷಿಸಲಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನ ಸೇರಿ ಹಲವು ರಾಷ್ಟ್ರಗಳೊಂದಿಗೆ ಸಂಬಂಧ ಬೆಸೆದು ಮಾರುಕಟ್ಟೆ ವಿಸ್ತರಣೆಗೆ ಮುಂದಾಗಿದ್ದ ಚೀನಾಗೆ ಈ ಯೋಜನೆ ತಿರುಗೇಟಾಗಿದೆ.

  • Share On Facebook
  • Tweet It


- Advertisement -


Trending Now
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
Leave A Reply

  • Recent Posts

    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
  • Popular Posts

    • 1
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 2
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 3
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 4
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 5
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search