• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಒಬಿಒಆರ್ ಯೋಜನೆಗೆ ಸೆಡ್ಡು ಹೊಡೆಯಲು ಭಾರತ ರೂಪಿಸಿದ ಯೋಜನೆ ಯಾವುದು ಗೊತ್ತಾ?

TNN Correspondent Posted On December 19, 2017
0


0
Shares
  • Share On Facebook
  • Tweet It

ದೆಹಲಿ: ಚೀನಾದ ಒಂದು ಪ್ರದೇಶ ಒಂದು ಯೋಜನೆ (ಒಬಿಒಆರ್)ಗೆ ವಿರೋಧ ವ್ಯಕ್ತಪಡಿಸಿ ದಕ್ಕಿಸಿಕೊಂಡಿದ್ದಲ್ಲದೇ, ಚೀನಾಗೇ ಸೆಡ್ಡೊಡೆಯಲು ಯೋಜನೆಯೊಂದು ರೂಪಿಸಿದೆ.

ಹೌದು, ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (ಐಎನ್ಎಸ್ ಟಿಸಿ) ಯೋಜನೆ ರೂಪಿಸಿದ್ದು, ಭಾರತ-ರಷ್ಯಾ ನಡುವೆ ದೀರ್ಘ ಸಂಪರ್ಕ ಸಾಧನೆಗೆ ಇದು ಸಹಕಾರಿಯಾಗಲಿದೆ. ಸುಮಾರು 7,200 ಕಿ.ಮೀ.ವರೆಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು, ಸುಮಾರು 17 ವರ್ಷದ ಸುದೀರ್ಘ ಯೋಜನೆ ಚೀನಾಗೆ ಸೆಡ್ಡು ಹೊಡೆಯುವುದರಲ್ಲಿ ಎರಡು ಮಾತಿಲ್ಲ.

ಮೊದಲ ಹಂತವಾಗಿ 2018ರ ಜನವರಿಯಲ್ಲಿ ಯೋಜನೆ ದ್ಯೋತಕವಾಗಿ 14ರಂದು ಮೊದಲ ಸರಕು ರಫ್ತಾಗಲಿದೆ. ಮುಂಬೈ ಮೂಲಕ ಕೇಂದ್ರೀಯ ಏಷ್ಯಾದ ಹಲವು ರಾಷ್ಟ್ರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಅದರಲ್ಲೂ ಯೋಜನೆಯಿಂದ ಪಾಕಿಸ್ತಾನ ಹೊರತಾಗಿದೆ ಎಂಬುದು ಪ್ರಮುಖ ಅಂಶವಾಗಿದೆ.

ಭಾರತ, ಇರಾನ್, ಅಜರ್ ಬೈಜಾನ್ ಮೂಲಕ ಯೋಜನೆ ರಷ್ಯಾ ತಲುಪಲಿದ್ದು, ಮುಂಬೈಯಿಂದ ಹಡಗು, ರೈಲು ಮತ್ತು ರಸ್ತೆ ಸಾರಿಗೆ ಮೂಲಕ ಸಂಪರ್ಕ ಸಾಧಿಸಲಾಗುತ್ತದೆ.

ಈ ಯೋಜನೆ ಭಾರತದ 2015-20ರವರೆಗಿನ ಭಾರತದ ವಿದೇಶ ವ್ಯವಹಾರ ನೀತಿಗೆ ಈ ಯೋಜನೆ ಸಹಕಾರಿಯಾಗಲಿದ್ದು, ಭಾರತದ ವಿದೇಶ ವ್ಯವಹಾರ, ಸಹಕಾರ, ಸೌಹಾರ್ದ ವೃದ್ಧಿಗೆ ಈ ಯೋಜನೆ ಸಹಕಾರಿ ಎಂದೇ ವಿಶ್ಲೇಷಿಸಲಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನ ಸೇರಿ ಹಲವು ರಾಷ್ಟ್ರಗಳೊಂದಿಗೆ ಸಂಬಂಧ ಬೆಸೆದು ಮಾರುಕಟ್ಟೆ ವಿಸ್ತರಣೆಗೆ ಮುಂದಾಗಿದ್ದ ಚೀನಾಗೆ ಈ ಯೋಜನೆ ತಿರುಗೇಟಾಗಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search