• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಒಬಿಒಆರ್ ಯೋಜನೆಗೆ ಸೆಡ್ಡು ಹೊಡೆಯಲು ಭಾರತ ರೂಪಿಸಿದ ಯೋಜನೆ ಯಾವುದು ಗೊತ್ತಾ?

TNN Correspondent Posted On December 19, 2017
0


0
Shares
  • Share On Facebook
  • Tweet It

ದೆಹಲಿ: ಚೀನಾದ ಒಂದು ಪ್ರದೇಶ ಒಂದು ಯೋಜನೆ (ಒಬಿಒಆರ್)ಗೆ ವಿರೋಧ ವ್ಯಕ್ತಪಡಿಸಿ ದಕ್ಕಿಸಿಕೊಂಡಿದ್ದಲ್ಲದೇ, ಚೀನಾಗೇ ಸೆಡ್ಡೊಡೆಯಲು ಯೋಜನೆಯೊಂದು ರೂಪಿಸಿದೆ.

ಹೌದು, ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (ಐಎನ್ಎಸ್ ಟಿಸಿ) ಯೋಜನೆ ರೂಪಿಸಿದ್ದು, ಭಾರತ-ರಷ್ಯಾ ನಡುವೆ ದೀರ್ಘ ಸಂಪರ್ಕ ಸಾಧನೆಗೆ ಇದು ಸಹಕಾರಿಯಾಗಲಿದೆ. ಸುಮಾರು 7,200 ಕಿ.ಮೀ.ವರೆಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು, ಸುಮಾರು 17 ವರ್ಷದ ಸುದೀರ್ಘ ಯೋಜನೆ ಚೀನಾಗೆ ಸೆಡ್ಡು ಹೊಡೆಯುವುದರಲ್ಲಿ ಎರಡು ಮಾತಿಲ್ಲ.

ಮೊದಲ ಹಂತವಾಗಿ 2018ರ ಜನವರಿಯಲ್ಲಿ ಯೋಜನೆ ದ್ಯೋತಕವಾಗಿ 14ರಂದು ಮೊದಲ ಸರಕು ರಫ್ತಾಗಲಿದೆ. ಮುಂಬೈ ಮೂಲಕ ಕೇಂದ್ರೀಯ ಏಷ್ಯಾದ ಹಲವು ರಾಷ್ಟ್ರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಅದರಲ್ಲೂ ಯೋಜನೆಯಿಂದ ಪಾಕಿಸ್ತಾನ ಹೊರತಾಗಿದೆ ಎಂಬುದು ಪ್ರಮುಖ ಅಂಶವಾಗಿದೆ.

ಭಾರತ, ಇರಾನ್, ಅಜರ್ ಬೈಜಾನ್ ಮೂಲಕ ಯೋಜನೆ ರಷ್ಯಾ ತಲುಪಲಿದ್ದು, ಮುಂಬೈಯಿಂದ ಹಡಗು, ರೈಲು ಮತ್ತು ರಸ್ತೆ ಸಾರಿಗೆ ಮೂಲಕ ಸಂಪರ್ಕ ಸಾಧಿಸಲಾಗುತ್ತದೆ.

ಈ ಯೋಜನೆ ಭಾರತದ 2015-20ರವರೆಗಿನ ಭಾರತದ ವಿದೇಶ ವ್ಯವಹಾರ ನೀತಿಗೆ ಈ ಯೋಜನೆ ಸಹಕಾರಿಯಾಗಲಿದ್ದು, ಭಾರತದ ವಿದೇಶ ವ್ಯವಹಾರ, ಸಹಕಾರ, ಸೌಹಾರ್ದ ವೃದ್ಧಿಗೆ ಈ ಯೋಜನೆ ಸಹಕಾರಿ ಎಂದೇ ವಿಶ್ಲೇಷಿಸಲಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನ ಸೇರಿ ಹಲವು ರಾಷ್ಟ್ರಗಳೊಂದಿಗೆ ಸಂಬಂಧ ಬೆಸೆದು ಮಾರುಕಟ್ಟೆ ವಿಸ್ತರಣೆಗೆ ಮುಂದಾಗಿದ್ದ ಚೀನಾಗೆ ಈ ಯೋಜನೆ ತಿರುಗೇಟಾಗಿದೆ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search