• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಒಬಿಒಆರ್ ಯೋಜನೆಗೆ ಸೆಡ್ಡು ಹೊಡೆಯಲು ಭಾರತ ರೂಪಿಸಿದ ಯೋಜನೆ ಯಾವುದು ಗೊತ್ತಾ?

TNN Correspondent Posted On December 19, 2017
0


0
Shares
  • Share On Facebook
  • Tweet It

ದೆಹಲಿ: ಚೀನಾದ ಒಂದು ಪ್ರದೇಶ ಒಂದು ಯೋಜನೆ (ಒಬಿಒಆರ್)ಗೆ ವಿರೋಧ ವ್ಯಕ್ತಪಡಿಸಿ ದಕ್ಕಿಸಿಕೊಂಡಿದ್ದಲ್ಲದೇ, ಚೀನಾಗೇ ಸೆಡ್ಡೊಡೆಯಲು ಯೋಜನೆಯೊಂದು ರೂಪಿಸಿದೆ.

ಹೌದು, ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (ಐಎನ್ಎಸ್ ಟಿಸಿ) ಯೋಜನೆ ರೂಪಿಸಿದ್ದು, ಭಾರತ-ರಷ್ಯಾ ನಡುವೆ ದೀರ್ಘ ಸಂಪರ್ಕ ಸಾಧನೆಗೆ ಇದು ಸಹಕಾರಿಯಾಗಲಿದೆ. ಸುಮಾರು 7,200 ಕಿ.ಮೀ.ವರೆಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು, ಸುಮಾರು 17 ವರ್ಷದ ಸುದೀರ್ಘ ಯೋಜನೆ ಚೀನಾಗೆ ಸೆಡ್ಡು ಹೊಡೆಯುವುದರಲ್ಲಿ ಎರಡು ಮಾತಿಲ್ಲ.

ಮೊದಲ ಹಂತವಾಗಿ 2018ರ ಜನವರಿಯಲ್ಲಿ ಯೋಜನೆ ದ್ಯೋತಕವಾಗಿ 14ರಂದು ಮೊದಲ ಸರಕು ರಫ್ತಾಗಲಿದೆ. ಮುಂಬೈ ಮೂಲಕ ಕೇಂದ್ರೀಯ ಏಷ್ಯಾದ ಹಲವು ರಾಷ್ಟ್ರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಅದರಲ್ಲೂ ಯೋಜನೆಯಿಂದ ಪಾಕಿಸ್ತಾನ ಹೊರತಾಗಿದೆ ಎಂಬುದು ಪ್ರಮುಖ ಅಂಶವಾಗಿದೆ.

ಭಾರತ, ಇರಾನ್, ಅಜರ್ ಬೈಜಾನ್ ಮೂಲಕ ಯೋಜನೆ ರಷ್ಯಾ ತಲುಪಲಿದ್ದು, ಮುಂಬೈಯಿಂದ ಹಡಗು, ರೈಲು ಮತ್ತು ರಸ್ತೆ ಸಾರಿಗೆ ಮೂಲಕ ಸಂಪರ್ಕ ಸಾಧಿಸಲಾಗುತ್ತದೆ.

ಈ ಯೋಜನೆ ಭಾರತದ 2015-20ರವರೆಗಿನ ಭಾರತದ ವಿದೇಶ ವ್ಯವಹಾರ ನೀತಿಗೆ ಈ ಯೋಜನೆ ಸಹಕಾರಿಯಾಗಲಿದ್ದು, ಭಾರತದ ವಿದೇಶ ವ್ಯವಹಾರ, ಸಹಕಾರ, ಸೌಹಾರ್ದ ವೃದ್ಧಿಗೆ ಈ ಯೋಜನೆ ಸಹಕಾರಿ ಎಂದೇ ವಿಶ್ಲೇಷಿಸಲಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನ ಸೇರಿ ಹಲವು ರಾಷ್ಟ್ರಗಳೊಂದಿಗೆ ಸಂಬಂಧ ಬೆಸೆದು ಮಾರುಕಟ್ಟೆ ವಿಸ್ತರಣೆಗೆ ಮುಂದಾಗಿದ್ದ ಚೀನಾಗೆ ಈ ಯೋಜನೆ ತಿರುಗೇಟಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search