• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ

ಕಣ್ಣಿನ ಆರೋಗ್ಯ ಕಾಪಾಡಿ

TNN Correspondent Posted On July 7, 2017
0


0
Shares
  • Share On Facebook
  • Tweet It

ಕಣ್ಣು ಮನುಷ್ಯನ ಅತ್ಯುನ್ನತ ಜ್ಞಾನೇಂದ್ರಿಯ .ನಾವು ಸಮಸ್ಥ ಲೋಕವನ್ನು ಕಾಣಲಾಗುವುದು ಕಣ್ಣುಗಳಿಂದಲೇ.ಇವುಗಳ ಅರೋಗ್ಯ ಅತಿ ಮುಖ್ಯ .ಇತೀಚೆಗೆ ಹೆಚ್ಚುತ್ತಿರುವ ಮಾಲಿನ್ಯತೆ ,ಎಲೆಕ್ಟ್ರಾನಿಕ್ ಉಪಕರಣಗಳು ಇವುಗಳಿಂದ ಕಣ್ಣಿನ ಅನಾರೋಗ್ಯ ಜಾಸ್ತಿಯಾಗುತ್ತಿದೆ.ಇದರ ಬಗ್ಗೆ ಇಲ್ಲಿ ಕೆಲ ಉಪಯುಕ್ತ ಮಾಹಿತಿಗಳನ್ನು ನೀಡಲಾಗಿದೆ.

ರಾತ್ರಿಯಾಗುತ್ತಿರುವಂತೆ ಮಲಗುವ ಸಮಯದಲ್ಲಿ ದೇವರನ್ನು ಧ್ಯಾನಿಸಿ ನಿದ್ರೆ ಮಾಡುವ ಕಾಲ ಹೊರಟು ಹೋಗಿದೆ.ಏನಿದ್ರು ಸ್ಮಾರ್ಟ್ ಫೋನ್ ಹಿಡಿದು ಸಂದೇಶಗಳನ್ನು ಓದಿಕೊಂಡು ,ಚಾಟ್ ಮಾಡುತ್ತ ಮಲಗುವುದು ಸಾಮಾನ್ಯ.ಅದೂ ರೂಮಿನ ಲೈಟನ್ನು ನಂದಿಸಿ.ಇದರಿಂದ ಕೇವಲ ಮೊಬೈಲಿನ ಬೆಳಕು ಮಾತ್ರ ಕಣ್ಣಿಗೆ ಬೀಳುತ್ತದೆ.ಕಣ್ಣನ್ನು ಕಿರಿದು ಮಾಡಿಕೊಂಡು ಇಲ್ಲವೇ ಕಣ್ಣನ್ನು ದೊಡ್ಡದಾಗಿ ಅರಳಿಸಿಕೊಂಡು ಮೊಬೈಲಿನಲ್ಲಿ ತಮ್ಮ ಕೆಲಸ ಮಾಡುತ್ತಾರೆ.ಇದರಿಂದ ಕಣ್ಣು ಹಾಳಾಗಬಹುದು.ದೂರ ದ್ರಿಷ್ಟಿ ,ಸಮೀಪ ದ್ರಿಷ್ಟಿ ,ಮಂದವಾಗುವುದು ,ತಲೆನೋವು ,ಮೈಗ್ರೇನ್ ಹೀಗೆ ಹಲವು ತೊಂದರೆ ಕಾಣಿಸಿಕೊಳ್ಳಬಹುದು .ಕಣ್ಣುಗಳು ಸುಸ್ತಾಗಿ ಆಲಸಿಯಾಗಬಹುದು .ಕಣ್ಣಿನ ಸುತ್ತ ಕಪ್ಪು ವರ್ತುಲಗಳು ಕಾಣಿಸಿಕೊಳ್ಳಬಹುದು .ಆದ್ದರಿಂದ ರಾತ್ರಿ  ಮಲಗುವ ಮುನ್ನ ಮೊಬೈಲನ್ನು ದೂರವಿಡಿ.ಕಣ್ಣು ಮುಚ್ಚಿ ಮಲಗಿ ನಿದ್ರೆಯನ್ನು ಆನಂದಿಸಿ .

ಎಡೆಬಿಡದೆ ಟಿವಿ ಮತ್ತು ಕಂಪ್ಯೂಟರ್ ನೋಡುವುದು ಕಣ್ಣಿಗೆ ಒಳ್ಳೆಯದಲ್ಲ.ಅರ್ಧ ಗಂಟೆಗೊಮ್ಮೆ ಕಣ್ಣುಗಳನ್ನು ಧೀರ್ಘವಾಗಿ ಮುಚ್ಚಿ ತೆಗೆಯಬೇಕು.ಕಂಪ್ಯೂಟರ್ ನಲ್ಲಿ ಕೆಲಸ ಮಾಡುವ ಉದ್ಯೋಗಿಗಳು ,ವಿದ್ಯಾರ್ಥಿಗಳು ರಕ್ಷಕವಾಗಿ ‘ಪವರ್’ ಇಲ್ಲದ ಕನ್ನಡಕವನ್ನು ಬಳಸಬಹುದು .ಇದನ್ನು ನೇತ್ರ ವೈದ್ಯ ರಿಂದ ಪಡೆಯಬಹುದು .ಆದಷ್ಟು ಟಿವಿಯನ್ನು ಬೆಳಕಿನಲ್ಲಿ ನೋಡುವುದೊಳಿತು .

ಪ್ರತಿದಿನ ಬೆಳಗ್ಗೆ ೧೦ ನಿಮಿಶಗಳಷ್ಟಾದರೊ ಹಸಿರು ಗಿಡಗಳನ್ನು ನೋಡಬೇಕು .ಇದು ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.ಇಲ್ಲವೇ ನೀಲಿ ಆಕಾಶ ,ರಾತ್ರಿ ನಕ್ಶತ್ರಗಳ ವೀಕ್ಷಣೆ ಸಹ ಒಳ್ಳೆಯದು .ಇದರಿಂದ ಕಣ್ಣಿಗೆ ತಂಪಾದ ಅನುಭೂತಿ ಉಂಟಾಗುತ್ತದೆ .

ಬೆಳಗಿನ ಉದಯಿಸುವ ಸೂರ್ಯನ ವೀಕ್ಷಣೆ ಒಳ್ಳೆಯದು.ಕೆಲವು ಸೆಕೆಂಡುಗಳಷ್ಟು ಸಮಯ ಸೂರ್ಯನನ್ನು ಬರಿಗಣ್ಣಿನಿಂದ ನೋಡುವುದರಿಂದ ದ್ರಿಷ್ಟಿ ದೋಷ ಬರುವುದಿಲ್ಲ.ಕಣ್ಣು ಪೊರೆ ಬರುವ ಸಂಭವ ಕಡಿಮೆ.ಕಣ್ಣು ಹೊಳಪು ಪಡೆಯುತ್ತದೆ.ದ್ರಿಷ್ಟಿ ಚುರುಕಾಗುತ್ತದೆ.ಹಾಗೂ ನಿರತವಾದ ವೀಕ್ಷಣೆಯಿಂದ ದ್ರಿಷ್ಟಿದೋಷ ಇದ್ದಲ್ಲಿ ನಿವಾರಣೆಯಾಗುತ್ತದೆ.

0
Shares
  • Share On Facebook
  • Tweet It


- Advertisement -


Trending Now
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
Tulunadu News June 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
  • Popular Posts

    • 1
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 2
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 3
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 4
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 5
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search