• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ

ಕಣ್ಣಿನ ಆರೋಗ್ಯ ಕಾಪಾಡಿ

TNN Correspondent Posted On July 7, 2017
0


0
Shares
  • Share On Facebook
  • Tweet It

ಕಣ್ಣು ಮನುಷ್ಯನ ಅತ್ಯುನ್ನತ ಜ್ಞಾನೇಂದ್ರಿಯ .ನಾವು ಸಮಸ್ಥ ಲೋಕವನ್ನು ಕಾಣಲಾಗುವುದು ಕಣ್ಣುಗಳಿಂದಲೇ.ಇವುಗಳ ಅರೋಗ್ಯ ಅತಿ ಮುಖ್ಯ .ಇತೀಚೆಗೆ ಹೆಚ್ಚುತ್ತಿರುವ ಮಾಲಿನ್ಯತೆ ,ಎಲೆಕ್ಟ್ರಾನಿಕ್ ಉಪಕರಣಗಳು ಇವುಗಳಿಂದ ಕಣ್ಣಿನ ಅನಾರೋಗ್ಯ ಜಾಸ್ತಿಯಾಗುತ್ತಿದೆ.ಇದರ ಬಗ್ಗೆ ಇಲ್ಲಿ ಕೆಲ ಉಪಯುಕ್ತ ಮಾಹಿತಿಗಳನ್ನು ನೀಡಲಾಗಿದೆ.

ರಾತ್ರಿಯಾಗುತ್ತಿರುವಂತೆ ಮಲಗುವ ಸಮಯದಲ್ಲಿ ದೇವರನ್ನು ಧ್ಯಾನಿಸಿ ನಿದ್ರೆ ಮಾಡುವ ಕಾಲ ಹೊರಟು ಹೋಗಿದೆ.ಏನಿದ್ರು ಸ್ಮಾರ್ಟ್ ಫೋನ್ ಹಿಡಿದು ಸಂದೇಶಗಳನ್ನು ಓದಿಕೊಂಡು ,ಚಾಟ್ ಮಾಡುತ್ತ ಮಲಗುವುದು ಸಾಮಾನ್ಯ.ಅದೂ ರೂಮಿನ ಲೈಟನ್ನು ನಂದಿಸಿ.ಇದರಿಂದ ಕೇವಲ ಮೊಬೈಲಿನ ಬೆಳಕು ಮಾತ್ರ ಕಣ್ಣಿಗೆ ಬೀಳುತ್ತದೆ.ಕಣ್ಣನ್ನು ಕಿರಿದು ಮಾಡಿಕೊಂಡು ಇಲ್ಲವೇ ಕಣ್ಣನ್ನು ದೊಡ್ಡದಾಗಿ ಅರಳಿಸಿಕೊಂಡು ಮೊಬೈಲಿನಲ್ಲಿ ತಮ್ಮ ಕೆಲಸ ಮಾಡುತ್ತಾರೆ.ಇದರಿಂದ ಕಣ್ಣು ಹಾಳಾಗಬಹುದು.ದೂರ ದ್ರಿಷ್ಟಿ ,ಸಮೀಪ ದ್ರಿಷ್ಟಿ ,ಮಂದವಾಗುವುದು ,ತಲೆನೋವು ,ಮೈಗ್ರೇನ್ ಹೀಗೆ ಹಲವು ತೊಂದರೆ ಕಾಣಿಸಿಕೊಳ್ಳಬಹುದು .ಕಣ್ಣುಗಳು ಸುಸ್ತಾಗಿ ಆಲಸಿಯಾಗಬಹುದು .ಕಣ್ಣಿನ ಸುತ್ತ ಕಪ್ಪು ವರ್ತುಲಗಳು ಕಾಣಿಸಿಕೊಳ್ಳಬಹುದು .ಆದ್ದರಿಂದ ರಾತ್ರಿ  ಮಲಗುವ ಮುನ್ನ ಮೊಬೈಲನ್ನು ದೂರವಿಡಿ.ಕಣ್ಣು ಮುಚ್ಚಿ ಮಲಗಿ ನಿದ್ರೆಯನ್ನು ಆನಂದಿಸಿ .

ಎಡೆಬಿಡದೆ ಟಿವಿ ಮತ್ತು ಕಂಪ್ಯೂಟರ್ ನೋಡುವುದು ಕಣ್ಣಿಗೆ ಒಳ್ಳೆಯದಲ್ಲ.ಅರ್ಧ ಗಂಟೆಗೊಮ್ಮೆ ಕಣ್ಣುಗಳನ್ನು ಧೀರ್ಘವಾಗಿ ಮುಚ್ಚಿ ತೆಗೆಯಬೇಕು.ಕಂಪ್ಯೂಟರ್ ನಲ್ಲಿ ಕೆಲಸ ಮಾಡುವ ಉದ್ಯೋಗಿಗಳು ,ವಿದ್ಯಾರ್ಥಿಗಳು ರಕ್ಷಕವಾಗಿ ‘ಪವರ್’ ಇಲ್ಲದ ಕನ್ನಡಕವನ್ನು ಬಳಸಬಹುದು .ಇದನ್ನು ನೇತ್ರ ವೈದ್ಯ ರಿಂದ ಪಡೆಯಬಹುದು .ಆದಷ್ಟು ಟಿವಿಯನ್ನು ಬೆಳಕಿನಲ್ಲಿ ನೋಡುವುದೊಳಿತು .

ಪ್ರತಿದಿನ ಬೆಳಗ್ಗೆ ೧೦ ನಿಮಿಶಗಳಷ್ಟಾದರೊ ಹಸಿರು ಗಿಡಗಳನ್ನು ನೋಡಬೇಕು .ಇದು ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.ಇಲ್ಲವೇ ನೀಲಿ ಆಕಾಶ ,ರಾತ್ರಿ ನಕ್ಶತ್ರಗಳ ವೀಕ್ಷಣೆ ಸಹ ಒಳ್ಳೆಯದು .ಇದರಿಂದ ಕಣ್ಣಿಗೆ ತಂಪಾದ ಅನುಭೂತಿ ಉಂಟಾಗುತ್ತದೆ .

ಬೆಳಗಿನ ಉದಯಿಸುವ ಸೂರ್ಯನ ವೀಕ್ಷಣೆ ಒಳ್ಳೆಯದು.ಕೆಲವು ಸೆಕೆಂಡುಗಳಷ್ಟು ಸಮಯ ಸೂರ್ಯನನ್ನು ಬರಿಗಣ್ಣಿನಿಂದ ನೋಡುವುದರಿಂದ ದ್ರಿಷ್ಟಿ ದೋಷ ಬರುವುದಿಲ್ಲ.ಕಣ್ಣು ಪೊರೆ ಬರುವ ಸಂಭವ ಕಡಿಮೆ.ಕಣ್ಣು ಹೊಳಪು ಪಡೆಯುತ್ತದೆ.ದ್ರಿಷ್ಟಿ ಚುರುಕಾಗುತ್ತದೆ.ಹಾಗೂ ನಿರತವಾದ ವೀಕ್ಷಣೆಯಿಂದ ದ್ರಿಷ್ಟಿದೋಷ ಇದ್ದಲ್ಲಿ ನಿವಾರಣೆಯಾಗುತ್ತದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search