• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೈಸೂರಿನಲ್ಲಿ ಲವ್ ಜಿಹಾದ್, ಇಬ್ಬರು ಪತ್ನಿಯರಿಗೆ ತಲಾಖ್ ಕೊಟ್ಟವನಿಂದ ಹಿಂದೂ ಯುವತಿಗೆ ಮೋಸ

TNN Correspondent Posted On December 19, 2017
0


0
Shares
  • Share On Facebook
  • Tweet It

ಮೈಸೂರು: ಹಿಂದೂ ಯುವತಿಯರನ್ನು ಲವ್ ಜಿಹಾದ್ ಖೆಡ್ಡಾಗೆ ಕೆಡವಿ ಮತಾಂತರ ಮಾಡಿ ಹಿಂಸಿಸುತ್ತಿದ್ದ ಲವ್ ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಯುವತಿ ಪಾಲಕರು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಶಿವಮೊಗ್ಗದ ಅರವಿಂದ್ ಹೆಗಡೆ-ಆಶಾ ದಂಪತಿ ಪುತ್ರಿ ಅನುಷಾ ಹೆಗಡೆ ಲವ್ ಜಿಹಾದ್ ಗೆ ಬಲಿಯಾದ ಯುವತಿ. ಮೂಲತ ಶಿವಮೊಗ್ಗದವರಾದ ಇವರು ಹದಿಮೂರು ವರ್ಷಗಳಿಂದ ಮೈಸೂರಿನಲ್ಲಿ ಬಂದು ನೆಲೆಸಿದ್ದರು. ಮಗಳು ವಿದ್ಯಾಭ್ಯಾಸಕ್ಕಾಗಿ ಮೈಸೂರಿನ ಎಂಜಿನಿಯರಿಂಗ್ ಕಾಲೇಜಿಗೆ ಕಳಿಸಿದ್ದರು­­­. ಮೈಸೂರಿನಲ್ಲಿ ತನ್ನ ಮಗಳನ್ನು ಪ್ರೀತಿಸುವ ನೆಪದಲ್ಲಿ ಜಾವೀದ್ ಖಾನ್ ಎಂಬಾತ ಲವ್ ಜಿಹಾದ್ ಗೆ ಸಿಲುಕಿಸಿ, ಮದುವೆಯಾಗಿ ಕಿರಿಕುಳ ನೀಡಿದ್ದಾನೆ ಎಂದು ಯುವತಿ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಯುವತಿ ಅನುಷಾಳನ್ನು ಪ್ರೀತಿಯ ಹೆಸರಲ್ಲಿ ಲವ್ ಜಿಹಾದ್ ಗೆ ಒಳಪಡಿಸಿ ಕಿರಿಕುಳವನ್ನು ನಡೆಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮದುವೆಯಾದ ಕೇವಲ ಎರಡೇ ತಿಂಗಳಲ್ಲಿ ಯುವತಿಯನ್ನು ಗೃಹ ಬಂಧನಲ್ಲಿಸಿರಿ ಕಿರುಕುಳ ನೀಡಲಾಗಿದೆ ಎಂದು  ಯುವತಿ ಕಣ್ಣೀರಿಟ್ಟು, ತವರಿಗೆ ಮರಳಿಸಿದ್ದಾಳೆ. ಯುವತಿ ತಾನು ಮಾಡಿದ್ದ ತಪ್ಪಿನಿಂದ ಇಂದು ಪಶ್ಚಾತಾಪ ಪಡುವಂತ ಸ್ಥಿತಿ ನಿರ್ಮಾಣವಾಗಿದೆ.

ಮೈಸೂರಿನಲ್ಲಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಜಾವೀದ್ ಖಾನ್ ಎಂಬಾತನ ಪರಿಚಯವಾಗಿ, ಪರಿಚಯ ಪ್ರೀತಿಯಾಗಿ, ಮನೆಯವರ ವಿರೋಧದ ಮಧ್ಯೆ ಯುವತಿ ಜಾವೀದ್ ಖಾನ್ ನನ್ನು ಮದುವೆಯಾಗಿದ್ದಳು. ಆದರೆ ಇದೀಗ ಆತ ಅದಾಗಲೇ ಇಬ್ಬರು ಮಹಿಳೆಯರನ್ನು ತಲಾಖ್ ನೀಡಿದ್ದ ಎಂಬ ಮಾಹಿತಿ ತಿಳಿದು ಅನುಷಾ ಮತ್ತು ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ಹೆತ್ತವರು ತಮ್ಮ ಮಗಳನ್ನು ಜಾವೇದ್ ಖಾನ್ ಅಪಹರಿಸಿದ್ದಾನೆ ಎಂದು ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಇನ್ನು ಪ್ರಕರಣ ಬೆಳಕಿಗೆ ಬರುತ್ತಲೇ ಜಾವೀದ್ ಖಾನ್ ನ ಮೊದಲ ಹೆಂಡತಿಯ ಮನೆಯವರು ಆತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತ ತಮ್ಮ ಮಗಳನ್ನು ಕಿರಿಕುಳ ನೀಡಿದ್ದಾನೆ. ಹಣಕ್ಕಾಗಿ ಪೀಡಿಸಿದ್ದಾನೆ. ನಿನ್ನ ಕಿಡ್ನಿಯನ್ನಾದರೂ ಮಾರಿ ಹಣ ತೆಗೆದುಕೊಂಡು ಬಾ ಎಂದು ನಿತ್ಯ ಕಿರಿಕುಳ ನೀಡಿದಲ್ಲದೇ ತಮ್ಮ ಸಹೋದರಿಗೆ ತಲಾಖ್ ನೀಡಿ ಅನ್ಯಾಯ ಎಸಗಿದ್ದಾನೆ ಎಂದು ಜಾವೀದ್ ಖಾನ್ ಮೊದಲ ಪತ್ನಿ ಅಣ್ಣ ರೇಹಾನ್ ಜಾವೇದ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search