• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಜಿಹಾದಿಗಳ, ಉಗ್ರರ, ಪ್ರತ್ಯೇಕವಾದಿಗಳ ಹುಟ್ಟಡಗಿಸಿದ ನಾಲ್ಕು ಅಸ್ತ್ರಗಳು ಇಲ್ಲಿವೆ ಕೇಳಿ..

TNN Correspondent Posted On December 20, 2017
0


0
Shares
  • Share On Facebook
  • Tweet It

ದೆಹಲಿ: ಭಾರತದ ಆತಂರಿಕ ಭದ್ರತೆಗೆ ಸವಾಲಾಗಿದ್ದ ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆಯನ್ನು, ಪ್ರತ್ಯೇಕವಾದಿಗಳನ್ನು ಹುಟ್ಟಡಗಿಸಲಾಗಿದೆ. ಭಯೋತ್ಪಾದನೆ ಮತ್ತು ಪ್ರತ್ಯೇಕವಾದವನ್ನು ತಣ್ಣಗೆ ಮಾಡಲು ಕೇಂದ್ರ ಸರ್ಕಾರ ಬಳಸಿದ್ದು ನಾಲ್ಕೇ ನಾಲ್ಕು ಅಸ್ತ್ರಗಳು ಎಂದರೇ ನೀವು ನಂಬಲೇಬೇಕು.

ಅದನ್ನು ಸಂಸತ್ ಅಧಿವೇಶನದಲ್ಲಿ ಕೇಂದ್ರ ಗೃಹ ಇಲಾಖೆಯೇ ದಾಖಲೆ ಸಮೇತ, ಉದಾಹರಣೆ ಸಹಿತ ಎಳೆ ಎಳೆಯಾಗಿ ಬಿಚ್ಚಿಟ್ಟಿದೆ. ನೋಟ್ಯಂತರ, ಎನ್ಐಎ ತನಿಖೆ ತೀವ್ರ ಮತ್ತು ಬಿಗಿಗೊಳಿಸಿದ್ದು, ಪ್ರಮುಖ ಉಗ್ರರನ್ನು ಹೊಡೆದುರುಳಿಸಿದ್ದು ಮತ್ತು ಕಾಶ್ಮೀರ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ನೇಮಿಸಿರುವ ಸಂಧಾನಕಾರ ದಿನೇಶ್ವರ ಶರ್ಮಾ ಎಂಬುವವೇ ಆ ನಾಲ್ಕು ಕಾರಣಗಳು.

ಭಾರತೀಯ ಸೇನೆ ಕಾಶ್ಮೀರ ಕಣಿವೆಯಲ್ಲಿ ಕಂಟವಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ಉದಾಹರಣೆಗೆ ಎಲ್ ಇಟಿ ಮತ್ತು ಜಮಾತ್ ಉದ್ ದಾವಾ ಸಂಘಟನೆಯ ಉಗ್ರರಾದ ಅಬು ಹಮಾಜ್, ವಾಸೀಮ್ ಶಾ, ಶಹೀದ್ ಶೌಖತ್ ಸೇರಿ ನೂರಾರು ಉಗ್ರರನ್ನು ಸದೆ ಬಡೆಯಲಾಗಿದೆ ಎಂದು ಲೋಕಸಭೆಗೆ ಕೇಂದ್ರ ಗೃಹ ಖಾತೆ ತಿಳಿಸಿದೆ.

ಕೇಂದ್ರ ಸರ್ಕಾರ ಕಾಶ್ಮೀರ ಕಣಿವೆಯಲ್ಲಿ ಶಾಂತಿ ನೆಲೆಸಲು ನೇಮಿಸಿರುವ ಸಂಧಾನಕಾರ ದಿನೇಶ್ವರ ಶರ್ಮಾ ಯಶಸ್ವಿಯಾಗಿ ಕಾರ್ಯಚರಣೆ ನಡೆಸಿದ್ದು, ಪ್ರತ್ಯೇಕವಾದಿಗಳೊಂದಿಗೆ, ಸ್ಥಳೀಯರೊಂದಿಗೆ ಸರ್ಕಾರದ ಸಂವಹನ ಏರ್ಪಡಿಸಿ ತಕ್ಕ ಮಟ್ಟಿಗೆ ಕೇಂದ್ರದ ಹೋರಾಟಕ್ಕೆ ಬಲ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೋಟ್ಯಂತರ ಉಗ್ರರು ಮತ್ತು ಪ್ರತ್ಯೇಕವಾದಿಗಳಿಗೆ ಮಗ್ಗಲ ಮುಳ್ಳಾಗಿ ಕಾಡಿದಲ್ಲದೇ, ಅವರ ಹೋರಾಟಕ್ಕೆ ಇಂಧನದಂತೆ ಹರಿದು ಬರುತ್ತಿದ್ದ ಕೋಟಾ ನೋಟಿಗೆ ದೊಡ್ಡ ಹೊಡೆತ ಬಿದ್ದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರತ್ಯೇಕವಾದಿಗಳ ನಡ ಮುರಿದು, ಜೈಲಿಗಟ್ಟಲು ಯಶಸ್ವಿಯಾಗಿದೆ. ಆದ್ದರಿಂದ ಕಣಿವೇ ರಾಜ್ಯಗಳಲ್ಲಿ ಶಾಂತಿ ನೆಲೆಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search