• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಜಿಹಾದಿಗಳ, ಉಗ್ರರ, ಪ್ರತ್ಯೇಕವಾದಿಗಳ ಹುಟ್ಟಡಗಿಸಿದ ನಾಲ್ಕು ಅಸ್ತ್ರಗಳು ಇಲ್ಲಿವೆ ಕೇಳಿ..

TNN Correspondent Posted On December 20, 2017
0


0
Shares
  • Share On Facebook
  • Tweet It

ದೆಹಲಿ: ಭಾರತದ ಆತಂರಿಕ ಭದ್ರತೆಗೆ ಸವಾಲಾಗಿದ್ದ ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆಯನ್ನು, ಪ್ರತ್ಯೇಕವಾದಿಗಳನ್ನು ಹುಟ್ಟಡಗಿಸಲಾಗಿದೆ. ಭಯೋತ್ಪಾದನೆ ಮತ್ತು ಪ್ರತ್ಯೇಕವಾದವನ್ನು ತಣ್ಣಗೆ ಮಾಡಲು ಕೇಂದ್ರ ಸರ್ಕಾರ ಬಳಸಿದ್ದು ನಾಲ್ಕೇ ನಾಲ್ಕು ಅಸ್ತ್ರಗಳು ಎಂದರೇ ನೀವು ನಂಬಲೇಬೇಕು.

ಅದನ್ನು ಸಂಸತ್ ಅಧಿವೇಶನದಲ್ಲಿ ಕೇಂದ್ರ ಗೃಹ ಇಲಾಖೆಯೇ ದಾಖಲೆ ಸಮೇತ, ಉದಾಹರಣೆ ಸಹಿತ ಎಳೆ ಎಳೆಯಾಗಿ ಬಿಚ್ಚಿಟ್ಟಿದೆ. ನೋಟ್ಯಂತರ, ಎನ್ಐಎ ತನಿಖೆ ತೀವ್ರ ಮತ್ತು ಬಿಗಿಗೊಳಿಸಿದ್ದು, ಪ್ರಮುಖ ಉಗ್ರರನ್ನು ಹೊಡೆದುರುಳಿಸಿದ್ದು ಮತ್ತು ಕಾಶ್ಮೀರ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ನೇಮಿಸಿರುವ ಸಂಧಾನಕಾರ ದಿನೇಶ್ವರ ಶರ್ಮಾ ಎಂಬುವವೇ ಆ ನಾಲ್ಕು ಕಾರಣಗಳು.

ಭಾರತೀಯ ಸೇನೆ ಕಾಶ್ಮೀರ ಕಣಿವೆಯಲ್ಲಿ ಕಂಟವಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ಉದಾಹರಣೆಗೆ ಎಲ್ ಇಟಿ ಮತ್ತು ಜಮಾತ್ ಉದ್ ದಾವಾ ಸಂಘಟನೆಯ ಉಗ್ರರಾದ ಅಬು ಹಮಾಜ್, ವಾಸೀಮ್ ಶಾ, ಶಹೀದ್ ಶೌಖತ್ ಸೇರಿ ನೂರಾರು ಉಗ್ರರನ್ನು ಸದೆ ಬಡೆಯಲಾಗಿದೆ ಎಂದು ಲೋಕಸಭೆಗೆ ಕೇಂದ್ರ ಗೃಹ ಖಾತೆ ತಿಳಿಸಿದೆ.

ಕೇಂದ್ರ ಸರ್ಕಾರ ಕಾಶ್ಮೀರ ಕಣಿವೆಯಲ್ಲಿ ಶಾಂತಿ ನೆಲೆಸಲು ನೇಮಿಸಿರುವ ಸಂಧಾನಕಾರ ದಿನೇಶ್ವರ ಶರ್ಮಾ ಯಶಸ್ವಿಯಾಗಿ ಕಾರ್ಯಚರಣೆ ನಡೆಸಿದ್ದು, ಪ್ರತ್ಯೇಕವಾದಿಗಳೊಂದಿಗೆ, ಸ್ಥಳೀಯರೊಂದಿಗೆ ಸರ್ಕಾರದ ಸಂವಹನ ಏರ್ಪಡಿಸಿ ತಕ್ಕ ಮಟ್ಟಿಗೆ ಕೇಂದ್ರದ ಹೋರಾಟಕ್ಕೆ ಬಲ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೋಟ್ಯಂತರ ಉಗ್ರರು ಮತ್ತು ಪ್ರತ್ಯೇಕವಾದಿಗಳಿಗೆ ಮಗ್ಗಲ ಮುಳ್ಳಾಗಿ ಕಾಡಿದಲ್ಲದೇ, ಅವರ ಹೋರಾಟಕ್ಕೆ ಇಂಧನದಂತೆ ಹರಿದು ಬರುತ್ತಿದ್ದ ಕೋಟಾ ನೋಟಿಗೆ ದೊಡ್ಡ ಹೊಡೆತ ಬಿದ್ದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರತ್ಯೇಕವಾದಿಗಳ ನಡ ಮುರಿದು, ಜೈಲಿಗಟ್ಟಲು ಯಶಸ್ವಿಯಾಗಿದೆ. ಆದ್ದರಿಂದ ಕಣಿವೇ ರಾಜ್ಯಗಳಲ್ಲಿ ಶಾಂತಿ ನೆಲೆಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search