• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಜಿಹಾದಿಗಳ, ಉಗ್ರರ, ಪ್ರತ್ಯೇಕವಾದಿಗಳ ಹುಟ್ಟಡಗಿಸಿದ ನಾಲ್ಕು ಅಸ್ತ್ರಗಳು ಇಲ್ಲಿವೆ ಕೇಳಿ..

TNN Correspondent Posted On December 20, 2017
0


0
Shares
  • Share On Facebook
  • Tweet It

ದೆಹಲಿ: ಭಾರತದ ಆತಂರಿಕ ಭದ್ರತೆಗೆ ಸವಾಲಾಗಿದ್ದ ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆಯನ್ನು, ಪ್ರತ್ಯೇಕವಾದಿಗಳನ್ನು ಹುಟ್ಟಡಗಿಸಲಾಗಿದೆ. ಭಯೋತ್ಪಾದನೆ ಮತ್ತು ಪ್ರತ್ಯೇಕವಾದವನ್ನು ತಣ್ಣಗೆ ಮಾಡಲು ಕೇಂದ್ರ ಸರ್ಕಾರ ಬಳಸಿದ್ದು ನಾಲ್ಕೇ ನಾಲ್ಕು ಅಸ್ತ್ರಗಳು ಎಂದರೇ ನೀವು ನಂಬಲೇಬೇಕು.

ಅದನ್ನು ಸಂಸತ್ ಅಧಿವೇಶನದಲ್ಲಿ ಕೇಂದ್ರ ಗೃಹ ಇಲಾಖೆಯೇ ದಾಖಲೆ ಸಮೇತ, ಉದಾಹರಣೆ ಸಹಿತ ಎಳೆ ಎಳೆಯಾಗಿ ಬಿಚ್ಚಿಟ್ಟಿದೆ. ನೋಟ್ಯಂತರ, ಎನ್ಐಎ ತನಿಖೆ ತೀವ್ರ ಮತ್ತು ಬಿಗಿಗೊಳಿಸಿದ್ದು, ಪ್ರಮುಖ ಉಗ್ರರನ್ನು ಹೊಡೆದುರುಳಿಸಿದ್ದು ಮತ್ತು ಕಾಶ್ಮೀರ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ನೇಮಿಸಿರುವ ಸಂಧಾನಕಾರ ದಿನೇಶ್ವರ ಶರ್ಮಾ ಎಂಬುವವೇ ಆ ನಾಲ್ಕು ಕಾರಣಗಳು.

ಭಾರತೀಯ ಸೇನೆ ಕಾಶ್ಮೀರ ಕಣಿವೆಯಲ್ಲಿ ಕಂಟವಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ಉದಾಹರಣೆಗೆ ಎಲ್ ಇಟಿ ಮತ್ತು ಜಮಾತ್ ಉದ್ ದಾವಾ ಸಂಘಟನೆಯ ಉಗ್ರರಾದ ಅಬು ಹಮಾಜ್, ವಾಸೀಮ್ ಶಾ, ಶಹೀದ್ ಶೌಖತ್ ಸೇರಿ ನೂರಾರು ಉಗ್ರರನ್ನು ಸದೆ ಬಡೆಯಲಾಗಿದೆ ಎಂದು ಲೋಕಸಭೆಗೆ ಕೇಂದ್ರ ಗೃಹ ಖಾತೆ ತಿಳಿಸಿದೆ.

ಕೇಂದ್ರ ಸರ್ಕಾರ ಕಾಶ್ಮೀರ ಕಣಿವೆಯಲ್ಲಿ ಶಾಂತಿ ನೆಲೆಸಲು ನೇಮಿಸಿರುವ ಸಂಧಾನಕಾರ ದಿನೇಶ್ವರ ಶರ್ಮಾ ಯಶಸ್ವಿಯಾಗಿ ಕಾರ್ಯಚರಣೆ ನಡೆಸಿದ್ದು, ಪ್ರತ್ಯೇಕವಾದಿಗಳೊಂದಿಗೆ, ಸ್ಥಳೀಯರೊಂದಿಗೆ ಸರ್ಕಾರದ ಸಂವಹನ ಏರ್ಪಡಿಸಿ ತಕ್ಕ ಮಟ್ಟಿಗೆ ಕೇಂದ್ರದ ಹೋರಾಟಕ್ಕೆ ಬಲ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೋಟ್ಯಂತರ ಉಗ್ರರು ಮತ್ತು ಪ್ರತ್ಯೇಕವಾದಿಗಳಿಗೆ ಮಗ್ಗಲ ಮುಳ್ಳಾಗಿ ಕಾಡಿದಲ್ಲದೇ, ಅವರ ಹೋರಾಟಕ್ಕೆ ಇಂಧನದಂತೆ ಹರಿದು ಬರುತ್ತಿದ್ದ ಕೋಟಾ ನೋಟಿಗೆ ದೊಡ್ಡ ಹೊಡೆತ ಬಿದ್ದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರತ್ಯೇಕವಾದಿಗಳ ನಡ ಮುರಿದು, ಜೈಲಿಗಟ್ಟಲು ಯಶಸ್ವಿಯಾಗಿದೆ. ಆದ್ದರಿಂದ ಕಣಿವೇ ರಾಜ್ಯಗಳಲ್ಲಿ ಶಾಂತಿ ನೆಲೆಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 5
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search