• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನದಲ್ಲಿ ರಾಣಿ ಪದ್ಮಾವತಿ ಪುತ್ಥಳಿ ನಿರ್ಮಿಸಲು ಸರ್ಕಾರ ನಿರ್ಧಾರ!

TNN Correspondent Posted On December 20, 2017
0


0
Shares
  • Share On Facebook
  • Tweet It

ಜೈಪುರ: ರಾಣಿ ಪದ್ಮಾವತಿ ಹಾಗೂ ಅಲ್ಲಾವುದ್ದೀನ್ ಖಿಲ್ಜಿ ಜತೆ ಆತ್ಮೀಯ ದೃಶ್ಯ ಚಿತ್ರೀಕರಿಸಿದ ಆರೋಪದಲ್ಲಿ ಸಂಜಯ್ ಲೀಲಾ ನಿರ್ದೇಶನದ “ಪದ್ಮಾವತಿ” ಚಿತ್ರ ಬಿಡುಗಡೆಗೆ ವ್ಯಾಪಕವಾಗಿ ವಿರೋಧ ವ್ಯಕ್ತವಾದ ಬೆನ್ನಲ್ಲೇ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಾಣಿ ಪದ್ಮಾವತಿ ಪುತ್ಥಳಿ ನಿರ್ಮಿಸಲು ಮುಂದಾಗಿದೆ.

ಈ ಕುರಿತು ಕಳೆದ ನವೆಂಬರ್ ನಲ್ಲಿ ಗೃಹ ಸಚಿವ ಗುಲಾಬ್ ಚಂದ್ ಕಟಾರಿಯಾ ಅವರು ಶಿಲ್ಪಿಗಳ ಜತೆ ಸಭೆ ನಡೆಸಿದ್ದು, ಶೀಘ್ರವೇ ಪದ್ಮಾವತಿಯ 9 ಅಡಿ ಉದ್ದದ ಮೂರ್ತಿ ಸ್ಥಾಪನೆ ಕೈಗೊಂಡು ಮುಗಿಸಬೇಕು ಎಂದು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉದಯಪುರದ ಚಿತ್ತೂರಿನಲ್ಲಿ ಪದ್ಮಾವತಿಯ ಪುತ್ಥಳಿ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5-6 ತಿಂಗಳಲ್ಲಿ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಅಲ್ಲದೆ, ರಜಪೂತರ ಅರಸರಾದ ಪನ್ನಾ ತೈ, ರಾಣಾ ಕುಂಭ, ಬಪ್ಪ ರವಾಲ್ಜಿ ಸೇರಿ ಹಲವು ಗಣ್ಯರ ಮೂರ್ತಿ ಸ್ಥಾಪನೆ ಮಾಡಬೇಕು ಎಂದು 2016ರಲ್ಲೇ ವಸುಂಧರಾ ರಾಜೆ ಸರ್ಕಾರ ಆದೇಶ ಹೊರಡಿಸಿದೆ.

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದಲ್ಲಿ ಇತಿಹಾಸ ತಿರುಚಲಾಗಿದೆ ಹಾಗೂ ಪದ್ಮಾವತಿಯನ್ನು ಅಸಭ್ಯವಾಗಿ ಚಿತ್ರೀಕರಿಸಲಾಗಿದೆ ಎಂದು ದೇಶಾದ್ಯಂತ ವಿರೋಧ ವ್ಯಕ್ತವಾಗಿತ್ತು.ಅಲ್ಲದೆ, ಕಾಂಗ್ರೆಸ್ ಸರ್ಕಾರವಿರುವ ಪಂಜಾಬ್ ಸೇರಿ ಹಲವು ರಾಷ್ಟ್ರಗಳು ಬಿಡುಗಡೆ ನಿಷೇಧಿಸಿದ್ದವು. ಹಾಗಾಗಿ ಡಿ.1ರಂದು ಬಿಡುಗಡೆಯಾಗಬೇಕಿದ್ದ ಚಿತ್ರ ಮುಂದೂಡಲಾಗಿದೆ. ಏತನ್ಮಧ್ಯೆಯೇ ಸರ್ಕಾರ ರಾಣಿ ಪದ್ಮಿನಿ ಪುತ್ಥಳಿ ಸ್ಥಾಪನೆಗೆ ಮುಂದಾಗಿರುವುದು ರಜಪೂತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search