• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂಗಳ ಮೇಲೆ ಮುಸ್ಲಿಮರ ದಾಳಿ, ಒಬ್ಬನ ಹತ್ಯೆ

TNN Correspondent Posted On December 21, 2017


  • Share On Facebook
  • Tweet It

ನವದೆಹಲಿ: ತಂದೆ-ಮಗ, ಹಾಗೂ ಆತನ ಗೆಳೆಯನೊಬ್ಬ ಸೇರಿ ಮೂವರ ಮೇಲೆ ಮುಸ್ಲಿಮರು ದಾಳಿ ಮಾಡಿದ್ದು, ಒಬ್ಬ ಹಿಂದೂ ವ್ಯಕ್ತಿ ಮೃತಪಟ್ಟಿದ್ದಾರೆ.

ಪೂರ್ವ ದೆಹಲಿಯ ಮಂಡಾವಾಲಿ ಎಂಬಲ್ಲಿ ಮುಸ್ಲಿಮರು ದೊಣ್ಣೆ ಹಾಗೂ ಗುಂಡಿನ ದಾಳಿ ಮಾಡಿದ್ದು, ಕಾಂತಿ ಪ್ರಸಾದ್ ಎಂಬುವವರು ಮೃತಪಟ್ಟಿದ್ದಾರೆ. ಅಲ್ಲದೆ ಆತನ ಮಗ ಧೀರಜ್ ಹಾಗೂ ಗೆಳೆಯರೊಬ್ಬರಿಗೆ ಗಾಯಗಳಾಗಿವೆ.

ಈ ಕುರಿತು ಸಿಸಿಟಿಯವಲ್ಲಿ ದೃಶ್ಯಗಳು ಸೆರೆಯಾಗಿದ್ದು, ಮುಸ್ಲಿಮರು ಕಾಂತಿ ಪ್ರಸಾದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಆತ ಸಹಾಯಕ್ಕಾಗಿ ಅಂಗಲಾಚಿದರೂ ದಾರಿಹೋಕರಾರೂ ಜೀವಭಯದಿಂದ ಸಹಾಯ ಮಾಡಿಲ್ಲ. ಕಾಂತಿ ಪ್ರಸಾದ್ ಪುತ್ರ ಸಹಾಯಕ್ಕೆ ಧಾವಿಸಿದ್ದು, ಆತನ ಮೇಲೆಯೇ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಕಾಂತಿ ಪ್ರಸಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟೊತ್ತಿಗೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಸುಮಾರು 10-12 ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ಮಾಡಿದ್ದು, ಈಗಾಗಲೇ ಪೊಲೀಸರು ಮಹಮ್ಮದ್ ಅಲಿ ಹಾಗೂ ಮತ್ತೊಬ್ಬನನ್ನು ಬಂಧಿಸಿದ್ದು, ಉಳಿದವರಿಗಾಗಿ ಬಲೆ ಬೀಸಿದ್ದಾರೆ. ಕೊಲೆಗೆ ನಿಖರ ಕಾರಣವೂ ತಿಳಿದುಬಂದಿಲ್ಲ.

  • Share On Facebook
  • Tweet It


- Advertisement -


Trending Now
ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
Tulunadu News June 9, 2023
ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
Tulunadu News June 9, 2023
Leave A Reply

  • Recent Posts

    • ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
  • Popular Posts

    • 1
      ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • 2
      ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • 3
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 4
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 5
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search