• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಪಾಕ್ ಕುತಂತ್ರ, ಉಗ್ರ ಹಫೀಜ್ ಸಯೀದ್ ಗೆ ಪಾಕ್ ಸೈನ್ಯದ ಬೆಂಬಲ

TNN Correspondent Posted On December 21, 2017
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದ ಜನಸಾಮಾನ್ಯರಂತೆ ಕಾಶ್ಮೀರದ ವಿಚಾರದಲ್ಲಿ ಹೋರಾಟ ಮಾಡಲು ಉಗ್ರ ಹಫೀಜ್ ಸಯೀದ್ ಗೆ ಸ್ವಾತಂತ್ರ್ಯವಿದೆ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಖಮರ್ ಜಾವೀದ್ ಬಜ್ವಾ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪಾಕಿಸ್ತಾನ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಭಯೋತ್ಪಾದಕ ಹಫೀಜ್ ಸಯೀದ್ ಬೆಂಬಲಕ್ಕೆ ನಿಂತಿದೆ.

ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೆಜ್ ಮುಷರಫ್ ‘ದೇಶ  ರಕ್ಷಣೆ ಮತ್ತು ಭದ್ರತೆ ಕುರಿತು ಉಗ್ರ ಸಂಘಟನೆಗಳಾದ ಜೆಯುಡಿ ಮತ್ತು ಎಲ್ಇಟಿಯೊಂದಿಗೆ ಕೈ ಜೋಡಿಸಬೇಕು ಎಂದು ಹೇಳಿ, ಉಗ್ರ ಹಫೀಜ್ ಸಯೀದ್ ಪರ ಮಾತನಾಡಿದ್ದ. ಮುಷರಫ್ ಹೇಳಿಕೆ ಬಂದ ನಂತರದ ದಿನವೇ ಸೈನ್ಯದ ಮುಖ್ಯಸ್ಥನೂ ಹಫೀಜ್ ಸಯೀದ್ ನನ್ನು ಬೆಂಬಲಿಸಿದ್ದಾರೆ.

ಲಷ್ಕರ್ ಈ ತಯ್ಯಬಾ ಉಗ್ರ ಸಂಘಟನೆ ಸ್ಥಾಪಕ ವಿಶ್ವ ಭಯೋತ್ಪಾದಕ ಪಟ್ಟಿಯಲ್ಲಿರುವ ಹಫೀಜ್ ಸಯೀದ್ ತಲೆ ತಂದವರಿಗೆ ವಿಶ್ವ ಸಂಸ್ಥೆ 10 ದಶಲಕ್ಷ ಹಣ ವಿಟ್ಟಿದೆ. ನವೆಂಬರ್ ನಲ್ಲಿ ಗೃಹ ಬಂಧನದಿಂದ ಉಗ್ರ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಿದ್ದನ್ನು ಭಾರತ ಸೇರಿ, ವಿಶ್ವ ಸಂಸ್ಥೆ ಖಂಡಿಸಿದ್ದವು. ಅಲ್ಲದೇ ಆತನ ವಿರುದ್ಧ ಕ್ರಮಕ್ಕೆ ಅಮೆರಿಕ ಪಾಕಿಸ್ತಾನ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು.

ವಿಶ್ವದ ಬಹುತೇಕ ರಾಷ್ಟ್ರಗಳು ವಿರೋಧಿಸಿದರೂ ಕೂಡ ಪಾಕಿಸ್ತಾನ ಸರ್ಕಾರ ಮತ್ತು ಸೈನ್ಯ ಉಗ್ರ ಹಫೀಜ್ ಸಯೀದ್ ಬೆಂಬಲಕ್ಕೆ ನಿಂತಿರುವುದು ಪಾಕ್ ಉದ್ಧಟತನಕ್ಕೆ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
Tulunadu News December 23, 2025
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
  • Popular Posts

    • 1
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 2
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 3
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 4
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 5
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!

  • Privacy Policy
  • Contact
© Tulunadu Infomedia.

Press enter/return to begin your search