• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಪಾಕ್ ಕುತಂತ್ರ, ಉಗ್ರ ಹಫೀಜ್ ಸಯೀದ್ ಗೆ ಪಾಕ್ ಸೈನ್ಯದ ಬೆಂಬಲ

TNN Correspondent Posted On December 21, 2017
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದ ಜನಸಾಮಾನ್ಯರಂತೆ ಕಾಶ್ಮೀರದ ವಿಚಾರದಲ್ಲಿ ಹೋರಾಟ ಮಾಡಲು ಉಗ್ರ ಹಫೀಜ್ ಸಯೀದ್ ಗೆ ಸ್ವಾತಂತ್ರ್ಯವಿದೆ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಖಮರ್ ಜಾವೀದ್ ಬಜ್ವಾ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪಾಕಿಸ್ತಾನ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಭಯೋತ್ಪಾದಕ ಹಫೀಜ್ ಸಯೀದ್ ಬೆಂಬಲಕ್ಕೆ ನಿಂತಿದೆ.

ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೆಜ್ ಮುಷರಫ್ ‘ದೇಶ  ರಕ್ಷಣೆ ಮತ್ತು ಭದ್ರತೆ ಕುರಿತು ಉಗ್ರ ಸಂಘಟನೆಗಳಾದ ಜೆಯುಡಿ ಮತ್ತು ಎಲ್ಇಟಿಯೊಂದಿಗೆ ಕೈ ಜೋಡಿಸಬೇಕು ಎಂದು ಹೇಳಿ, ಉಗ್ರ ಹಫೀಜ್ ಸಯೀದ್ ಪರ ಮಾತನಾಡಿದ್ದ. ಮುಷರಫ್ ಹೇಳಿಕೆ ಬಂದ ನಂತರದ ದಿನವೇ ಸೈನ್ಯದ ಮುಖ್ಯಸ್ಥನೂ ಹಫೀಜ್ ಸಯೀದ್ ನನ್ನು ಬೆಂಬಲಿಸಿದ್ದಾರೆ.

ಲಷ್ಕರ್ ಈ ತಯ್ಯಬಾ ಉಗ್ರ ಸಂಘಟನೆ ಸ್ಥಾಪಕ ವಿಶ್ವ ಭಯೋತ್ಪಾದಕ ಪಟ್ಟಿಯಲ್ಲಿರುವ ಹಫೀಜ್ ಸಯೀದ್ ತಲೆ ತಂದವರಿಗೆ ವಿಶ್ವ ಸಂಸ್ಥೆ 10 ದಶಲಕ್ಷ ಹಣ ವಿಟ್ಟಿದೆ. ನವೆಂಬರ್ ನಲ್ಲಿ ಗೃಹ ಬಂಧನದಿಂದ ಉಗ್ರ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಿದ್ದನ್ನು ಭಾರತ ಸೇರಿ, ವಿಶ್ವ ಸಂಸ್ಥೆ ಖಂಡಿಸಿದ್ದವು. ಅಲ್ಲದೇ ಆತನ ವಿರುದ್ಧ ಕ್ರಮಕ್ಕೆ ಅಮೆರಿಕ ಪಾಕಿಸ್ತಾನ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು.

ವಿಶ್ವದ ಬಹುತೇಕ ರಾಷ್ಟ್ರಗಳು ವಿರೋಧಿಸಿದರೂ ಕೂಡ ಪಾಕಿಸ್ತಾನ ಸರ್ಕಾರ ಮತ್ತು ಸೈನ್ಯ ಉಗ್ರ ಹಫೀಜ್ ಸಯೀದ್ ಬೆಂಬಲಕ್ಕೆ ನಿಂತಿರುವುದು ಪಾಕ್ ಉದ್ಧಟತನಕ್ಕೆ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search