• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಂಡಿಗೆ ಹೆಣ್ಣು ಸಮಾನಳಲ್ಲ: ಮೌಲ್ವಿ ವಿವಾದಾತ್ಮಕ ಹೇಳಿಕೆ

TNN Correspondent Posted On December 21, 2017
0


0
Shares
  • Share On Facebook
  • Tweet It

ಟರ್ಕಿ: ಮುಸ್ಲಿಂ ಆಚರಣೆ ಕುರಿತು ಸದಾ ವಿವಾದ ಸೃಷ್ಟಿಸುವ ಮುಸ್ಲಿಂ ಮೌಲ್ವಿಗಳು ಇದೀಗ ಗಂಡಸ್ತನ ಗಂಡಿಗೆ ಹೆಣ್ಣು ಸಮಾನಳಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಹೆಣ್ಣು ಮತ್ತು ಗಂಡು ಸಮಾನಳಲ್ಲ. ಹೆಣ್ಣು ಬೇರೆ ಗಂಡೇ ಬೇರೆ ಎಂದು ಟರ್ಕಿಯ ಖ್ಯಾತ ಇಸ್ಲಾಮಿಕ್‌ ಮೌಲ್ವಿ ರಾಷ್ಟ್ರ ಮಟ್ಟದ ಟಿವಿ ಚಾನೆಲ್ ಒಂದರಲ್ಲಿ ಮಾತನಾಡುವಾಗ ಹೇಳಿದ್ದಾರೆ. ಅಲ್ಲದೇ ಗಡ್ಡ ತೆಗೆದಿರುವ ವ್ಯಕ್ತಿಯನ್ನು ಮಹಿಳೆಯರಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ, ಆತನಿಗೂ ಮಹಿಳೆಯರ ಮಧ್ಯೆ ಭಿನ್ನತೆ ಹುಡುಕಾಡಲು ಸಾಧ್ಯವಿಲ್ಲ ಎಂದು ಗಡ್ಡವಿಲ್ಲದ ಗಂಡಸರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಡು ಮತ್ತು ಹೆಣ್ಣನ್ನು ಪ್ರತ್ಯೇಕಿಸುವ ದೇಹದ ಎರಡು ಭಾಗಗಳಲ್ಲಿ ಗಡ್ಡ ಕೂಡ ಒಂದು ಎಂದು ಮೌಲ್ವಿ ಹೇಳಿದ್ದನ್ನು ಹರಿಯತ್ ಡೈಲಿ ವರದಿ ಮಾಡಿದೆ. ನೀವು ಗಡ್ಡವಿಲ್ಲದೇ ಉದ್ದ  ಕೂದಲು ಬಿಟ್ಟವರನ್ನು ಹಿಂದೆಯಿಂದ ನೋಡಿ ಹೆಣ್ಣು ಎನ್ನಬಹುದು. ಆದರೆ ಗಡ್ಡವಿದ್ದರೆ ಇಂತಹ ಪ್ರಸಂಗ ಉಂಟಾಗುವುದಿಲ್ಲ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಗಂಡು ಮತ್ತು ಹೆಣ್ಣು ಒಂದೇ ಸಮನಾದ ಉಡುಪುಗಳನ್ನು ಧರಿಸುತ್ತಿದ್ದಾರೆ’ ಎಂದು ಮೌಲ್ವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search