• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಂಡಿಗೆ ಹೆಣ್ಣು ಸಮಾನಳಲ್ಲ: ಮೌಲ್ವಿ ವಿವಾದಾತ್ಮಕ ಹೇಳಿಕೆ

TNN Correspondent Posted On December 21, 2017
0


0
Shares
  • Share On Facebook
  • Tweet It

ಟರ್ಕಿ: ಮುಸ್ಲಿಂ ಆಚರಣೆ ಕುರಿತು ಸದಾ ವಿವಾದ ಸೃಷ್ಟಿಸುವ ಮುಸ್ಲಿಂ ಮೌಲ್ವಿಗಳು ಇದೀಗ ಗಂಡಸ್ತನ ಗಂಡಿಗೆ ಹೆಣ್ಣು ಸಮಾನಳಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಹೆಣ್ಣು ಮತ್ತು ಗಂಡು ಸಮಾನಳಲ್ಲ. ಹೆಣ್ಣು ಬೇರೆ ಗಂಡೇ ಬೇರೆ ಎಂದು ಟರ್ಕಿಯ ಖ್ಯಾತ ಇಸ್ಲಾಮಿಕ್‌ ಮೌಲ್ವಿ ರಾಷ್ಟ್ರ ಮಟ್ಟದ ಟಿವಿ ಚಾನೆಲ್ ಒಂದರಲ್ಲಿ ಮಾತನಾಡುವಾಗ ಹೇಳಿದ್ದಾರೆ. ಅಲ್ಲದೇ ಗಡ್ಡ ತೆಗೆದಿರುವ ವ್ಯಕ್ತಿಯನ್ನು ಮಹಿಳೆಯರಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ, ಆತನಿಗೂ ಮಹಿಳೆಯರ ಮಧ್ಯೆ ಭಿನ್ನತೆ ಹುಡುಕಾಡಲು ಸಾಧ್ಯವಿಲ್ಲ ಎಂದು ಗಡ್ಡವಿಲ್ಲದ ಗಂಡಸರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಡು ಮತ್ತು ಹೆಣ್ಣನ್ನು ಪ್ರತ್ಯೇಕಿಸುವ ದೇಹದ ಎರಡು ಭಾಗಗಳಲ್ಲಿ ಗಡ್ಡ ಕೂಡ ಒಂದು ಎಂದು ಮೌಲ್ವಿ ಹೇಳಿದ್ದನ್ನು ಹರಿಯತ್ ಡೈಲಿ ವರದಿ ಮಾಡಿದೆ. ನೀವು ಗಡ್ಡವಿಲ್ಲದೇ ಉದ್ದ  ಕೂದಲು ಬಿಟ್ಟವರನ್ನು ಹಿಂದೆಯಿಂದ ನೋಡಿ ಹೆಣ್ಣು ಎನ್ನಬಹುದು. ಆದರೆ ಗಡ್ಡವಿದ್ದರೆ ಇಂತಹ ಪ್ರಸಂಗ ಉಂಟಾಗುವುದಿಲ್ಲ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಗಂಡು ಮತ್ತು ಹೆಣ್ಣು ಒಂದೇ ಸಮನಾದ ಉಡುಪುಗಳನ್ನು ಧರಿಸುತ್ತಿದ್ದಾರೆ’ ಎಂದು ಮೌಲ್ವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search