• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರಿಕೆಟ್ ದೇವರು, ಭಾರತ ರತ್ನ ಸಚಿನರನ್ನು ಅವಮಾನ ಮಾಡಿದ ಕಾಂಗ್ರೆಸ್

TNN Correspondent Posted On December 22, 2017
0


0
Shares
  • Share On Facebook
  • Tweet It

ದೆಹಲಿ: ಕ್ರಿಕೆಟ್ ದೇವರು, ಭಾರತ ರತ್ನ, ರಾಜ್ಯಸಭೆ ಸದಸ್ಯ ಸಚಿನ್ ತೆಂಡೂಲ್ಕರ್ ಅವರನ್ನು ರಾಜ್ಯ ಸಭೆ ಕಲಾಪದಲ್ಲಿ ಮಾತನಾಡಲು ಅವಕಾಶ ನೀಡದೆ ಕಾಂಗ್ರೆಸ್ ಸದಸ್ಯರು ಅವಮಾನಿಸಿದ್ದು, ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತದಲ್ಲಿ ಕ್ರೀಡಾ ಭವಿಷ್ಯದ ಬಗ್ಗೆ ಮಾತನಾಡಲು ಸಚಿನ್ ಎದ್ದು ನಿಂತಾಗ ಕಾಂಗ್ರೆಸ್ ಸದಸ್ಯರು ಗದ್ದಲ ಆರಂಭಿಸಿದ್ದರು. 2ಜಿ ಹಗರಣದ ಕುರತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಬಗ್ಗೆ ನೀಡಿರುವ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಸದನದಲ್ಲಿ ತೀವ್ರ ಗದ್ದಲ, ಕೋಲಾಹಲ ಸೃಷ್ಟಿಸಿದರು. ಇದರಿಂದ ಸಚಿನ್ ತೆಂಡೂಲ್ಕರ್ ಗೆ ತೀವ್ರ ಇರಿಸು ಮುರಿಸು ಉಂಟಾಯಿತು.

ರಾಜ್ಯಸಭೆಯಲ್ಲಿ ಪ್ರಥಮ ಭಾರಿಗೆ ಮಾತನಾಡಲು ಸಚಿನ್ ಮುಂದಾದಾಗ ಕಾಂಗ್ರೆಸ್ ಸದಸ್ಯರು ತೀವ್ರ ಗದ್ದಲ ಆರಂಭಿಸಿದ್ದರು. ಇದರಿಂದ ಸಚಿನ್ ಸುಮಾರು 10 ನಿಮಿಷ ನಿಂತುಕೊಂಡೆ ಇದ್ದರು. ಆದರೂ ಕಾಂಗ್ರೆಸ್ ಸದಸ್ಯರು ಗದ್ದಲ ಮುಂದುವರಿಸಿದರು. ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ‘ಭಾರತ ರತ್ನ ಕ್ರಿಕೆಟ್ ದೇವರಿಗೆ ಅವಮಾನ ಮಾಡುವುದು ಸರಿಯಲ್ಲ. ಅವರಿಗೆ ಮಾತನಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರೂ ಕಾಂಗ್ರೆಸ್ ಸದಸ್ಯರು ತಮ್ಮ ಪಟ್ಟು ಸಡಿಲಿಸಲಿಲ್ಲ.

ದೇಶದ ಕ್ರೀಡಾಲೋಕಕ್ಕೆ ಮಹತ್ವದ ಕೊಡುಗೆ ನೀಡಿದವರು ಮಾತನಾಡುತ್ತಿದ್ದಾರೆ. ಕೊನೆ ಪಕ್ಷ ಕ್ರೀಡಾ ಸ್ಫೂರ್ತಿಯನ್ನಾದರೂ ಮೆರೆಯಿರಿ ಎಂದರೂ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರಿಸಿ ಸಚಿನ್ ಗೆ ಮಾತನಾಡಲು ಅವಕಾಶ ನೀಡದೇ ಅವಮಾನ ಮಾಡಿದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search