• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕ್ರಿಕೆಟ್ ದೇವರು, ಭಾರತ ರತ್ನ ಸಚಿನರನ್ನು ಅವಮಾನ ಮಾಡಿದ ಕಾಂಗ್ರೆಸ್

TNN Correspondent Posted On December 22, 2017


  • Share On Facebook
  • Tweet It

ದೆಹಲಿ: ಕ್ರಿಕೆಟ್ ದೇವರು, ಭಾರತ ರತ್ನ, ರಾಜ್ಯಸಭೆ ಸದಸ್ಯ ಸಚಿನ್ ತೆಂಡೂಲ್ಕರ್ ಅವರನ್ನು ರಾಜ್ಯ ಸಭೆ ಕಲಾಪದಲ್ಲಿ ಮಾತನಾಡಲು ಅವಕಾಶ ನೀಡದೆ ಕಾಂಗ್ರೆಸ್ ಸದಸ್ಯರು ಅವಮಾನಿಸಿದ್ದು, ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತದಲ್ಲಿ ಕ್ರೀಡಾ ಭವಿಷ್ಯದ ಬಗ್ಗೆ ಮಾತನಾಡಲು ಸಚಿನ್ ಎದ್ದು ನಿಂತಾಗ ಕಾಂಗ್ರೆಸ್ ಸದಸ್ಯರು ಗದ್ದಲ ಆರಂಭಿಸಿದ್ದರು. 2ಜಿ ಹಗರಣದ ಕುರತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಬಗ್ಗೆ ನೀಡಿರುವ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಸದನದಲ್ಲಿ ತೀವ್ರ ಗದ್ದಲ, ಕೋಲಾಹಲ ಸೃಷ್ಟಿಸಿದರು. ಇದರಿಂದ ಸಚಿನ್ ತೆಂಡೂಲ್ಕರ್ ಗೆ ತೀವ್ರ ಇರಿಸು ಮುರಿಸು ಉಂಟಾಯಿತು.

ರಾಜ್ಯಸಭೆಯಲ್ಲಿ ಪ್ರಥಮ ಭಾರಿಗೆ ಮಾತನಾಡಲು ಸಚಿನ್ ಮುಂದಾದಾಗ ಕಾಂಗ್ರೆಸ್ ಸದಸ್ಯರು ತೀವ್ರ ಗದ್ದಲ ಆರಂಭಿಸಿದ್ದರು. ಇದರಿಂದ ಸಚಿನ್ ಸುಮಾರು 10 ನಿಮಿಷ ನಿಂತುಕೊಂಡೆ ಇದ್ದರು. ಆದರೂ ಕಾಂಗ್ರೆಸ್ ಸದಸ್ಯರು ಗದ್ದಲ ಮುಂದುವರಿಸಿದರು. ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ‘ಭಾರತ ರತ್ನ ಕ್ರಿಕೆಟ್ ದೇವರಿಗೆ ಅವಮಾನ ಮಾಡುವುದು ಸರಿಯಲ್ಲ. ಅವರಿಗೆ ಮಾತನಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರೂ ಕಾಂಗ್ರೆಸ್ ಸದಸ್ಯರು ತಮ್ಮ ಪಟ್ಟು ಸಡಿಲಿಸಲಿಲ್ಲ.

ದೇಶದ ಕ್ರೀಡಾಲೋಕಕ್ಕೆ ಮಹತ್ವದ ಕೊಡುಗೆ ನೀಡಿದವರು ಮಾತನಾಡುತ್ತಿದ್ದಾರೆ. ಕೊನೆ ಪಕ್ಷ ಕ್ರೀಡಾ ಸ್ಫೂರ್ತಿಯನ್ನಾದರೂ ಮೆರೆಯಿರಿ ಎಂದರೂ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರಿಸಿ ಸಚಿನ್ ಗೆ ಮಾತನಾಡಲು ಅವಕಾಶ ನೀಡದೇ ಅವಮಾನ ಮಾಡಿದರು.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search