• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲವ್ ಜಿಹಾದ್ ಗೆ ಯುವತಿ ಬಲಿ: ಅತ್ಯಾಚಾರವೆಸಗಿ, ಕೈಮೇಲಿದ್ದ ಓಂ ಟ್ಯಾಟೂ ಸುಟ್ಟ ಕಟುಕರು

TNN Correspondent Posted On December 22, 2017
0


0
Shares
  • Share On Facebook
  • Tweet It

ದೆಹಲಿ: ಹಿಂದೂ ಯುವತಿಯನ್ನು ಲವ್ ಜಿಹಾದ್ ಬಲಿ ಮಾಡಿ, ಮತಾಂತರಿಸಿ, ಅತ್ಯಾಚಾರ ಮಾಡಿ, ಮದುವೆಯಾಗಿದಲ್ಲದೇ, ಅವಳ ಕೈ ಮೇಲಿದ್ದ ಓಂ ಹಚ್ಚೆಯನ್ನು ಸುಟ್ಟು ಹಾಕಿರುವ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. 21 ವರ್ಷದ ಯುವತಿ ಮುಸ್ಲಿಂ ಯುವಕನಿಂದ ಲವ್ ಜಿಹಾದ್ ಗೆ ಬಲಿಯಾಗಿ ಇದೀಗ ಸಂಕಷ್ಟದಲ್ಲಿ ದಿನದೂಡುತ್ತಿದ್ದಾಳೆ.

ನಿರಂತರವಾಗಿ 15 ದಿನ ಅತ್ಯಾಚಾರ ಮಾಡಿ, ಮದುವೆಯಾಗಿದಲ್ಲದೇ, ಮುಸ್ಲಿಂ ಯುವಕನ ತಂದೆ ಯುವತಿಯ ಕೈ ಮೇಲಿದ್ದ ಓಂ ಹಚ್ಚೆಯನ್ನು ಆ್ಯಸಿಡ್ ಹಾಕಿ ಸುಟ್ಟಿದ್ದಾನೆ ಎಂದು ಯುವತಿಯನ್ನು ರಕ್ಷಿಸಿರುವ ಮೀರತ್ ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಹೊರವಲಯದ ಮಂಗಲಪೂರಿಯಲ್ಲಿ ವಾಸಿಸುತ್ತಿದ್ದ ಯುವತಿಯನ್ನು ಇಮ್ರಾನ್ ಎಂಬ ಕಾಮಾಂಧ ಮರಳು ಮಾಡಿ ಅತ್ಯಾಚಾರ ಎಸಗಿದಲ್ಲದೇ ಕಿರುಕುಳ ನೀಡಿದ್ದಾನೆ.

ಕಾಲೇಜಿನಲ್ಲಿ ಪರಿಚಯವಾದ ಯುವತಿಯನ್ನು ಸೋನು ಎಂಬ ಹೆಸರಿನಲ್ಲಿ ಮರಳು ಮಾಡಿದ ದುರುಳ ಇಮ್ರಾನ್, ನನ್ನ ಸಹೋದರಿಗೆ ಹುಷಾರಿಲ್ಲ, ನೀನು ಅವಳ ಜತೆಗಿರಬೇಕು ಎಂದು ಆಹ್ವಾನಿಸಿ,  ಮನೆಗೆ ಬಂದ ಯುವತಿಯನ್ನು ಕೋಣೆಯೊಳಗೆ ಕೂಡಿ ಹಾಕಿ 15 ದಿನ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಯುವತಿ ಪ್ರತಿರೋಧ ಒಡ್ಡಿದಾಗ ಇಮ್ರಾನನ ತಂದೆ ಯುವತಿ ಕೈಮೇಲೆ ಇದ್ದ ಓಂ ಹಚ್ಚೆಯನ್ನು ಆ್ಯಸಿಡ್ ಹಾಕಿ ಸುಟ್ಟಿದ್ದಾನೆ.

ಈ ಕುರಿತು ಮಂಗಲಪುರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯನ್ನು ಅತ್ಯಾಚಾರ ಮಾಡಿ, ಆ್ಯಸಿಡ್ ಹಾಕಿದ ತಂದೆ ಮತ್ತು ಮಗನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It


#Lovejihad


Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search