• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲವ್ ಜಿಹಾದ್ ಗೆ ಯುವತಿ ಬಲಿ: ಅತ್ಯಾಚಾರವೆಸಗಿ, ಕೈಮೇಲಿದ್ದ ಓಂ ಟ್ಯಾಟೂ ಸುಟ್ಟ ಕಟುಕರು

TNN Correspondent Posted On December 22, 2017
0


0
Shares
  • Share On Facebook
  • Tweet It

ದೆಹಲಿ: ಹಿಂದೂ ಯುವತಿಯನ್ನು ಲವ್ ಜಿಹಾದ್ ಬಲಿ ಮಾಡಿ, ಮತಾಂತರಿಸಿ, ಅತ್ಯಾಚಾರ ಮಾಡಿ, ಮದುವೆಯಾಗಿದಲ್ಲದೇ, ಅವಳ ಕೈ ಮೇಲಿದ್ದ ಓಂ ಹಚ್ಚೆಯನ್ನು ಸುಟ್ಟು ಹಾಕಿರುವ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. 21 ವರ್ಷದ ಯುವತಿ ಮುಸ್ಲಿಂ ಯುವಕನಿಂದ ಲವ್ ಜಿಹಾದ್ ಗೆ ಬಲಿಯಾಗಿ ಇದೀಗ ಸಂಕಷ್ಟದಲ್ಲಿ ದಿನದೂಡುತ್ತಿದ್ದಾಳೆ.

ನಿರಂತರವಾಗಿ 15 ದಿನ ಅತ್ಯಾಚಾರ ಮಾಡಿ, ಮದುವೆಯಾಗಿದಲ್ಲದೇ, ಮುಸ್ಲಿಂ ಯುವಕನ ತಂದೆ ಯುವತಿಯ ಕೈ ಮೇಲಿದ್ದ ಓಂ ಹಚ್ಚೆಯನ್ನು ಆ್ಯಸಿಡ್ ಹಾಕಿ ಸುಟ್ಟಿದ್ದಾನೆ ಎಂದು ಯುವತಿಯನ್ನು ರಕ್ಷಿಸಿರುವ ಮೀರತ್ ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಹೊರವಲಯದ ಮಂಗಲಪೂರಿಯಲ್ಲಿ ವಾಸಿಸುತ್ತಿದ್ದ ಯುವತಿಯನ್ನು ಇಮ್ರಾನ್ ಎಂಬ ಕಾಮಾಂಧ ಮರಳು ಮಾಡಿ ಅತ್ಯಾಚಾರ ಎಸಗಿದಲ್ಲದೇ ಕಿರುಕುಳ ನೀಡಿದ್ದಾನೆ.

ಕಾಲೇಜಿನಲ್ಲಿ ಪರಿಚಯವಾದ ಯುವತಿಯನ್ನು ಸೋನು ಎಂಬ ಹೆಸರಿನಲ್ಲಿ ಮರಳು ಮಾಡಿದ ದುರುಳ ಇಮ್ರಾನ್, ನನ್ನ ಸಹೋದರಿಗೆ ಹುಷಾರಿಲ್ಲ, ನೀನು ಅವಳ ಜತೆಗಿರಬೇಕು ಎಂದು ಆಹ್ವಾನಿಸಿ,  ಮನೆಗೆ ಬಂದ ಯುವತಿಯನ್ನು ಕೋಣೆಯೊಳಗೆ ಕೂಡಿ ಹಾಕಿ 15 ದಿನ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಯುವತಿ ಪ್ರತಿರೋಧ ಒಡ್ಡಿದಾಗ ಇಮ್ರಾನನ ತಂದೆ ಯುವತಿ ಕೈಮೇಲೆ ಇದ್ದ ಓಂ ಹಚ್ಚೆಯನ್ನು ಆ್ಯಸಿಡ್ ಹಾಕಿ ಸುಟ್ಟಿದ್ದಾನೆ.

ಈ ಕುರಿತು ಮಂಗಲಪುರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯನ್ನು ಅತ್ಯಾಚಾರ ಮಾಡಿ, ಆ್ಯಸಿಡ್ ಹಾಕಿದ ತಂದೆ ಮತ್ತು ಮಗನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It


#Lovejihad


Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search