• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ವಿಜಯ್ ರೂಪಾನಿ ಅವರನ್ನೇ ಸಿಎಂ ಅಗಿ ಮುಂದುವರಿಸಿದ್ದು ಏಕೆ ಗೊತ್ತಾ?

TNN Correspondent Posted On December 23, 2017
0


0
Shares
  • Share On Facebook
  • Tweet It

ಗಾಂಧಿನಗರ: ಈ ಬಾರಿ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಲೇ ಪಟೇಲರೊಬ್ಬರು ಗುಜರಾತ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾತಿಗೆ ತೆರೆ ಬಿದ್ದಿದ್ದು, ಎರಡನೇ ಅವಧಿಗೂ ಜೈನ್ ಬನಿಯಾ ಸಮುದಾಯದ ವಿಜಯ್ ರೂಪಾನಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ನಿತೀನ್ ಪಟೇಲ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಆದರೆ ಬಲಿಷ್ಠ ಸಮುದಾಯ ಪಟೇಲರನ್ನು ಬಿಟ್ಟು ಬಿಜೆಪಿ ವರಿಷ್ಠರೇಕೆ ವಿಜಯ್ ರೂಪಾನಿ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಯಲು ಅನುವು ಮಾಡಿಕೊಟ್ಟಿದ್ದಾರೆ? ವಿಜಯ್ ರೂಪಾನಿ ಅವರ ಆಡಳಿತದ ಗುಣವೈಶಿಷ್ಟ್ಯಗಳೇನು? ಅವರನ್ನೇ ಮುಂದುವರಿಸಲು ಕಾರಣಗಳೇನು? ಅವರೇ ಏಕೆ ಮತ್ತ ಗುಜರಾತಿನ ಸಿಎಂ ಆಗಬೇಕು? ಈ ಎಲ್ಲ ಕಾರಣ ಗಮನಿಸಿಯೇ ಬಿಜೆಪಿ ಮುಖಂಡರು ವಿಜಯ್ ರೂಪಾನಿ ಅವರನ್ನು ಸಿಎಂ ಆಗಿ ಮುಂದುವರಿಸಲು ತೀರ್ಮಾನಿಸಿದ್ದಾರೆ. ಆ ಕಾರಣಗಳು ಇಲ್ಲಿವೆ.

  • ಗುಜರಾತ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಆನಂದಿಬೆನ್ ಬಳಿಕ ಅಧಿಕಾರ ವಹಿಸಿಕೊಂಡ ವಿಜಯ್ ರೂಪಾನಿ ಉತ್ತಮ ಆಡಳಿತ ನೀಡಿದ್ದಾರೆ.
  • ಉತ್ತಮ ಆಡಳಿತದ ಜತೆಗೆ ನರೇಂದ್ರ ಮೋದಿ ಅವರ ಕ್ಲೀನ್ ಇಮೇಜನ್ನು ಜನರಿಗೆ ನೀಡಿದ ಕೀರ್ತಿ ವಿಜಯ್ ರೂಪಾನಿ ಅವರದ್ದು. ಇವರ ವಿರುದ್ಧ ಯಾವುದೇ ಹಗರಣದ ಆರೋಪ ಕೇಳಿಬಂದಿಲ್ಲ.
  • ವಿಜಯ್ ರೂಪಾನಿ ಅವರು ನರೇಂದ್ರ ಮೋದಿ, ಆನಂದಿಬೆನ್, ಅಮಿತ್ ಶಾ ಅವರಿಗೆ ಆಪ್ತರು. ಅವರ ಮೊದಲ ಅವಧಿಯ ಆಡಳಿತ ಇವರೆಲ್ಲರ ಮೆಚ್ಚುಗೆ ಪಡೆದಿದೆ.
  • ವಿದ್ಯಾರ್ಥಿ ಜೀವನದಿಂದಲೂ ವಿಜಯ್ ರೂಪಾನಿ ಸಂಘಟನೆಯಲ್ಲಿ ತೊಡಗಿದವರು. ಸಂಘಟನಾ ಚತುರ ಎನಿಸಿದವರು. ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿ ಬಂದವರು.
  • ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಇವರು 1971 ಆರೆಸ್ಸೆಸ್, ಬಿಜೆಪಿ (ಆಗಿನ ಜನಸಂಘ) ಸೇರಿದ್ದು, ಅಂದಿನಿಂದ ಇಂದಿನವರೆಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
0
Shares
  • Share On Facebook
  • Tweet It




Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search