• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಷ್ಟಕ್ಕೂ ವಿಜಯ್ ರೂಪಾನಿ ಅವರನ್ನೇ ಸಿಎಂ ಅಗಿ ಮುಂದುವರಿಸಿದ್ದು ಏಕೆ ಗೊತ್ತಾ?

TNN Correspondent Posted On December 23, 2017


  • Share On Facebook
  • Tweet It

ಗಾಂಧಿನಗರ: ಈ ಬಾರಿ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಲೇ ಪಟೇಲರೊಬ್ಬರು ಗುಜರಾತ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾತಿಗೆ ತೆರೆ ಬಿದ್ದಿದ್ದು, ಎರಡನೇ ಅವಧಿಗೂ ಜೈನ್ ಬನಿಯಾ ಸಮುದಾಯದ ವಿಜಯ್ ರೂಪಾನಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ನಿತೀನ್ ಪಟೇಲ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಆದರೆ ಬಲಿಷ್ಠ ಸಮುದಾಯ ಪಟೇಲರನ್ನು ಬಿಟ್ಟು ಬಿಜೆಪಿ ವರಿಷ್ಠರೇಕೆ ವಿಜಯ್ ರೂಪಾನಿ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಯಲು ಅನುವು ಮಾಡಿಕೊಟ್ಟಿದ್ದಾರೆ? ವಿಜಯ್ ರೂಪಾನಿ ಅವರ ಆಡಳಿತದ ಗುಣವೈಶಿಷ್ಟ್ಯಗಳೇನು? ಅವರನ್ನೇ ಮುಂದುವರಿಸಲು ಕಾರಣಗಳೇನು? ಅವರೇ ಏಕೆ ಮತ್ತ ಗುಜರಾತಿನ ಸಿಎಂ ಆಗಬೇಕು? ಈ ಎಲ್ಲ ಕಾರಣ ಗಮನಿಸಿಯೇ ಬಿಜೆಪಿ ಮುಖಂಡರು ವಿಜಯ್ ರೂಪಾನಿ ಅವರನ್ನು ಸಿಎಂ ಆಗಿ ಮುಂದುವರಿಸಲು ತೀರ್ಮಾನಿಸಿದ್ದಾರೆ. ಆ ಕಾರಣಗಳು ಇಲ್ಲಿವೆ.

  • ಗುಜರಾತ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಆನಂದಿಬೆನ್ ಬಳಿಕ ಅಧಿಕಾರ ವಹಿಸಿಕೊಂಡ ವಿಜಯ್ ರೂಪಾನಿ ಉತ್ತಮ ಆಡಳಿತ ನೀಡಿದ್ದಾರೆ.
  • ಉತ್ತಮ ಆಡಳಿತದ ಜತೆಗೆ ನರೇಂದ್ರ ಮೋದಿ ಅವರ ಕ್ಲೀನ್ ಇಮೇಜನ್ನು ಜನರಿಗೆ ನೀಡಿದ ಕೀರ್ತಿ ವಿಜಯ್ ರೂಪಾನಿ ಅವರದ್ದು. ಇವರ ವಿರುದ್ಧ ಯಾವುದೇ ಹಗರಣದ ಆರೋಪ ಕೇಳಿಬಂದಿಲ್ಲ.
  • ವಿಜಯ್ ರೂಪಾನಿ ಅವರು ನರೇಂದ್ರ ಮೋದಿ, ಆನಂದಿಬೆನ್, ಅಮಿತ್ ಶಾ ಅವರಿಗೆ ಆಪ್ತರು. ಅವರ ಮೊದಲ ಅವಧಿಯ ಆಡಳಿತ ಇವರೆಲ್ಲರ ಮೆಚ್ಚುಗೆ ಪಡೆದಿದೆ.
  • ವಿದ್ಯಾರ್ಥಿ ಜೀವನದಿಂದಲೂ ವಿಜಯ್ ರೂಪಾನಿ ಸಂಘಟನೆಯಲ್ಲಿ ತೊಡಗಿದವರು. ಸಂಘಟನಾ ಚತುರ ಎನಿಸಿದವರು. ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿ ಬಂದವರು.
  • ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಇವರು 1971 ಆರೆಸ್ಸೆಸ್, ಬಿಜೆಪಿ (ಆಗಿನ ಜನಸಂಘ) ಸೇರಿದ್ದು, ಅಂದಿನಿಂದ ಇಂದಿನವರೆಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search