• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಬಹುತ್ವ ಅರಿಯದ ನೆಹರು ನಕಲು ಜಾತ್ಯಾತೀತತೆ ಯಶಸ್ವಿಯಾಗಲಿಲ್ಲ: ತ್ರಿಪುರಾ ರಾಜ್ಯಪಾಲ

TNN Correspondent Posted On December 23, 2017
0


0
Shares
  • Share On Facebook
  • Tweet It

ಕೊಲ್ಕತ್ತ: ದೇಶದ ಪ್ರಧಾನಿ ಮಂತ್ರಿ ಜವಾಹರ್ ಲಾಲ್ ನೆಹರು ಅವರ ಅನ್ಯಲೋಕದ ತತ್ವಶಾಸ್ತ್ರವಾದ ಜಾತ್ಯಾತೀತತೆ ಭಾರದಲ್ಲಿ ಯಶಸ್ವಿಯಾಗಲಿಲ್ಲ. ವಾಸ್ತವಕ್ಕೆ ಹತ್ತಿರವಾದ ಜಾತ್ಯಾತೀತ ತತ್ವಗಳಿಗೆ ಭಾರತ ಸದಾ ತೆರೆದುಕೊಂಡಿತ್ತು. ಆದರೆ ನೆಹರು ಅವರ ನಕಲು ತತ್ವ ಅದಕ್ಕೆ ಕೊಳ್ಳಿ ಇಟ್ಟಿತು ಎಂದು ತ್ರಿಪುರಾ ರಾಜ್ಯಪಾಲ ತಥಾಗತಾ ರಾಯ್ ಹೇಳಿದರು

ನೆಹರು ಭಾರತದ ಬಹುತ್ವವನ್ನು ಅರ್ಥೈಸಿಕೊಳ್ಳಲಿಲ್ಲ. ನೆಹರು ಅನ್ಯಲೋಕದ ತತ್ವಶಾಸ್ತ್ರವನ್ನು ಭಾರತೀಯರ ಮೇಲೆ ಹೇರಿದರು.  ಆದರೆ ಅದು ಯಶಸ್ವಿಯಾಗಲಿಲ್ಲ. ಅಲ್ಲದೇ ಧರ್ಮಗಳ ಮಧ್ಯೆ ಉತ್ತಮ ಮನೋಭಾವವನ್ನು ಬಿತ್ತುವಲ್ಲಿ ವಿಫಲವಾಯಿತು. ಅಲ್ಲದೇ ಜನರ ಮಧ್ಯೆ ಹುಸಿ ಜಾತ್ಯಾತೀತತೆ ವಿಭಜನೆಯನ್ನು ಉಂಟು ಮಾಡಿತು ಎಂದು ಹೇಳಿದ್ದಾರೆ.

ಕೊಲ್ಕತ್ತದಲ್ಲಿ ಎಸ್ಆರ್ ಈ ಐ ಸಂಸ್ಥೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಭಾರತ ಪ್ರಧಾನಿ ಮಂತ್ರಿಯಾಗಿದ್ದ ನೆಹರು ಅವರಿಗೆ ಯಾರೋ ಒಬ್ಬರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ಯಾವ ತತ್ವದಡಿ ದೇಶವನ್ನು ಮುನ್ನಡಿಸುತ್ತೀರಿ ಎಂದು ಕೇಳಿದ್ದರು. ಅದಕ್ಕೆ ನೆಹರು (ಸ್ವಲ್ಪ ಸಮಯ ಯೋಚಿಸಿ) ನನ್ನ ಕೆಲಸ ರಾಷ್ಟ್ರವನ್ನು ಧರ್ಮದಿಂದ ದೂರವಿಡುವುದು ಎಂದು ಹೇಳಿದ್ದರು. ಆ ಮಾತು ಬಂಗಾಳದ ಪ್ರಮುಖ ದೈನಿಕದಲ್ಲಿ ಪ್ರಕಟವಾಗಿತ್ತು. ಭಾರತದ ಆತ್ಮವಾದ ಧರ್ಮವನ್ನೆ ದೂರವಿಟ್ಟು ಆಡಳಿತ ನಡೆಸುತ್ತೇನೆ ಎಂಬ ಈ ಮಾತೇ ನೆಹರು ದೇಶದ ಬಹುತ್ವವನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದರು ಎಂಬುದಕ್ಕೆ ಸಾಕ್ಷಿ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search