• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಬಹುತ್ವ ಅರಿಯದ ನೆಹರು ನಕಲು ಜಾತ್ಯಾತೀತತೆ ಯಶಸ್ವಿಯಾಗಲಿಲ್ಲ: ತ್ರಿಪುರಾ ರಾಜ್ಯಪಾಲ

TNN Correspondent Posted On December 23, 2017
0


0
Shares
  • Share On Facebook
  • Tweet It

ಕೊಲ್ಕತ್ತ: ದೇಶದ ಪ್ರಧಾನಿ ಮಂತ್ರಿ ಜವಾಹರ್ ಲಾಲ್ ನೆಹರು ಅವರ ಅನ್ಯಲೋಕದ ತತ್ವಶಾಸ್ತ್ರವಾದ ಜಾತ್ಯಾತೀತತೆ ಭಾರದಲ್ಲಿ ಯಶಸ್ವಿಯಾಗಲಿಲ್ಲ. ವಾಸ್ತವಕ್ಕೆ ಹತ್ತಿರವಾದ ಜಾತ್ಯಾತೀತ ತತ್ವಗಳಿಗೆ ಭಾರತ ಸದಾ ತೆರೆದುಕೊಂಡಿತ್ತು. ಆದರೆ ನೆಹರು ಅವರ ನಕಲು ತತ್ವ ಅದಕ್ಕೆ ಕೊಳ್ಳಿ ಇಟ್ಟಿತು ಎಂದು ತ್ರಿಪುರಾ ರಾಜ್ಯಪಾಲ ತಥಾಗತಾ ರಾಯ್ ಹೇಳಿದರು

ನೆಹರು ಭಾರತದ ಬಹುತ್ವವನ್ನು ಅರ್ಥೈಸಿಕೊಳ್ಳಲಿಲ್ಲ. ನೆಹರು ಅನ್ಯಲೋಕದ ತತ್ವಶಾಸ್ತ್ರವನ್ನು ಭಾರತೀಯರ ಮೇಲೆ ಹೇರಿದರು.  ಆದರೆ ಅದು ಯಶಸ್ವಿಯಾಗಲಿಲ್ಲ. ಅಲ್ಲದೇ ಧರ್ಮಗಳ ಮಧ್ಯೆ ಉತ್ತಮ ಮನೋಭಾವವನ್ನು ಬಿತ್ತುವಲ್ಲಿ ವಿಫಲವಾಯಿತು. ಅಲ್ಲದೇ ಜನರ ಮಧ್ಯೆ ಹುಸಿ ಜಾತ್ಯಾತೀತತೆ ವಿಭಜನೆಯನ್ನು ಉಂಟು ಮಾಡಿತು ಎಂದು ಹೇಳಿದ್ದಾರೆ.

ಕೊಲ್ಕತ್ತದಲ್ಲಿ ಎಸ್ಆರ್ ಈ ಐ ಸಂಸ್ಥೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಭಾರತ ಪ್ರಧಾನಿ ಮಂತ್ರಿಯಾಗಿದ್ದ ನೆಹರು ಅವರಿಗೆ ಯಾರೋ ಒಬ್ಬರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ಯಾವ ತತ್ವದಡಿ ದೇಶವನ್ನು ಮುನ್ನಡಿಸುತ್ತೀರಿ ಎಂದು ಕೇಳಿದ್ದರು. ಅದಕ್ಕೆ ನೆಹರು (ಸ್ವಲ್ಪ ಸಮಯ ಯೋಚಿಸಿ) ನನ್ನ ಕೆಲಸ ರಾಷ್ಟ್ರವನ್ನು ಧರ್ಮದಿಂದ ದೂರವಿಡುವುದು ಎಂದು ಹೇಳಿದ್ದರು. ಆ ಮಾತು ಬಂಗಾಳದ ಪ್ರಮುಖ ದೈನಿಕದಲ್ಲಿ ಪ್ರಕಟವಾಗಿತ್ತು. ಭಾರತದ ಆತ್ಮವಾದ ಧರ್ಮವನ್ನೆ ದೂರವಿಟ್ಟು ಆಡಳಿತ ನಡೆಸುತ್ತೇನೆ ಎಂಬ ಈ ಮಾತೇ ನೆಹರು ದೇಶದ ಬಹುತ್ವವನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದರು ಎಂಬುದಕ್ಕೆ ಸಾಕ್ಷಿ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search