• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಬಹುತ್ವ ಅರಿಯದ ನೆಹರು ನಕಲು ಜಾತ್ಯಾತೀತತೆ ಯಶಸ್ವಿಯಾಗಲಿಲ್ಲ: ತ್ರಿಪುರಾ ರಾಜ್ಯಪಾಲ

TNN Correspondent Posted On December 23, 2017
0


0
Shares
  • Share On Facebook
  • Tweet It

ಕೊಲ್ಕತ್ತ: ದೇಶದ ಪ್ರಧಾನಿ ಮಂತ್ರಿ ಜವಾಹರ್ ಲಾಲ್ ನೆಹರು ಅವರ ಅನ್ಯಲೋಕದ ತತ್ವಶಾಸ್ತ್ರವಾದ ಜಾತ್ಯಾತೀತತೆ ಭಾರದಲ್ಲಿ ಯಶಸ್ವಿಯಾಗಲಿಲ್ಲ. ವಾಸ್ತವಕ್ಕೆ ಹತ್ತಿರವಾದ ಜಾತ್ಯಾತೀತ ತತ್ವಗಳಿಗೆ ಭಾರತ ಸದಾ ತೆರೆದುಕೊಂಡಿತ್ತು. ಆದರೆ ನೆಹರು ಅವರ ನಕಲು ತತ್ವ ಅದಕ್ಕೆ ಕೊಳ್ಳಿ ಇಟ್ಟಿತು ಎಂದು ತ್ರಿಪುರಾ ರಾಜ್ಯಪಾಲ ತಥಾಗತಾ ರಾಯ್ ಹೇಳಿದರು

ನೆಹರು ಭಾರತದ ಬಹುತ್ವವನ್ನು ಅರ್ಥೈಸಿಕೊಳ್ಳಲಿಲ್ಲ. ನೆಹರು ಅನ್ಯಲೋಕದ ತತ್ವಶಾಸ್ತ್ರವನ್ನು ಭಾರತೀಯರ ಮೇಲೆ ಹೇರಿದರು.  ಆದರೆ ಅದು ಯಶಸ್ವಿಯಾಗಲಿಲ್ಲ. ಅಲ್ಲದೇ ಧರ್ಮಗಳ ಮಧ್ಯೆ ಉತ್ತಮ ಮನೋಭಾವವನ್ನು ಬಿತ್ತುವಲ್ಲಿ ವಿಫಲವಾಯಿತು. ಅಲ್ಲದೇ ಜನರ ಮಧ್ಯೆ ಹುಸಿ ಜಾತ್ಯಾತೀತತೆ ವಿಭಜನೆಯನ್ನು ಉಂಟು ಮಾಡಿತು ಎಂದು ಹೇಳಿದ್ದಾರೆ.

ಕೊಲ್ಕತ್ತದಲ್ಲಿ ಎಸ್ಆರ್ ಈ ಐ ಸಂಸ್ಥೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಭಾರತ ಪ್ರಧಾನಿ ಮಂತ್ರಿಯಾಗಿದ್ದ ನೆಹರು ಅವರಿಗೆ ಯಾರೋ ಒಬ್ಬರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ಯಾವ ತತ್ವದಡಿ ದೇಶವನ್ನು ಮುನ್ನಡಿಸುತ್ತೀರಿ ಎಂದು ಕೇಳಿದ್ದರು. ಅದಕ್ಕೆ ನೆಹರು (ಸ್ವಲ್ಪ ಸಮಯ ಯೋಚಿಸಿ) ನನ್ನ ಕೆಲಸ ರಾಷ್ಟ್ರವನ್ನು ಧರ್ಮದಿಂದ ದೂರವಿಡುವುದು ಎಂದು ಹೇಳಿದ್ದರು. ಆ ಮಾತು ಬಂಗಾಳದ ಪ್ರಮುಖ ದೈನಿಕದಲ್ಲಿ ಪ್ರಕಟವಾಗಿತ್ತು. ಭಾರತದ ಆತ್ಮವಾದ ಧರ್ಮವನ್ನೆ ದೂರವಿಟ್ಟು ಆಡಳಿತ ನಡೆಸುತ್ತೇನೆ ಎಂಬ ಈ ಮಾತೇ ನೆಹರು ದೇಶದ ಬಹುತ್ವವನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದರು ಎಂಬುದಕ್ಕೆ ಸಾಕ್ಷಿ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search